ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಸಿನಿಮಾ ಕತೆ ಕೇಳಿ- ಸತ್ಯಕಾಮ -೨

November 21, 2007 - 12:36pm — shreekant.mishrikoti

ಈ ಕತೆಯನ್ನು ನೀವು ನಿಧಾನವಾಗಿ ಒಂದೊಂದೇ ಸಾಲು ಓದಿ .
(ವಿವರವಾಗಿ ಬರೆಯಲು ನನಗೂ , ಓದಲು ನಿಮಗೂ ಸಮಯ, ಸಹನೆ ಇಲ್ಲ . Smiling )
( ಹಿಂದಿನ ಭಾಗಕ್ಕೆ ಇಲ್ಲಿ ನೋಡಿ
( http://www.sampada.net/blog/shreekantmishrikoti/20/11/2007/6340 ) )

ಸರಿ , ನಮ್ಮ ಧೀರೋದಾತ್ತ ಕಥಾ ನಾಯಕ ಸತ್ಯವೃತನು ಈಗ ಒಂದು ಸಂಸ್ಥಾನದಲ್ಲಿ ಇಂಜಿನೀಯರ್ರಾಗಿ ಕೆಲಸ ಮಾಡುತ್ತಿದ್ದಾನೆ .
ಅಲ್ಲಿಯ ರಾಜನಿಗೆ ಹೆಣ್ಣು ಮಕ್ಕಳ ಚಟ .
ಅವನ ಕಣ್ಣು ಈಗ ಒಬ್ಬ ನವತರುಣಿಯ ಮೇಲೆ ಬಿದ್ದಿದೆ . ಅವಳು ಸುಂದರಿ . ಶರ್ಮಿಳಾ ಟಾಗೋರ್ , ಕಥಾ ನಾಯಕಿ.
ರಾಜನ ಸಂಗಕ್ಕೆ ಅವಳ ಸಮ್ಮತಿ ಇಲ್ಲ ;ಇವತ್ತೇನೋ ಅವನ ಕೈಯಿಂದ ತಪ್ಪಿಸಿಕೊಂಡು ನಮ್ಮ ನಾಯಕನ ಬಳಿಗೆ ಕಾಪಾಡಿ ಎಂದು ಬಂದಿದ್ದಾಳೆ .
ರಾಜನ ದುಸ್ಸಾಹಸಕ್ಕೆ ಅವಳ ಸಾಕುತಂದೆಯ ಕುಮ್ಮಕ್ಕಿದೆ.
ನಮ್ಮ ನಾಯಕ ಈ ಸಾಕು ತಂದೆಯ ಬಳಿ ಇದನ್ನು ಪ್ರಶ್ನಿಸಿದಾಗ ’ ಬಾಬೂಜಿ , ಅವಳಿಗೆ ಇದೇ ಒಳ್ಳೆಯದು , ರಾಜ ಹಣ, ಸಂಪತ್ತು ನೀಡುತ್ತಾನೆ , ಅವಳ ಜೀವನ ನಡೆಯುತ್ತದೆ . ನಮಗೆ ಬೇರೆ ಗತಿಯಾದರೂ ಏನಿದೆ ?’ ಎಂದು ಕೇಳುತ್ತಾನೆ .
ಸತ್ಯವೃತ ’ ಏಕಿಲ್ಲ ? ನೀವು ಅವಳ ಮದುವೆ ಏಕೆ ಮಾಡಬಾರದು ? ’ ಎಂದರೆ
ಅವನು ’ಬಾಬೂಜಿ , ನಿಮಗೆ ಗೊತ್ತೇ , ಅವಳು ಒಬ್ಬ ವೇಶ್ಯೆಯ ಮಗಳು . ಯಾರು ಅವಳನ್ನು ಮದುವೆ ಆಗುವರು ?’ ಅನ್ನುವನು .
ಆಗ ಸತ್ಯವೃತನು ’ ಈಗ ಕಾಲ ಬದಲಾಗುತ್ತಿದೆ. ಯಾರಾದರೂ ಒಳ್ಳೆಯ ಸ್ವಭಾವದ ಹುಡುಗ , ಆದರ್ಶವಾದಿ ಅವಳನ್ನು ಮದುವೆ ಆಗಲು ಮುಂದೆ ಬರಬಹುದು ’ ಅನ್ನುವನು .
ಅವನು ’ ಯಾರು ಬರುತ್ತಾರೆ , ಬಾಬೂಜಿ? ಉದಾಹರಣೆಗೆ , ನೀವು ಸಿದ್ಧ ಇದ್ದೀರಾ ? ಹೇಳಿ ? ’

ಆಗ ?
ಏನಾಗಬಹುದು ? ನಮ್ಮ ಆದರ್ಶವಾದಿ ಧೀರೋದಾತ್ತ ಕಥಾ ನಾಯಕ ಏನು ಮಾಡುತ್ತಾನೆ ?
ನೀವು , ಹೌದು ನೀವೇ , ಉದಾಹರಣೆಗೆ , ಏನು ಮಾಡುತ್ತಿದ್ದಿರಿ ?

ನಾಳೆಯವರೆಗೆ ನಿಮಗೆ ಅವಕಾಶ ಇದೆ ! ಉತ್ತರ ಹೇಳಲು Smiling .
ನಾಳೆ ಮುಂದಿನ ಭಾಗ ನಿರೀಕ್ಷಿಸಿ !!

ಮುಂದಿನ ಭಾಗಕ್ಕೆ ಇಲ್ಲಿನೋಡಿ
( http://www.sampada.net/blog/shreekantmishrikoti/22/11/2007/6365 )

  • ಕತೆ
  • ಸಿನಿಮಾ
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 528 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 22, 2007 - 11:25am — Sunil Jayaprakash

ಉ: ಸಿನಿಮಾ ಕತೆ ಕೇಳಿ- ಸತ್ಯಕಾಮ -೨

Sunil Jayaprakash's picture

ಭಾಳ ತ್ರಾಸ್ ಕೊಟ್ತೀರಿ ಮಿಶ್ರಿಕೋಟಿ. ಬೇಗ ಕತಿ ಮುಂದುವರಿಸ್ರಲಾ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ’ಈ ಮಾತನ್ನು ನಿನ್ನೇನೇ ಹೇಳ್ಬಾರ್ದೇ ?’ - ಸತ್ಯಕಾಮ ( ಭಾಗ ೩)
  • ಬಂತು , ಬಂತು, ಕಡೆಯ ಕಂತು ! (ಸತ್ಯಕಾಮ -ಭಾಗ ೫)
  • ಅವನು ಅಪ್ಪಟ ಬಂಗಾರ ನಿಜ ; ಅದರೆ ಆಭರಣಕ್ಕೆ ಬಾರದೇ ? (ಸತ್ಯಕಾಮ ಕತೆ - ಭಾಗ - ೪)
  • ಒಂದು ಒಳ್ಳೇ ಸಿನಿಮಾ ಕತೆ ಕೇಳಿ- ಸತ್ಯಕಾಮ -೧
  • ಮರು ಮದುವೆ?
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸ್ನೇಹ ಬ೦ಧನ
  • ಓದಿದ್ದು ಕೇಳಿದ್ದು ನೋಡಿದ್ದು-51 (kann)ADIGA
  • "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
  • ದೊಡ್ಡವರ ದೊಡ್ಡತನ
  • ಕೈ ಕೊಟ್ಟ ಜೆಟ್ ಏರ್
  • ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
  • ಈ ರೀತಿ ನಿಮ್ಮ ಮನೇಲಿ ಆದರೆ ನೀವು ಏನು ಮಾಡ್ತೀರಿ?
  • ನೂರು ಕನ್ನಡಿಗಳ ದೇಗುಲ
  • ಇವತ್ತು ಕೈ ತೊಳೆಯುವ ದಿನವಂತೇ...!!!
  • ನಿಮ್ಮ ಬ್ರೌಸರ್‌ನಲ್ಲಿಯೇ ಬಿಸಿ ಬಿಸಿ ಸುದ್ದಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mowna
    ಉ: ಕನ್ನಡಿಗ ಅರವಿಂದ ಅಡಿಗಗೆ ಬೂಕರ್ ಗರಿ
    October 16, 2008 - 12:10pm
  • ASHOKKUMAR
    ಉ: ಸೈಕಲ್ ರಿಕ್ಷಾಗೆ ಸೌರಶಕ್ತಿ
    October 16, 2008 - 12:05pm
  • gurubaliga
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 12:05pm
  • mahesha
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 12:01pm
  • savithasr
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 16, 2008 - 12:00pm
  • gurubaliga
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 11:57am
  • ರಾಮಕುಮಾರ್
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 11:54am
  • shylaswamy
    ಉ: ನಾನು ಯಾವ ಕಾಲದಲ್ಲಿ ಇದ್ದೇನೆ...!?
    October 16, 2008 - 11:51am
  • savithasr
    ಉ: 'ಸಂಪದಿಗ' ಪುಲ್ಲಿಂಗ ಆದರೆ..ಸ್ತ್ರೀಲಿಂಗ ಏನಾಗುತ್ತೆ?
    October 16, 2008 - 11:51am
  • mahesha
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 11:48am
ಇನ್ನಷ್ಟು
ಈಗಿನಂತೆ 16 ಸದಸ್ಯರು ಮತ್ತು 180 ಅತಿಥಿಗಳು ಆನ್ಲೈನ್ ಇರುವರು.


ನಮಗಾದ ಆಘಾತಗಳನ್ನು ಮತ್ತು ಗಾಯಗಳನ್ನು ತಿರಸ್ಕರಿಸಿದರೆ, ಅವು ತಾವಾಗಿಯೇ ಮಾಯವಾಗುತ್ತವೆ.

— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator