ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ › Sampada Blogs › sreekrishna ರವರ ಬ್ಲಾಗ್

ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ

July 4, 2008 - 11:59am — sreekrishna

ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
ಕಸ್ತೂರಿ ವಾಹಿನಿ- ಕನ್ನಡಿಗರ ಹೆಮ್ಮೆಯ ಪ್ರತೀಕ. ಪ್ರಥಮ ಬಾರಿಗೆ ಕಸ್ತೂರಿ ವಾಹಿನಿಯಲ್ಲಿ ಮಕ್ಕಳಿಗಾಗಿ ಸಪ್ತಸ್ವರವೆಂಬ ಹಾಡಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದು ಸಪ್ತಸ್ವರದ ಎರಡನೇ ಭಾಗವಾಗಿದ್ದು ಈ ಕಾರ್ಯಕ್ರಮವು ಜುಲೈ ತಿಂಗಳ -೦೭, ಸೋಮವಾರದಿಂದ ಬುಧವಾರ ೮:೩೦ ರಿಂದ ೯:೩೦ವರೆಗೆ ಪ್ರಸಾರವಾಗಲಿದೆ. ಸಪ್ತಸ್ವರ ಭಾಗ-೧ ರಾಜ್ಯಾದ್ಯಂತ ಲಕ್ಷಾಂತರ ಜನರ ಮನ ಸೂರೆಗೊಂಡಿದೆ. ೭ರಿಂದ ೧೪ ವರುಷದ ಮಕ್ಕಳು ಕಾರ್ಯಕ್ರಮದಲ್ಲಿಭಾಗವಹಿಸಲ್ಲಿದ್ದಾರೆ. ಸೋಮವಾರ ಕೇವಲ ಮಕ್ಕಳಿಗೆ ಹಾಡಲು ಅವಕಾಶ ಮಾಡಿಕೊಡಲಾಗುವುದು. ಮಂಗಳವಾರ ಮತ್ತುಬುಧವಾರ ಮಕ್ಕಳಿಗೆ ಅಗ್ನಿಪರೀಕ್ಷೆ ಮುಖಾಂತರ ಇಬ್ಬರನ್ನು ಕಾರ್ಯಕ್ರಮದಿಂದ ಹೊರಹಾಕಲಾಗುವುದು.
ಈ ಕಾರ್ಯಕ್ರಮವು ಹಳೆಯ ಮತ್ತು ಹೊಸ ಗೀತೆಗಳ ಮಿಶ್ರಣವಾಗಿರುವುದು ಒಂದು ವಿಶೇಷ. ಈ ಕಾರ್ಯಕ್ರಮವು ಒಟ್ಟು ೫೧ ಕಂತುಗಳಲ್ಲಿ ಪ್ರಸಾರವಾಗಲಿದೆ. ಜುಲೈ ೭ರಿಂದ ಆರಂಭವಾಗುವ ಸಪ್ತಸ್ವರ-೨ ನವೆಂಬರ್ ತಿಂಗಳಲ್ಲಿ ಅಂತ್ಯವಾಗುವುದು. ಹಂತ ಹಂತವಾಗಿ ಚಲಿಸುವ ಈ ಕಾರ್ಯಕ್ರಮದಲ್ಲಿ ಎರಡು ಪುಟ್ಟ ಪ್ರತಿಭೆಗಳು ಅಂತಿಮ ಸ್ಪರ್ಧೆಯಲ್ಲಿ ಭಾಗವಹಿಸಲಿರುವರು.
ಇವರನ್ನು ಒಂದು ದೊಡ್ಡ ವೇದಿಕೆಯಲ್ಲಿ, ಜನರ ಎದುರೇ ವಿಜಯಶಾಲಿಗಳನ್ನಾಗಿ ಘೋಷಿಸಲಾಗುವುದು. ಈ ಕಾರ್ಯಕ್ರಮದ ನಿರೂಪಣೆಯನ್ನು ಖ್ಯಾತ ಗಾಯಕಿ ಶ್ರೀಮತಿ ಸುಪ್ರಿಯಾ ಆಚಾರ್ಯ ನಿರ್ವಹಿಸುವರು. ತೀರ್ಪುಗಾರರಾಗಿ ಶ್ರೀಮತಿ ಬಿ.ಕೆ. ಸುಮಿತ್ರ, ಶ್ರೀಮತಿ ಚಂದ್ರಿಕಾ ಗುರುರಾಜ್ ಹಾಗೂ ಶ್ರೀ ರಾಮ್‌ಪ್ರಸಾದ್ ಭಾಗವಹಿಸುವರು. ಮಕ್ಕಳಿಗೆ ಗುರುಗಳಾಗಿ ಶ್ರೀಮತಿ ಕಸ್ತೂರಿ ಶಂಕರ್ ಹಾಗೂ ಶ್ರೀ ಶಂಕರ್ ಶ್ಯಾನ್‌ಬೋಗ್ ತಮ್ಮ ಪ್ರತಿಭೆಯನ್ನು ಮಕ್ಕಳಿಗೆ ಧಾರೆಯೆರೆಯುವರು.

~.~
  • sreekrishna ರವರ ಬ್ಲಾಗ್
  • Login or register to post comments
  • 147 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • " ಪ್ರೀತಿಯಿಂದ ರಮೇಶ್"
  • ಆಗಸ್ಟ್ 17ರಿಂದ, 'ಕನ್ನಡ ಕಸ್ತೂರಿ' ಹಚ್ಚ-ಹೊಸ ಚಾನಲ್ !
  • ’ಹಾಸ್ಯದರಸ’
  • ಹಾಸ್ಯ-ಭಾವ-ಲಹರಿ
Syndicate content

ಲೇಖಕರು

sreekrishna's picture

ಪೂರ್ಣ ಹೆಸರು
sharma N

ಪರಿಚಯ

naanu ondu companyyalli kelasa maaduttiddene. nanna havyasagalu pusthaka oduvudu tirugaaduvudu.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
  • ಗೆಳತಿಗಾಗಿ ಒಂದು ಕವನ
  • ನೀವು ಆದರ್ಶ, ಶೋಭಾ ಕರಂದ್ಲಾಜೆ ಅಲ್ಲ...
  • ನಿನ್ನಿಂದ
  • ನಮ್ಮಧ್ವನಿ
  • ಟೋಪಿ ಹಳೆಯದಾದರೇನು?! ಕೋತಿ ನವನವೀನ!
  • ಸಮುದಾಯ ರೇಡಿಯೋ
  • ಬೂದಿಕೋಟೆ
  • ಕಾದಿರುವೆ ನಿನಗಾಗಿ
  • ಕುಹೂ ದನಿಯು ಕಿವಿ ತೂತ ಕೊರೆದಿತ್ತು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:40am
  • srinivasps
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:07am
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 58 ಅತಿಥಿಗಳು ಆನ್ಲೈನ್ ಇರುವರು.


ನೀತಿ ವಿಚಾರವಿಲ್ಲದಿದ್ದರೆ ಸಮಾಜ ತಪ್ಪು ದಾರಿಯನ್ನು ಹಿಡಿಯುವುದು. ಆದ್ದರಿಂದ ಸರ್ವ ಸಾಮನ್ಯರ ನಿಯಂತ್ರಣಕ್ಕಾಗಿ ನೀತಿ ವಿಚಾರದ ಇತಿ ಮಿತಿ ಇರಬೇಕು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator