ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › srinivasc ರವರ ಬ್ಲಾಗ್

ಉಯಿಲು

June 27, 2007 - 2:07pm — srinivasc

ಉಯಿಲು

ನಾ ಸತ್ತಾಗ ಪ್ರಿಯೆ, ನನಗಾಗಿ
ದುಃಖದ ರಾಗ ಎಳೆಯಬೇಡ
ಗುಲಾಬಿ ಹೂ ನೆಡದಿರು ಸಮಾಧಿಗೆ
ಅದರಲ್ಲಿ ಮುಳ್ಳು ಇರುತ್ತದೆ.
ನನ್ನ ಮೇಲೆ ಹಸಿರು ಹುಲ್ಲಾಗಿರು
ಇಷ್ಟವಿದ್ದರೆ ಹುಲ್ಲ ಮೇಲಿನ
ಹನಿಯ ಬಿಂದುವಾದರೂ ಆಗು
ಮನಸ್ಸಿನಲ್ಲಿ ಬಿಡುವಿದ್ದಲ್ಲಿ ಒಮ್ಮೆ ನನ್ನ ನೆನೆ
ಆದರೆ ನೆನೆದು ಒದ್ದೆಯಾಗಬೇಡ ಸದಾ
ನಿನ್ನ ಕನಸಾಗುವೆನು ನಾ
ನಿನಗೆ ಕನಸು ಕಾಣುವ ಅಭ್ಯಾಸವಿದ್ದಲ್ಲಿ,
ಎಲ್ಲೆಂದರಲ್ಲಿ,
ನನ್ನದೊಂದೇ ಪ್ರಾರ್ಥನೆ ನಿನ್ನಲ್ಲಿ
ಈ ಉಯಿಲಿನ ಬಗ್ಗೆ
ಹುಯಿಲೆಬ್ಬಿಸಬೇಡ ಹಗಲಿನಲ್ಲಿ......

ಶ್ರೀಚಂದ್ರ

~.~
  • srinivasc ರವರ ಬ್ಲಾಗ್
  • Login or register to post comments
  • 259 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮುತ್ತು-ಗಾಯ
  • ಪ್ರಿಯತಮೆಗೊಂದು ಪತ್ರ
  • ಓ ಪ್ರಕೃತಿ ತಾಯಿಯೇ ಇದೊ ನಿನಗೆ ನಮನ....
  • ನಿಲ್ಲದು ವಾಯಲಿನ್...
  • ಪ್ರಾರ್ಥನೆ
Syndicate content

ಲೇಖಕರು

srinivasc's picture

ಪರಿಚಯ

ನಾನು ಶ್ರೀನಿವಾಸ ಚಂದ್ರಶೇಖರ. ನನ್ನನ್ನ ಜನ ಶ್ರೀಚಂದ್ರ ಅಂತಲೂ ಕರೀತಾರೆ. ಸಾಹಿತ್ಯ, ಚಲನಚಿತ್ರ ಮತ್ತು ರಂಗಭೂಮಿ, ಛಾಯಾಗ್ರಹಣ, ಚಾರಣ ಇವೆಲ್ಲಾ ನನ್ನ ಹುಚ್ಚು. ಇಂಡಿಯಾಇನ್ಫೋಲೈನ್‍ನಲ್ಲಿ ನಾನು ಅಕೌಂಟೆಂಟ್ ಆಗಿ ಕೆಲಸ ಮಾಡ್ತಿದ್ದೇನೆ. ಕಥೆ, ಕವನ ಹಾಗೂ ಕೆಲವು ನಾಟಕಗಳನ್ನು ಬರೆದಿದ್ದೇನೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
  • ಕ್ರುಶ್ಣಾನೀ ಬ್ಯಾಗನೆ ಬಾರೋ
  • ಸ್ವಲ್ಪನಗಿ
  • ಡೈರಿಯ ಕೆಲವು ಹಾಳೆಗಳು - ಭಾಗ ೫
  • ಇಂಬಕ್ಕ
  • ಡೈರಿಯ ಕೆಲವು ಹಾಳೆಗಳು - ಭಾಗ ೪
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಸಪ್ತಮಿ
  • ಬಾಂಬು ದಾಳಿಗಳಿಂದ ಯಾರೂ ಸಾಯುವುದಿಲ್ಲ !
  • ಓದಿದ್ದು ಕೇಳಿದ್ದು ನೋಡಿದ್ದು 40 ಮತಾಂತರ:ಮಹಾತ್ಮಾ ಗಾಂಧೀಜಿ ಏನು ಹೇಳಿದ್ದರು?
  • ಸಾಗರಕ್ಕೆ ಒಮ್ಮೆ ಹೋಗಿ ಬನ್ನಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 6, 2008 - 11:16pm
  • hpn
    ಉ: ಇದು ಯಾವ ಹೂವು? ಹೇಳಿ ನೋಡೋಣ...
    October 6, 2008 - 11:03pm
  • ASHOKKUMAR
    ಉ: ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
    October 6, 2008 - 10:59pm
  • Rajeshwari
    ಉ: ಸಪ್ತಸ್ವರಗಳು
    October 6, 2008 - 10:32pm
  • gurubaliga
    ಉ: ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ
    October 6, 2008 - 10:09pm
  • Rajeshwari
    ಉ: ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
    October 6, 2008 - 10:03pm
  • Nagaraj.G
    ಉ: ಸ್ವಲ್ಪನಗಿ
    October 6, 2008 - 10:00pm
  • Nagaraj.G
    ಉ: ಸ್ವಲ್ಪನಗಿ
    October 6, 2008 - 9:58pm
  • Rajeshwari
    ಉ: ಮರೆಯಲಾಗುವುದೇ ಈ ಅಸಾಧಾರಣ ವ್ಯಕ್ತಿಯನ್ನು!
    October 6, 2008 - 9:56pm
  • siddharam
    ಉ: ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
    October 6, 2008 - 9:50pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 128 ಅತಿಥಿಗಳು ಆನ್ಲೈನ್ ಇರುವರು.


ನಾವು ಸಮಯವನ್ನು ಉಪಕರಣವನ್ನಾಗಿ ಬಳಸಿಕೊಳ್ಳಬೇಕು, ಊರುಗೋಲಾಗಿ ಅಲ್ಲ.

— ಜಾನ್ ಕೆನಡಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator