ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

shreenidhi ರವರ ಬ್ಲಾಗ್

ದಯಾನಂದಿಸಮ್!

September 29, 2006 - 5:31pm — shreenidhi

ಇದೇನಿದು, ಹೊಸ "ಇಸಮ್" ಅಂತ ತಲೆ ಕೆಡಿಸಿಕೊಳ್ಳೋದು ಬೇಕಾಗಿಲ್ಲ!ಹಿಂದೂಯಿಸಮ್, ಬುದ್ದಿಸಮ್, ಜೈನಿಸಮ್,ಕಮ್ಯುನಿಸಮ್ -ಕಮ್ಯುನಲಿಸಮ್ ,ಸಿದ್ದೂಯಿಸಮ್ ಹೀಗೆ ಹಲವಾರು 'ಇಸಮ್'ಗಳು ಈಗಾಗಲೇ ಇರಬೇಕಾದರೆ ಇದ್ಯಾವ್ದಪ್ಪಾ ಇದು ಅಂತ ಯೋಚಿಸ್ಬೇಡಿ. ನಾನೇ ಹೇಳ್ತೀನಿ. ನನ್ನ ರೂಮ್ ಮೇಟ್ ದಯಾನಂದನ ಹೊಸ ಸಂಶೋಧನೆ ಈ ಇಸಮ್ಮು!  ಮುಂದೆ ಓದಿ »

~.~
  • Login or register to post comments
  • 565 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

```ಮಳೆ ಹೊಯ್ಯುತಿದೆ```

September 15, 2006 - 10:23am — shreenidhi

ನಿನ್ನೆ ಸಂಜೆ, ಕಿಟಕಿಯ ಹೊರಗೆ ಸಣ್ಣಗೆ ಮಳೆ.. ಬೆಂಗಳೂರಿಗೆ ತುಂತುರು ಸ್ನಾನ, ಬಹಳ ದಿನಗಳನಂತರ ಸಂಜೆಯ ಹೊತ್ತು ನೀರ ಸಿಂಚನ. ನನಗೆ ಮಳೆ ಅಂದರೆ ಯಾವತ್ತೂ ಇಷ್ಟ.. ಅದರಲ್ಲೂ ಇಂತಹ ತುಂತುರು ಮಳೆಯಲ್ಲಿ ನೆನೆಯುತ್ತಾ ನಡೆಯುವುದು..ಆಹ್!  ಮುಂದೆ ಓದಿ »

~.~
  • ೧ ಪ್ರತಿಕ್ರಿಯೆ
  • 533 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

~~~ಹಂಪೆಯ ಚಿತ್ರಗಳು~~~

September 11, 2006 - 7:17pm — shreenidhi

ನಾನು ಪ್ರವಾಸ ಪ್ರಿಯ. ತಿರುಗಾಟ ಅಂದಮೇಲೆ ಮುಗೀತು! ಯಾರೇ ಕರೆಯಲಿ, ಹೆಗಲಿಗೊಂದು ಬ್ಯಾಗೇರಿಸಿ, ಆರಾಮಾಗಿ ಹೊರಟು ಬಿಡುತ್ತೇನೆ. ಹೊತ್ತಿಲ್ಲ ಗೊತ್ತಿಲ್ಲ! ಈ ಕೆಲಸದ ಜಂಜಡ ಇಲ್ಲದಿದ್ದರೆ ಯಾವತ್ತೂ ತಿರುಗುತ್ತಲೇ ಇರುತ್ತಿದ್ದೆನೇನೋ! ಏನು ಮಾಡೋಣ, ಆಗೋದಿಲ್ಲವೇ!  ಮುಂದೆ ಓದಿ »

~.~
  • Login or register to post comments
  • 586 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮಧ್ಯರಾತ್ರಿಯ ಹರಟೆಗಳು

September 7, 2006 - 5:43pm — shreenidhi

ರಾತ್ರಿ ಊಟವಾದ ಮೇಲೆ, ಕೂಡಲೆ ಮಲಗದೇ, ಏನಾದರೂ ಕೆಲಸಕ್ಕೆ ಬೇಕಾದ್ದು- ಬೇಡದ್ದು ಹರಟುತ್ತ ಬಿದ್ದುಕೊಳ್ಳುವುದು, ಗಂಟೆ ಹನ್ನೆರಡು ಹೊಡೆದ ನಂತರವೇ, "ಏ ಸಾಕು ಮಲ್ಗನ್ರೋ" ಎಂದು ನಿದ್ರಿಸುವುದು, ನಮ್ಮ ಜನ್ಮಕ್ಕಂಟಿದ ವ್ಯಾಧಿ. ನಾವು ಹಿಂದಿನ ದಿನ ತಡರಾತ್ರಿಯವರೆಗೆ, ಏನು ಹರಟುತ್ತಿದ್ದೆವು ಎಂಬುದು, ದೇವರಾಣೆಯಾಗಿಯೂ ನಮಗೆ ಮರುದಿನ ಬೆಳಗ್ಗೆ ನೆನೆಪಿರುವುದಿಲ್ಲ. ಬಹುತೇಕ, ನಮ್ಮಂತಹ ಹೆಚ್ಚಿನ ಬ್ರಹ್ಮಚಾರಿ ಹುಡುಗರ ಹಣೆಬರಹ ಇದೇ ಇರಬೇಕು!  ಮುಂದೆ ಓದಿ »

~.~
  • ೧ ಪ್ರತಿಕ್ರಿಯೆ
  • 566 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಒಂದು ಕವನ..

September 5, 2006 - 10:25am — shreenidhi

~~~~~~~~~ಹೃದಯ ಗೀತ~~~~~~~~~~~
ಕೇಳೆ ಸಖಿ ನನ್ನ ಮಾತ,
ಒಮ್ಮೆ ನಿಲ್ಲು ಅಲ್ಲಿಯೇ,
ತಿರುಗಿ ಕೂಡ ನೋಡದೇನೆ,  ಮುಂದೆ ಓದಿ »

~.~
  • 2 ಪ್ರತಿಕ್ರಿಯೆಗಳು
  • 993 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹಿಂದೂ ಸಂಸ್ಕ್ೃತಿಯಲ್ಲಿ ಮಣ್ಣಿಗಿರುವ ಮಹತ್ವ
  • ಏನಿದೇನಿದು
  • ಎಲ್ಲೇ ಹೋಗು ಹಿಂಬಾಲಿಸುವೆ...................,
  • ಲಿನಕ್ಸಾಯಣ - ೧೯ - EvDO ಲಿನಕ್ಸ್ ನಲ್ಲಿ?
  • ನಾನು ನಿಜವಾಗಿಯು ಹುಚ್ಚಾನ?
  • ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
  • ಹಿಂದಿ ದಿವಸ : ಒಕ್ಕೂಟ ವ್ಯವಸ್ಥೆಗೊಂದು ಕಳಂಕ
  • ಓದಿದ್ದು ಕೇಳಿದ್ದು ನೋಡಿದ್ದು-12
  • ನೀನು ನಾನು ಜೋಡಿ
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿಧಿ
    ಉ: ಬಾಳ್, ಬಾೞ್
    September 8, 2008 - 8:47pm
  • ASHOKKUMAR
    ಉ: ಏನಿದೇನಿದು
    September 8, 2008 - 8:18pm
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:12pm
  • ASHOKKUMAR
    ಉ: ವಾರಾಂತ್ಯ ಹೇಗಿತ್ತು?
    September 8, 2008 - 8:10pm
  • ishwar.shastri
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 8, 2008 - 8:00pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:54pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:52pm
  • hpn
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 7:51pm
  • csomsekraiah
    ಉ: ಕೊಲಂಬಿಯ ಪಟ್ಟಣದ ಸಂತೆ !
    September 8, 2008 - 7:28pm
  • anil.ramesh
    ಉ: ನಾನು ನಿಜವಾಗಿಯು ಹುಚ್ಚಾನ?
    September 8, 2008 - 7:22pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 137 ಅತಿಥಿಗಳು ಆನ್ಲೈನ್ ಇರುವರು.


ಸತ್ತೆನೆಂದೆನಬೇಡ; ಸೋತೆನೆಂದೆನಬೇಡ ।
ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ ।।
ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು ।
ಮತ್ತೆ ತೋರ್ಪುದು ನಾಳೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator