Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಇರುವದೆಲ್ಲವ ಬಿಡದೆ....

June 25, 2007 - 6:52pm — shreekant.mishrikoti

'ಇರುವದೆಲ್ಲವ ಬಿಟ್ಟು ಇರದುದೆಡೆಗೆ ತುಡಿವುದೇ ಜೀವನ'- ಹೌದು. ನಾವೆಲ್ಲ ಈ ಮಾತನ್ನ ಅನೇಕ ಬಾರಿ ಕೇಳಿದ್ದೇವೆ. ಆದರೆ ವಸುಧೇಂದ್ರ ಅವರು ಇದರ ಇನ್ನೊಂದು ಮಗ್ಗುಲನ್ನೂ ತಮ್ಮ ಪ್ರಬಂಧವೊಂದರಲ್ಲಿ ೩-೪ ವಾರಗಳ ಹಿಂದಿನ ಪ್ರಜಾವಾಣಿಯಲ್ಲಿ ಬರೆದಿದ್ದಾರೆ . ನೀವು ಅದನ್ನು ಓದಿರದಿದ್ದರೆ ಇಲ್ಲಿ ಕೆಲವು ಸಾಲು ಓದಿ.

ಬಳ್ಳಾರಿಯ ಭಯಂಕರ ಬಿಸಿಲಿನಲ್ಲಿ ಮಕ್ಕಳು ಬರಿಮೈಯಲ್ಲಿ ಆಡುತ್ತಾರೆ. ಜನ ಬಿಸಿಬಿಸಿ ಮೆಣಸಿನಕಾಯಿ ಭಜಿ , ಖಾರದ ಮಂಡಕ್ಕಿ ತಿಂದುಕೊಂಡು ಸಂತಸದಿಂದ ಇದ್ದಾರೆ. ದೇವರೇ ಬಳ್ಳಾರಿಯ ಜನಕ್ಕೆ ವಿಶೇಷವಾಗಿ ಈ ಬಿಸಿಲನ್ನು ದಯಪಾಲಿಸಿದ್ದಾನೆ ಎಂದು ಸಂಡಿಗೆ ಒಣಗಿಸುವ ಹೆಣ್ಣುಮಗಳು ಹೆಮ್ಮೆಪಡುತ್ತಾಳೆ!

ಕಲ್ಕತ್ತಾದಲ್ಲಿ ಅತಿಮಳೆಯಾಗಿ , ನದಿಯ ನೀರಿನ ಮಟ್ಟ ಹೆಚ್ಚಾಗಿ ಮನೆಯೊಳಕ್ಕೆ ನೀರು ಬಂದು , ಲೇಖಕರು ಮನೆಮಾಲೀಕನನ್ನು ಸಂಪರ್ಕಿಸಿದಾಗ , 'ಗಂಗಾಮಾತೆಯೇ ಮನೆಬಾಗಿಲಿಗೆ ಬಂದಿದ್ದಾಳೆ, ಆರತಿ ಮಾಡಿ , ಮೀನು ಹಿಡಿಯುವ ಸಲಕರಣೆ ತಂದುಕೊಡುತ್ತೇನೆ. ಮೀನು ಹಿಡಿಯಿರಿ!' ಎನ್ನುತ್ತಾನೆ. ಕರೆಂಟೂ ಹೋಗಿ , ಫೋನೂ ಡೆಡ್ ಆದಾಗ , 'ನಿಮ್ಮನ್ನು ಯಾರೂ ಡಿಸ್ಟರ್ಬ್ ಮಾಡುವದಿಲ್ಲ ; ಈ ಮಳೆಯಲ್ಲಿ ಬರುವವರು ಯಾರು? ದಂಪತಿಗಳು, ಮಜಾ ಮಾಡಿ' ಎಂದು ಕಣ್ಣು ಮಿಟುಕಿಸುತ್ತಾನೆ.

ಲಂಡನ್ನಿನಲ್ಲಿ ಹಿಮಪಾತವಾಗಿ ಒಬ್ಬ ಮುದುಕಿ ರಸ್ತೆಯ ಮೇಲೆ ಕಾಲು ಜಾರಿ ಬೀಳುತ್ತಾಳೆ . ಅವಳು ಎಂಥ ಹಿಮದಲ್ಲೂ ಹೊರಗೆ ತನ್ನ ಗತಿಸಿದ ಗಂಡನನ್ನು ನೆನೆಯುತ್ತಾ ಓಡಾಡುವವಳು . ಅಂಥ ಹಿಮದಲ್ಲಿ ಗಂಡನೊಂದಿಗೆ ಬರಿಮೈಯಲ್ಲಿ ಸರಸವಾಡಿದ್ದ ಹಳೆಯ ನೆನಪನ್ನೂ ಮತ್ತೆ ಹಸಿರಾಗಿಸಿಕೊಳ್ಳುತ್ತಾಳೆ! .

'ಇರುವದೆಲ್ಲವ ಬಿಡದೆ..' ಹೆಸರಿನ ಈ ಪ್ರಬಂಧ ಸಿಗುವದಾದರೆ ಹುಡುಕಿ ಓದಿ.

  • ಲಲಿತ ಪ್ರಬಂಧ
Ornamental seperator
  • shreekant.mishrikoti ರವರ ಬ್ಲಾಗ್
  • Login or register to post comments
  • 212 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 26, 2007 - 2:47pm — veena

ಉ: ಇರುವದೆಲ್ಲವ ಬಿಡದೆ....

veena's picture

veena.

ವಸುಧೇಂದ್ರರ ಲೇಖನದ ಕೊಂಡಿ ಕೊಟ್ಟಿದ್ದರೆ ಚೆನ್ನಾಗಿತ್ತು.

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಿನಿಮಾ ಕತೆ ಕೇಳಿ- ಸತ್ಯಕಾಮ -೨
  • ದೇವರು ನಾಚಿಕೆಪಡಬೇಕಾದ ವಿಷಯ ! ( ಓದಿದ ಕತೆ)
  • ಏನಾಗಿದೆ ಉತ್ತರ ಭಾರತೀಯರಿಗೆ...
  • ನೀರಿನ ಮುಂದೆ ನಾವ್ಯಾರು?
  • ಕನ್ನಡ ವಾಹಿನಿಯೇ ಕಣ್ಣೀರವಾಹಿನಿಯೇ?
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಒಂದು affair
  • ಅಕ್ಷರೋದಿ ಸೂತ್ರ
  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
  • ಕಟಪಯಾದಿ ಸೂತ್ರ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 14 ಅತಿಥಿಗಳು ಆನ್ಲೈನ್ ಇರುವರು.

ನಾವು ಸಮಯವನ್ನು ಉಪಕರಣವನ್ನಾಗಿ ಬಳಸಿಕೊಳ್ಳಬೇಕು, ಊರುಗೋಲಾಗಿ ಅಲ್ಲ.

— ಜಾನ್ ಕೆನಡಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator