Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಹಾಯ್ ಹಾಯ್ ಏ ಮಜಬೂರಿ -

May 7, 2008 - 6:57pm — shreekant.mishrikoti

ಪರಸ್ಪರ ಪ್ರೇಮಿಸುತ್ತಿರುವ ಹುಡುಗಿ ಮತ್ತು ಹುಡುಗ ಈಗಲೇ ಮದುವೆ ಆಗುವ ಹಾಗಿಲ್ಲ ; ಯಾಕಂದರೆ ಹುಡುಗ ನಿರುದ್ಯೋಗಿ . ಕೆಲಸಕ್ಕಾಗಿ ಅಲೆಯುತ್ತಿದ್ದಾನೆ . ಅವನಿಗೆ ಕೆಲಸ ಸಿಗೋದು ಯಾವಾಗ ? ತಾವು ಮದುವೆ ಆಗೋದು ಯಾವಾಗ ? ಎಂಬರ್ಥದ ಹಾಡು ’ಮೂರು ಮಹಾನ್ ಸಮಸ್ಯೆಗಳ ಚಿತ್ರಣ’ ಎಂಬ ಜಾಹೀರಾತಿನೊಂದಿಗೆ ಬಂದಿದ್ದ ’ರೋಟಿ ಕಪಡಾ ಔರ್ ಮಕಾನ್’ ಚಿತ್ರದಲ್ಲಿದೆ. ಈ ಹಾಡನ್ನು ಝೀ ಮ್ಯೂಸಿಕ್ ಚಾನೆಲ್ಲಿನಲ್ಲಿ ನೋಡಬಹುದು . ಇಬ್ಬರೂ ಶ್ರಾವಣದ ಮಳೆಯಲ್ಲಿ ನೆನೀತಾ ಇರೋವಾಗ ಅವಳು ಹಾಡುವ ಹಾಡು ಇದು .( ಹಾಯ್ ಹಾಯ್ ಏ ಮಜಬೂರಿ )

ಸಾಕಪ್ಪಾ ಸಾಕು
ಈ ಋತುಮಾನ, ಮತ್ತೆ ಈ ದೂರ
ನನ್ನನ್ನು ಪ್ರತಿಕ್ಷಣ ಗೋಳಾಡಿಸುತ್ತಿವೆ
ನಿನ್ನ ನಾಕು ಕಾಸಿನ ನೌಕರಿ ದಾರಿ ಕಾಯ್ದು
ನನ್ನ ಲಕ್ಷಾಂತರದ ಶ್ರಾವಣ ವ್ಯರ್ಥವಾಗುತಿದೆ

ಎಷ್ಟು ಶ್ರಾವಣ ಕಳೆದವು ,
ಆಸೆಯಿಟ್ಟುಕೊಂಡು ಕಾದಿರುವೆ ,
ನಲ್ಲನು ಒದಗುವ ಶ್ರಾವಣ
ಬಂದೀತಾದರೂ ಎಂದು ?

ಪ್ರೇಮಬಂಧನ
ಎಂಥಾದ್ದು ಅಂದರೆ
ಸಿಲುಕಿದರೊಮ್ಮೆ
ಬಿಡುಗಡೆಯೇ ಇಲ್ಲ ಎಂದಿಗೂ ;
ನಿನ್ನ ನೌಕರಿಯ ಖಾತರಿ ಆದರೂ ಏನು
ಇವತ್ತು ಸಿಗಬಹುದು
ನಾಳೆ ಕೈತಪ್ಪಬಹುದು !

Ornamental seperator
  • shreekant.mishrikoti ರವರ ಬ್ಲಾಗ್
  • Login or register to post comments
  • 108 hits
  • Email this blog
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಶ್ರಾವಣ ಬಂತು
  • ಮುಂದೇನು ...?
  • 7 ಮದುವೆ ಅನುಭವ
  • life ಇಷ್ಟೆ
  • 'ಸರ್ವಸ್ವ'ದ ಬಗ್ಗೆ ಸರ್ವೇಸಾಮಾನ್ಯನ ಒಂದು ಸರ್ವೆ!
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಅಮ್ಮನ ದಿನ
  • ಅಮ್ಮನ ದಿನ
  • ಭಾವಾಭಿಷೇಕ
  • ಮಾ
  • ಅಡುಗೆಯ ಸಂಭ್ರಮ
  • ಕೊಂಡಗೂಳಿ ಕೇಶಿರಾಜ ಮತ್ತು ಶಬ್ದಮಣಿದರ್ಪಣದ ಕೇಶಿರಾಜರು ಬೇರೆಬೇರೆ
  • ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
  • lifestyle exhibition ನಲ್ಲಿ ಲಿನಕ್ಸು !!!
  • ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
  • ಕಾಲೇಜು ಜೀವನಕ್ಕೆ ಸಂಬದಿಸಿದ ಚಿತ್ರಗಳು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • prasannasp
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    May 12, 2008 - 3:32pm
  • prasannasp
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 12, 2008 - 2:58pm
  • Sunil Jayaprakash
    ಉ: ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
    May 12, 2008 - 2:49pm
  • madhava_hs
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 2:38pm
  • roopablrao
    ಉ: ಅತ್ಯಾಚಾರ ಮತ್ತು ಕಾರಣಗಳು
    May 12, 2008 - 2:12pm
  • ಗಣೇಶ
    ಉ: ದಾವೂದ್ ಇಬ್ರಾಹಿಂ ಬಂಧನ......ನಂತರ
    May 12, 2008 - 2:12pm
  • Shivakumar.Revadi
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 1:59pm
  • vikashegde
    ಉ: ಅತ್ಯಾಚಾರ ಮತ್ತು ಕಾರಣಗಳು
    May 12, 2008 - 1:38pm
  • vikashegde
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 1:23pm
  • sushil
    ಉ: ವಚನ ಚಿಂತನ: ಈ ವಚನವನ್ನು ಅರ್ಥಮಾಡಿಕೊಳ್ಳುವುದು ಹೇಗೆ?
    May 12, 2008 - 1:19pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 23 ಅತಿಥಿಗಳು ಆನ್ಲೈನ್ ಇರುವರು.

ನನ್ನ ಸ್ವಂತ ವ್ಯವಹಾರ ನನಗೆ ತಲೆ ಚಿಟ್ಟು ಹಿಡಿಸುತ್ತದೆ. ಅದಕ್ಕಾಗಿಯೇ ನಾನು ಬೇರೆಯವರ ವ್ಯವಹಾರದಲ್ಲಿ ತಲೆ ಹಾಕುವುದು.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator