Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಓದುಗರ ಗಮನಕ್ಕೆ: ವ್ಯತ್ಯಯವಾದಲ್ಲಿ ತಿಳಿಸಿ.

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಸವಿನೆನಪುಗಳು ಬೇಕು ... ಸವಿಯಲೇ ಬದುಕು...

April 25, 2007 - 1:12pm — shreekant.mishrikoti

ಮಲೆನಾಡು ಅರಣ್ಯ ಪ್ರದೇಶ . ಗುಂಡಿನ ಸದ್ದು . ಹಕ್ಕಿಗಳು ಹಾರಿ ಹೋಗುವವು . ಒಂದು ಹೆಣ ನೋಡಿದೆ ಎಂದು ಗುಲ್ಲಾಗಿ ಪೋಲಿಸರು ಬಂದು ನೋಡುತ್ತಾರೆ . ಹೆಣ ನಾಪತ್ತೆ . ಮುಂದೆ ?
ಇದು ಇಂದು ಈ-ಟೀವಿಯಲ್ಲಿ ಬೆಳಗ್ಗೆ ೯.೩೦ ಗಂಟೆಗೆ ಪ್ರಸಾರವಾದ ಮತ್ತು ರಾತ್ರಿ ಮತ್ತೆ ೧.೩೦ ಗಂಟೆಗೆ ಪ್ರಸಾರವಾಗಲಿರುವ ಚಿತ್ರ . ಹೆಸರು ಅಪರಿಚಿತ . ಸುರೇಶ್ ಹೆಬ್ಳೀಕರ್ ಮತ್ತು ಶೋಭಾ ಇದ್ದಾರೆ . ಶೋಭಾ ರನ್ನು ಲೇಖಕ , ಪತ್ರಕರ್ತ , ನಿರ್ದೇಶಕ ಪಿ.ಲಂಕೇಶ್ ಬಹುವಾಗಿ ಮೆಚ್ಚುತ್ತಿದ್ದರು.

ಬಹುಶ: ಕಾಶೀನಾಥ್ ಅವರ ನಿರ್ದೇಶನದ ಮೊದಲ ಚಿತ್ರ . ೨೫ ವರ್ಷಗಳ ಹಿಂದಿನ ಚಿತ್ರ .
'ಈ ನಾಡ ಚೆಂದ' ಮತ್ತು 'ಸವಿನೆನಪುಗಳು ಬೇಕು' ಹಾಡುಗಳು ಈ ಚಿತ್ರದಲ್ಲಿವೆ .
ಛಾಯಾಗ್ರಹಣವೂ ಚೆನ್ನಾಗಿದೆ. ಒಳ್ಳೇಯ ಸಸ್ಪೆನ್ಸ್ ಭರಿತ ಚಿತ್ರ .
ನಂತರ ಹಿಂದಿಯಲ್ಲಿ ರಿಮೇಕ್ ಆಗಿದೆ ಅಲ್ಲಿ - ಮಿಥುನ್ ಚಕ್ರವರ್ತಿ ಮತ್ತು ಯೋಗಿತಾಬಾಲಿ ಇದ್ದಾರೆ . ಅದರ ಹೆಸರು ಬೇಶಕ್ .

ರಾತ್ರಿ ಎಚ್ಚರಾದರೆ ೧.೦೦/ ೧.೩೦ ಗಂಟೆಗೆ ಈ-ಟೀವಿ ನೋಡಿ .

  • ಚಲನಚಿತ್ರ
Ornamental seperator
  • shreekant.mishrikoti ರವರ ಬ್ಲಾಗ್
  • Login or register to post comments
  • 446 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 26, 2007 - 5:30pm — ಶಿವ

ಉ: ಸವಿನೆನಪುಗಳು ಬೇಕು ... ಸವಿಯಲೇ ಬದುಕು...

ಶಿವ's picture

ಈ ಸಿನೆಮಾವನ್ನು ಮೊದಲೇ ನೋಡಿದ್ದೆ..ಹಾಡುಗಳು ನೆನಪಿಲ್ಲ..ಸುಂದರಕೃಷ್ಣ ಅರಸು ಒಂದು ಮುಖ್ಯ ಪಾತ್ರದಲ್ಲಿದ್ದಾರೆ. ಅಲ್ವಾ? ಕಾಶಿನಾಥ್ ನಿರ್ದೇಶಿಸಿದ್ದಾ ಈ ಸಿನೆಮಾವನ್ನು..ನಂಬೋಕಾಗ್ತಿಲ್ಲ..

  • Login or register to post comments
  • link
  • Email this ಪ್ರತಿಕ್ರಿಯೆ
April 26, 2007 - 5:50pm — hpn

ಉ:

hpn's picture

ಉಪೇಂದ್ರ, ದೇಸಾಯ್ ('ಬೆಳದಿಂಗಳ ಬಾಲೆ', 'ನಿಷ್ಕರ್ಷ' ನಿರ್ದೇಶಕರು) ಇವರೆಲ್ಲ ಕಾಶಿನಾಥ್ ಗಾರಡಿಯಿಂದ ಬಂದವರೇ ಅಂತೆ. ಕಾಶಿನಾಥ್ ಒಂಥರಾ ಒಳ್ಳೆಯ ಡೈರೆಕ್ಟರ್ರೆ. ಕೆಲವೊಂದು ಸಿನಿಮಾಗಳಲ್ಲಿ ಚೀಪ್ ಕಾಮೆಡಿಗೆ ಕೈ ಹಾಕಿದರು ಅಷ್ಟೆ. Smiling

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಈ ಟೀವಿಯಲ್ಲಿ ಕನ್ನಡ ನಾಟಕಗಳು
  • ನಾನಿಲ್ಲದೆ ನನ್ನ ಬದುಕು
  • ಪರಿತ್ರಾಣಾಯ ಸಾಧುನಾಮ್
  • 73-ಶಾಂತಿ ನಿವಾಸ - ಒಂದು ಸುಂದರ ಅನುಭವ!
  • ಹಸೀನಾ ಮತ್ತು ಪಹೇಲಿ
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಲೇಖನಗಳ ಆಹ್ವಾನ

ಅರ್ಘ್ಯಂ ಸಂಸ್ಥೆಯವರು ನೀರಿನ ಬಳಕೆ, ಉಪಯೋಗ, ನೈರ್ಮಲ್ಯ ಹಾಗೂ ಸಂಬಂಧಪಟ್ಟ ವಿಷಯಗಳ ಕುರಿತು ಅರಿವು ಮೂಡಿಸಲು ಪ್ರಾರಂಭಿಸಿರುವ ಇಂಡಿಯ ವಾಟರ್ ಪೋರ್ಟಲ್ ಕನ್ನಡದ ಪ್ರಾಯೋಗಿಕ ಆವೃತ್ತಿ ಆಗಲೇ ಕನ್ನಡ ಓದುಗರ ಮುಂದಿದೆ.

ಈ ಹೊಸ ಕನ್ನಡ ಪೋರ್ಟಲ್ ಗೆ ಕನ್ನಡ ಲೇಖನಗಳನ್ನು ಸಂಪದ ಸಮುದಾಯದ ಸದಸ್ಯರಿಂದ ಈ ಮೂಲಕ ಆಹ್ವಾನಿಸುತ್ತಿದ್ದೇವೆ.

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಯೂಹೂ ಮ್ಯಾಪ್ ಕನ್ನಡದಲ್ಲಿ
  • ’ರಾತ್ರಿಯ ಕನಸಿನಲಿ, ಸುರಿಯುವ ಸೋನೆಯಲಿ ಬರೀ ನಿನದೇ ನೆನಪು’
  • ವಿಮರ್ಶೆ
  • ಯು ಮಿ ಔರ್ ಹಮ್
  • ಸೃಷ್ಟಿ(ನಾಲ್ಕು)-ಮುಂಗಾರು ಮಳೆಗೆ ಮೈಯೊಡ್ಡಿದಾಗ..
  • ಹೆಲ್ಮೆಟ್ ಇದ್ರೆ ಸಾಕಾ.. ???
  • ತಿರುಪತಿ ತಿಮ್ಮನೂ, ಉಡುಪಿಯ ಹೋಟೆಲೂ...
  • ಮನಸಲ್ಲಿ ಬರುತ್ತೆ ಯೋಚನೆ
  • ಸುಮ್ನೆ ಗೀಚಿದ್ದು ...
  • ಹೂವಿನ ಹುಡುಗಿ....
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Prabhu Murthy
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 23, 2008 - 12:54am
  • ಮನಹ್ಪಠಲ
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 11:40pm
  • Sunil Jayaprakash
    ಉ: ಯೂಹೂ ಮ್ಯಾಪ್ ಕನ್ನಡದಲ್ಲಿ
    May 22, 2008 - 11:10pm
  • prasannasp
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 9:32pm
  • venkatesh
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 9:18pm
  • harshab
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 7:23pm
  • Sunil Jayaprakash
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 7:03pm
  • shylaswamy
    ಉ: ಅದೃಷ್ಟ
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:34pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 5 ಅತಿಥಿಗಳು ಆನ್ಲೈನ್ ಇರುವರು.

ಭ್ಹವಿಷ್ಯಕ್ಕಾಗಿ ಕಂಗೆಡಬೇಡಿ, ನೀವು ಭವಿಷ್ಯವನ್ನು ಎದುರಿಸುವ ಸಂದರ್ಭ ಬಂದಾಗ, ಈ ವರ್ತಮಾನದಲ್ಲಿ ನಿಮ್ಮನ್ನು ರಕ್ಷಿಸುತ್ತಿರುವ ಕಾರಣಗಳು ಭವಿಷ್ಯದಲ್ಲಿಯೂ ನಿಮ್ಮನ್ನು ಕಾಪಾಡುತ್ತವೆ.

— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ ಮತ್ತು ಸೀಸರ್

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator