ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › shreekant.mishrikoti ರವರ ಬ್ಲಾಗ್

ಒಳ್ಳೆಯ ಓದು

ನಾನು ಓದಿದ ಒಳ್ಳೆಯ ವಿಷಯ ನಿಮಗೆ ತಿಳಿಸುವೆ .

ಮಹಾಭಾರತದಲ್ಲಿ ಯಯಾತಿ ಕತೆಯ ನೀತಿಗಳು

December 27, 2007 - 12:39pm — shreekant.mishrikoti

ಯಯಾತಿಯ ಕತೆಯಲ್ಲಿ ಎರಡು ಮೂರು ನೀತಿಗಳಿವೆ

೧. ಅವನಿಗಾಗಿ ಶರ್ಮಿಷ್ಠೆ ಮತ್ತು ದೇವಯಾನಿಯ ಪೈಪೋಟಿ ನಡೆಯುತ್ತದೆ . ಶರ್ಮಿಷ್ಠೆಯ ತಂದೆ ರಾಜ , ಕುಲದ ಒಳಿತಿಗಾಗಿ ರಾಜ ತನ್ನ ಮಗಳ ಒಳಿತನ್ನು ತ್ಯಾಗ ಮಾಡುತ್ತಾನೆ . ದೇವಯಾನಿಯನ್ನು ರಾಣಿಯನ್ನಾಗಿ ಮಾಡಿ ಮಗಳನ್ನು ಅವಳ ದಾಸಿಯಾಗಿ ಮಾಡುತ್ತಾನೆ .
ಇಲ್ಲಿ ಬರುವ ಮಾತು ಇದು - ಕುಲಕ್ಕಾಗಿ ಒಬ್ಬರನ್ನು ತ್ಯಜಿಸಬೇಕು . ಊರಿನ ಒಳಿತಿಗಾಗಿ ಕುಲವನ್ನು ತ್ಯಜಿಸಬೇಕು ಇತ್ಯಾದಿ. ಇದು ಒಂದು ನೀತಿ .

೨. ಅವನಿಗೆ ಮುಂದೊಂದು ಪ್ರಸಂಗದಲ್ಲಿ ಶಾಪದಿಂದ ಮುಪ್ಪು ಬರುತ್ತದೆ . ಅವನ ಮಗನು ತನ್ನ ಯೌವನವನ್ನು ತಂದೆಗೆ ಕೊಟ್ಟನು . ಈ ರೀತಿ ಸಾವಿರ ವರ್ಷ ಸುಖಭೋಗ ಮಾಡಿದರೂ ಅವನಿಗೆ ಸಾಕು ಎನಿಸಲಿಲ್ಲ . ತೃಪ್ತಿಪಡಿಸುವದರಿಂದ ಆಸೆಗಳು ಶಮನವಾಗುವದಿಲ್ಲ ; ಆದ್ದರಿಂದ ಆಸೆಯನ್ನು ತೃಪ್ತಿಪಡಿಸುವ ಯತ್ನ ವ್ಯರ್ಥ ; ಆಸೆಯನ್ನು ತೊರೆಯುವದೇ ಸರಿ . ಇದು ಇನ್ನೊಂದು ನೀತಿ .

೩. ಕೊನೆಗೆ ಅವನು ಬಹುಕಾಲ ತಪಸ್ಸು ಮಾಡಿ ಸ್ವರ್ಗಕ್ಕೆ ಹೋದನು . ಅಲ್ಲಿ ಇಂದ್ರನ ಒಂದು ಪ್ರಶ್ನೆಗೆ ಉತ್ತರವಾಗಿ ’ದೇವ ಮಾನವ ಗಂಧರ್ವ ಮಹರ್ಷಿಗಳಲ್ಲಿ ನನ್ನ ಸಮ ತಪಸ್ಸು ಮಾಡಿದವರನ್ನು ಕಾಣೆ’ ಎಂದನು . ಸಮರೂ ಇರಬಹುದು , ಹೆಚ್ಚಿನವರೂ ಇರಬಹುದು ; ಅದರೆ ಅವರು ಇವನಿಗೆ ಅಹಂಕಾರದಿಂದಾಗಿ ಕಾಣರು . ತಾನು ದೊಡ್ಡವನು ಎಂದು ಯೋಚಿಸಿದೊಡನೆ ಅವನ ಪತನ ಆಯಿತು . ನಂತರ ಅವನಿಗೆ ಅವನ ತಪ್ಪನ್ನು ಬ್ರಹ್ಮನು ತೊರಿಸಿಕೊಡುವನು . ಸಾವಿರ ವರ್ಷದ ತಪಸ್ಸೂ , ಒಳ್ಳೆಯ ಕೆಲಸದ ಫಲವೂ , ಪುಣ್ಯವೂ ಈ ಸಣ್ಣ ದೋಷದಿಂದ ಇಲ್ಲದಂತಾಯಿತು . ನಿನಗಿಂತ ಕಡಿಮೆಯವರನ್ನು ಕೂಡ ಕಡಿಮೆ ಎಂದು ಎಣಿಸಬಾರದು . ಇದು ಮತ್ತೊಂದು ನೀತಿ.

ಇವು ಮಹಾಭಾರತ ಉಪದೇಶಿಸುವ ನೀತಿಗಳೂ ಹೌದು .

  • ಮಹಾಭಾರತ
~.~
  • shreekant.mishrikoti ರವರ ಬ್ಲಾಗ್
  • Login or register to post comments
  • 249 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನೆನಪಿಡಬೇಕಾದ ಕನ್ನಡ ಕಥೆ
  • ನೀತಿ ವಿಚಾರ
  • ನೀತಿ
  • ಆಮೆ ಮತ್ತು ಮೊಲ -ಒಂದು ನೀತಿ ಕಥೆ
  • ಒಂದು ಕಥೆ, ಒಂದುವ್ಯಥೆ
Syndicate content

ಲೇಖಕರು

shreekant.mishrikoti's picture

ಪರಿಚಯ

ನನಗೆ ತಿಳಿದು ಬಂದ ಒಳ್ಳೆಯ ವಿಷಯ ನಿಮಗೂ ತಿಳಿಸುವೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು-9
  • ಓ, ಬನ್ನಿ, ಸೋದರರೆ, ಬೇಗ ಬನ್ನಿ!
  • ನನ್ನ ನೆನಪು ನಿನಗೆ ಬರೋದೇ ಇಲ್ಲವಾ ?
  • ನಿನ್ನ ಕನಸಿನ ಸಿನೆಮಾದಲ್ಲಿ ಹಾರ ಹಾಕಿಸಿಕೊಂಡ ಫೋಟೋವಿನ ಪಾತ್ರ..!
  • ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
  • ಲಿನಕ್ಸಾಯಣ - ೧೭- ಫೇಸ್ಟ್ ಬಿನ್ (pastebin) ಬಗ್ಗೆ ಗೊತ್ತಾ?
  • ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
  • ನಿನ್ನ ಮರೆಯಲು ಪ್ರಯತ್ನಿಸಿ ಸೋತಿದ್ದೀನಿ..:(
  • ಓದಿದ್ದು ಕೇಳಿದ್ದು ನೋಡಿದ್ದು-8
  • ಹೀಗೆ ಹೋಗಿ ಹಾಗೇ ಬಂದೆ: "ಯು ಆರ್ ಸೇಯಿಂಗ್ ಬರೀ ಸುಳ್ಳೇ": ಜೈ ಕರ್ನಾಟಕ ಮಾತೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 10:06am
  • anupkumart
    ಉ: ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?
    September 5, 2008 - 9:57am
  • anil.ramesh
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 9:40am
  • anil.ramesh
    ಉ: ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
    September 5, 2008 - 9:37am
  • Sunil Jayaprakash
    ಉ: ಗಣಪನ ಗಂಡಾಂತರಗಳು ಅನೇಕ
    September 5, 2008 - 9:27am
  • Sunil Jayaprakash
    ಉ: ವಿಮಾನದಿಂದ ಕೆಳಗೆ ಕಾಣುವ ದೃಷ್ಯ !
    September 5, 2008 - 8:54am
  • Sunil Jayaprakash
    ಉ: ’ಕೊಲಂಬಿಯ ಪೋಸ್ಟ್ ಆಫೀಸ್’
    September 5, 2008 - 8:53am
  • savithasr
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 8:00am
  • savithasr
    ಉ: ವಿನಾಯಕನ ಇ-ಮೇಲ್!
    September 5, 2008 - 7:48am
  • skakkilaya
    ಉ: ಬಾನಿಗೇರಲಾಗದ ಗಾಳಿಪಟ
    September 5, 2008 - 7:39am
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 38 ಅತಿಥಿಗಳು ಆನ್ಲೈನ್ ಇರುವರು.


ಕೇಡಿಗನ ಭಕ್ತಿ ನಿಜವೆಂದು ನಂಬದಿರು| ಮಠದೊಳಗಣ ಬೆಕ್ಕು ಸಾತ್ವಿಕ ಜೀವನ ನಡೆಸಿದರೂ ಇಲಿಯ ಕಂಡರೆ ಪುಟನೆಗೆದು ಓಡುತ್ತದೆ

— ದೇವರ ದಾಸಿಮಯ್ಯ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator