ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

majavani

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಒಂದು ಒಳ್ಳೇ ಸಿನಿಮಾ ಕತೆ ಕೇಳಿ- ಸತ್ಯಕಾಮ -೧

November 20, 2007 - 2:59pm — shreekant.mishrikoti

ಮೊದಲು ಸತ್ಯಕಾಮ ಜಾಬಾಲಿ ಎಂಬ ಋಷಿ ಕತೆ ನೆನಪಿಸಿಕೊಳ್ಳಿ .
ಜಾಬಾಲಾ ಎಂಬ ಹೆಂಗಸು ; ಅವಳ ಮಗ ಜಾಬಾಲಿ . ಚಿಕ್ಕವನಿದ್ದಾಗ ವಿದ್ಯಾಭ್ಯಾಸಕ್ಕೆಂದು ಋಷಿಯೊಬ್ಬನ ಬಳಿಗೆ ಹೋದಾಗ ಅವನ ಹೆಸರು , ತಂದೆಯ ಹೆಸರು ಇತ್ಯಾದಿ ಕೇಳುತ್ತಾರೆ . ತಂದೆಯ ಹೆಸರು ಅವನಿಗೆ ಗೊತ್ತಿಲ್ಲ ; ವಾಪಸ್ ಬಂದು ತಾಯನ್ನು ಕೇಳಿದರೆ , ’ನಂಗೂ ಗೊತ್ತಿಲ್ಲ’ ಅನ್ನುತ್ತಾಳೆ . ಜಾಬಾಲಿ ಮತ್ತೆ ಋಷಿಯ ಹತ್ತಿರ ಹೋಗಿ ಈ ವಿಷಯವನ್ನು ಯಾವುದೇ ಅಳುಕಿಲ್ಲದೆ ಹೇಳುತ್ತಾನೆ. ಅಲ್ಲಿನ ಇತರ ಮಕ್ಕಳು ನಗುವರು . ಆಗ ಋಷಿ ಹೇಳೋದು - ಸತ್ಯ ಹೇಳೋದು ಎಲ್ರಿಗೂ ಸುಲಭ ಅಲ್ಲ ; ಅದರಲ್ಲೂ ಇಂಥ ವಿಷಯ ; ಆ ಧೈರ್ಯ , ಆ ಸಂಸ್ಕಾರ ನಿನ್ನಲ್ಲಿದೆ . ನಿನ್ನನ್ನು ಶಿಷ್ಯನಾಗಿ ಒಪ್ಪಿಕೋತೇನೆ’ ಅಂತಾನೆ . ಆಗ ಆ ಜಾಬಾಲಿಯ ಹೆಸರು ಸತ್ಯಕಾಮ ಜಾಬಾಲಿ ಎಂದಾಗುತ್ತದೆ .

ಈಗ ಸಿನೇಮಾ ಕತೆಗೆ ಬರೋಣ ...

ಒಬ್ಬ ಇಂಜಿನಿಯರ್ - ಧರ್ಮೇಂದ್ರ ಈ ಪಾತ್ರದಲ್ಲಿ - ಮೇಲುಜಾತಿಯಲ್ಲಿ ಹುಟ್ಟಿದವನು . ಇವನ ಹೆಸರು ಸತ್ಯವ್ರತ . ಪ್ರಾಮಾಣಿಕನು . ಸತ್ಯ ಮತ್ತು ಪ್ರಾಮಾಣಿಕತೆಗಾಗಿ ಯಾವುದಕ್ಕೂ ಹಿಂಜರಿಯನು . ವ್ಯವಸ್ಥೆಯೊಂದಿಗೆ ರಾಜಿಗೆ ಸಿದ್ಧನಿಲ್ಲ ; ಹೀಗಾಗಿ ಕೆಲಸಗಳನ್ನು ಬದಲಾಯಿಸುತ್ತಾ ಇರಬೇಕಾಗುತ್ತದೆ .
ಇವನ ರೀತಿಗೆ ಯಾರೋ " Honesty is the best policy " ಎಂದು ಮೆಚ್ಚಿಗೆ ಸೂಚಿಸಿದರೆ " ಅದು ಹಾಗಲ್ಲ ; It is 'The' policy ; ಒಳ್ಳೇದೋ ಕೆಟ್ಟದ್ದೋ ; ಅದೊಂದೇ ನೀತಿ " ಎನ್ನುವನು .

ಈಗ ಸದ್ಯ ಒಂದು ಸಂಸ್ಥಾನದಲ್ಲಿ ಕೆಲ್ಸ ಮಾಡುತ್ತಿದ್ದಾನೆ ...
ಮುಂದಿನದನ್ನು ನಾಳೆ ಹೇಳುವೆ.

ಇದು ನನಗೆ ಬಹಳ ಸೇರಿದ ಕತೆ
ಮುಂದಿನ ಭಾಗಕ್ಕೆ ಇಲ್ಲಿನೋಡಿ http://www.sampada.net/blog/shreekantmishrikoti/21/11/2007/6354

  • ಕತೆ
  • ಸಿನಿಮಾ
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 363 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 21, 2007 - 10:30am — Sunil Jayaprakash

ಉ: ಒಂದು ಒಳ್ಳೇ ಸಿನಿಮಾ ಕತೆ ಕೇಳಿ- ಸತ್ಯಕಾಮ -೧

Sunil Jayaprakash's picture

ಈ ಸತ್ಯಕಾಮಾ ಜಾಬಾಲನ ಕತೆ ಛಾಂದೋಗ್ಯೋಪನಿಷತ್ತಿನಲ್ಲಿ ಬರತ್ತೆ ಮತ್ತು ಆ ಋಷಿ ಗೌತಮ. ಮಿಶ್ರಿಕೋಟಿ, ಬೇಗ ಕತೆ ಮುಂದುವರೆಸಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಿನಿಮಾ ಕತೆ ಕೇಳಿ- ಸತ್ಯಕಾಮ -೨
  • ಬಂತು , ಬಂತು, ಕಡೆಯ ಕಂತು ! (ಸತ್ಯಕಾಮ -ಭಾಗ ೫)
  • ’ಈ ಮಾತನ್ನು ನಿನ್ನೇನೇ ಹೇಳ್ಬಾರ್ದೇ ?’ - ಸತ್ಯಕಾಮ ( ಭಾಗ ೩)
  • ಹೆಸರು ಬರೆಯುವುದು ಹೇಗೆ?
  • ಅವನು ಅಪ್ಪಟ ಬಂಗಾರ ನಿಜ ; ಅದರೆ ಆಭರಣಕ್ಕೆ ಬಾರದೇ ? (ಸತ್ಯಕಾಮ ಕತೆ - ಭಾಗ - ೪)
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-3
  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
  • ಟೋಪಿ ಹಳೆಯದಾದರೇನು?! ಕೋತಿ ನವನವೀನ!
  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಕಾದಿರುವೆ ನಿನಗಾಗಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • harshavardhan v...
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 10:56am
  • csomsekraiah
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 10:46am
  • harshavardhan v...
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 30, 2008 - 10:13am
  • dhanu.vijai
    ಉ: ಕಚೇರಿ ಎಂಬ ನರಕ-೧
    August 30, 2008 - 9:32am
  • shreedevikalasad
    ಉ: ತಾರಸಿಯ ಗೋಡೆ ಮತ್ತು ಕ್ಯಾನ್ವಾಸ್
    August 30, 2008 - 9:22am
  • Sunil Jayaprakash
    ಉ: ಕಾದಿರುವೆ ನಿನಗಾಗಿ
    August 30, 2008 - 9:11am
  • Smi
    ಉ: ಕಚೇರಿ ಎಂಬ ನರಕ-೧
    August 30, 2008 - 9:01am
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 8:46am
  • Aravinda
    ಉ: ತಿಳಿ ಹಾಸ್ಯ ಮರೆತಿಲ್ಲ!
    August 30, 2008 - 8:34am
  • pallavi.dharwad
    ಉ: ಕಚೇರಿ ಎಂಬ ನರಕ-೧
    August 30, 2008 - 7:39am
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 69 ಅತಿಥಿಗಳು ಆನ್ಲೈನ್ ಇರುವರು.


ನಿನ್ನ ಮನಸ್ಸನ್ನಾಳು, ಇಲ್ಲದಿದ್ದರೆ ಅದು ನಿನ್ನನ್ನಾಳೀತು.

— ಹೋರೇಸ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator