ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಮಾಧ್ಯಮಗಳು ನಿದ್ದೆ ಮಾಡುವುದೇಕೆ?

May 19, 2008 - 4:07pm — srinivasps

ಈ ಕೊಂಡಿ ನೋಡಿ...
ಈಡೇರದ ಮಲ್ಲೇಶ್ವರಂ ಅಂಡರ್ ಪಾಸ್ ಉದ್ದೇಶ
http://www.kannadaprabha.com/NewsItems.asp?ID=KPD20080518151050&Title=Di...

ಮಲ್ಲೇಶ್ವರದ ಅಂಡರ್ ಪಾಸ್ ಗೆ ಸಾಕಷ್ಟು ಬೊಬ್ಬೆ ಹೊಡೆದರೂ ಸಾಲದಾಗಿತ್ತೆ?

ಕಳಪೆ ಕಾವೇರಿ ಅಂಡರ್ ಪಾಸ್ ಆದ ಮೇಲೆ, ಸದ್ಯದಲ್ಲೇ ಗಂಗಾನಗರದಲ್ಲಿ ಕಾಮಗಾರಿ ಶುರು ಮಾಡಲಿದೆ...  ಮುಂದೆ ಓದಿ »

  • ಪ್ರಚಲಿತ
~.~
  • Login or register to post comments
  • 200 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಹೇಗೆ ಬದುಕಿರಲಿ???

December 21, 2007 - 2:01pm — srinivasps

ನನ್ನ
ಹೃದಯವ
ನೀ ಕದ್ದೆ!
ನಿನ್ನ
ಹೃದಯವ
ಕದಿಯಲು
ಬಿಡಲೊಲ್ಲೆ!
ಹೃದಯವಿಲ್ಲದೆ
ಹೇಗೆ ಬದುಕಿರಲಿ
ಹೇಳೇ ಗೆಳತಿ...???

-ಶ್ರೀ

  • ಕವನ
~.~
  • 2 ಪ್ರತಿಕ್ರಿಯೆಗಳು
  • 243 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಊಟಕೆ ಬಾರೋ ತುಂಟಣ್ಣ...

December 4, 2007 - 12:56pm — srinivasps

ಊಟಕೆ ಬಾರೋ ತುಂಟಣ್ಣ...
('ಬಾರೋ ಕೃಷ್ಣಯ್ಯ' ಹಾಡಿಂದ ಪ್ರೇರಿತ...)

ಬಾರೋ ತುಂಟಣ್ಣ...ಊಟಕೆ ಬಾರಣ್ಣ...
ತುಂಟಣ್ಣ ನೀ...
ಬಾರೋ ತುಂಟಣ್ಣ...ಊಟವ ಮಾಡಣ್ಣ...

ಬಾರೋ ಮಡಿಲಿಗೆ ಬಾರೋ...ನಿನ್ನ ಬಾಯಿ ತೋರೋ...ತುತ್ತನು ನೀಡುವೇ...
ಬಾರೋ ಮಡಿಲಿಗೆ ಬಾರೋ...ನಿನ್ನ ಬಾಯಿ ತೋರೋ...ತುತ್ತನು ನೀಡುವೇ...

ಸಂಡಿಗೆ ಪಾಯಸ, ಸಿಹಿ ಮೊಸರನ್ನ...
ಎಲ್ಲವ ನಿನಗಾಗಿ ಮಾಡಿಹೆನೋ...  ಮುಂದೆ ಓದಿ »

  • ಕವನ ಮಗು
~.~
  • Login or register to post comments
  • 343 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಹತ್ತು ಹತ್ತು ಇಪ್ಪತ್ತು...

November 29, 2007 - 12:25pm — srinivasps

ನಾವು ಚಿಕ್ಕವರಾಗಿದ್ದಾಗ ಹೀಗೊಂದು ಹಾಡು ಕಲಿಸಿದ್ರು...
ಸರಿಯಾಗಿ ಜ್ಞಾಪಕ ಇಲ್ಲ. ತಪ್ಪಿದ್ದರೆ, ಸರಿಯಾದದ್ದನ್ನು ತಿಳಿಸಿ...
ಮಕ್ಕಳಿಗೆ ಕಲಿಸಲು ಉಪಯೋಗ ಆಗುತ್ತೆ...

--------~ *~ ---------
ಹತ್ತು ಹತ್ತು ಇಪ್ಪತ್ತು
ತೋಟಕೆ ಹೋದನು ಸಂಪತ್ತು

ಇಪ್ಪತ್ತು ಹತ್ತು ಮೂವತ್ತು
ತೋಟದಿ ಮಾವಿನ ಮರವಿತ್ತು

ಮೂವತ್ತು ಹತ್ತು ನಲವತ್ತು
ಮಾವಿನ ಮರದಲಿ ಕಾಯಿತ್ತು  ಮುಂದೆ ಓದಿ »

  • ಶಿಶು ಸಾಹಿತ್ಯ
~.~
  • 8 ಪ್ರತಿಕ್ರಿಯೆಗಳು
  • 367 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮಾಧ್ಯಮಗಳು ಏಕೆ ಹೀಗೆ??

November 16, 2007 - 9:30pm — srinivasps

ಅಮಿತಾಬ್ ಬಚ್ಚನ್ ಆಸ್ಪತ್ರೆ ಸೇರಿದಾಗ ಹೆಚ್ಚು ಕಡಿಮೆ ೨೪ ತಾಸು ಟಿ.ವಿ. ನಲ್ಲಿ ಅದೇ ಸುದ್ದಿ...
ಪತ್ರಿಕೆಗಳಲ್ಲೂ ಅದೇನೇ...
ನಮ್ಮ ಮಾಜಿ ಪ್ರಧಾನಿ ವಾಜಪೇಯಿಯವರೂ ಆಸ್ಪತ್ರೆಗೆ ಸೇರಿದ್ದರೂ, ಯಾವ ಸುದ್ದಿ ವಾಹಿನಿಯೂ/ಪತ್ರಿಕೆಗಳೂ ಇದರ ಬಗ್ಗೆ ಬಿತ್ತರಿಸಲಿಲ್ಲ...
ಏಕೆ ಹೀಗೆ? ದೇಶವ್ಯಾಪಿ ಮಾಧ್ಯಮದ ಲಾಬಿಯೇ???

--ಶ್ರೀ

  • ರಾಜಕೀಯ ಮಾಧ್ಯಮ
~.~
  • Login or register to post comments
  • 449 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
12ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಜಗನ್ನಾಥನ ತಬ್ಬಲಿ ಮಕ್ಕಳು
  • ಕನಸಿನ ಕನ್ಯ
  • ’ಹಾಸ್ಯದರಸ’
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಹೊಗೆಯಾಗುಳಿದಿರುವ ನೆನಪುಗಳು
  • ಕವಿತೆಗೆ ಹೆಸರು ಕೊಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 6, 2008 - 12:15am
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 11:03pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:35pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:32pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:28pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:25pm
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 10:12pm
  • benaka
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:02pm
  • kishorpatwardhan
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:20pm
  • kalpana
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 5, 2008 - 9:15pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 24 ಅತಿಥಿಗಳು ಆನ್ಲೈನ್ ಇರುವರು.


ಶೋಧನ ಭೋಧನ ಮೋಧನ ಮಾರ್ಗದಿ
ಓದುಗ ಮನದಾರಾಧನಕೆ
ಪ್ರಾದುರ್ ಭವಿಸುತ ಕವಿವಾಕ್ ನಡೆವುದು
ನಾದ ಬ್ರಹ್ಮ ನಿಕೇತನಕೆ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator