ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › taleharate ರವರ ಬ್ಲಾಗ್

ಆಷ್ಟ್ರೇಲಿಯನ್ನರು: ಭಾರತದ ಜನಸಂಖ್ಯೆ ಹೆಚ್ಚಳಕ್ಕೆ ಕಾರಣರು

June 6, 2006 - 11:12pm — taleharate

ತಲೆಹರಟೆ ಹೆಸರಿನ ಈ ಲದ್ದಿಗಾರನಿಗೆ ಬಹಳ ಸಂತೋಷವಾಗಿದೆ. ತನ್ನ ಗಂಭೀರ ಮಾತುಗಳನ್ನು ತಮಾಷೆಯಾಗಿ, ತಮಾಷೆ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ ಎಂದು ಸಿಕ್ಕಸಿಕ್ಕವರೆಲ್ಲಾ ಬಳಿ ಗೊಣಗುತ್ತಿದ್ದವನಿಗೆ ಇತ್ತಿಚಿಗೆ ಸಿಕ್ಕ ಪುಟ್ಟ ಸುದ್ಧಿಯೊಂದು ಈ ಸಂತೋಷಕ್ಕೆ ಕಾರಣ.

ಪೀಟರ್ ಕಾಸ್ಟಿಲ್ಲೊ ಎಂಬ ಆಸ್ಟ್ರೇಲಿಯದ ಪ್ರಮುಖ ವ್ಯಕ್ತಿ ಒಬ್ಬ ೧೯೯೨ ರಲ್ಲಿ ಆಸ್ಟ್ರೆಲಿಯನ್ ಜನತೆಯನ್ನು ಕುರಿತು "ದಂಪತಿಗಳು ಹೆಚ್ಚು ಹೆಚ್ಚು ಮಕ್ಕಳನ್ನು ಪಡೆಯಬೇಕು. ಒಂದು ಮಗು ಪಪ್ಪನಿಗೆ, ಒಂದು ಮಮ್ಮಿಗೆ ಇನ್ನೊಂದು ದೇಶಕ್ಕೆ.." ಎಂದು ತಮಾಶೆಗೆ ಹೇಳಿದ ಮಾತು ಈಗ ಗಂಭೀರ ಸಮಸ್ಯೆ ಉಂಟುಮಾಡಿದೆ!!

೧೯೯೨ ರಿಂದ ಈಚೆಗೆ ೨೦೦೫ರಲ್ಲಿ ಮೊದಲಬಾರಿಗೆ ೨೬೧೪೦೦ ಮಕ್ಕಳು ಇಲ್ಲಿ ಜನಿಸಿದ್ದಾರೆ. ಇದು ಅಲ್ಲಿಯ ಸರಕಾರಕ್ಕೆ ತಲೆನೊವಾಗಿ ಪರಿಣಮಿಸಿದೆ. ಹೀಗಾಗಿ ಅಲ್ಲಿಯ ಸರ್ಕಾರ "ರಾಷ್ಟ್ರದ ಹಿತದೃಷ್ಟಿಯಿಂದ ಹಾಗು ರಾಷ್ಟ್ರ ಪ್ರೇಮದ ಸಲುವಾಗಿ ಒಂದೇ ಮಗು ಪಡೆಯಿರಿ" ಎಂದು ತನ್ನ ಜನತೆಯಲ್ಲಿ ವಿನಂತಿಸಿಕೊಂಡಿದೆ.

ಈ ಮಧ್ಯೆ,ಆಷ್ತ್ರೇಲಿಯನ್ ಜನತೆ ತನ್ನ ತಮಾಷೆ ಮಾತನ್ನು ಇಷ್ಟು ಗಂಭೀರವಾಗಿ ತೆಗೆದುಕೊಡಿರುವುದು ತನಗೆ ಆಶ್ಚರ್ಯವಾಗಿದೆ ಎಂದು ಪೀಟರ್ ಕಾಸ್ಟಿಲ್ಲೊ ಹೇಳಿಕೊಂಡಿದ್ದಾನೆ. ಆಶ್ಟ್ರೇಲಿಯನ್ ಸರ್ಕಾರದ 'ಒಂದೇ ಮಗು ಸಾಕು' ಎಂಬ ಗಂಭೀರ ಕರೆಯನ್ನು ಅಲ್ಲಿಯ ಜನ ತಮಾಷೆ ಎಂದು ಭಾವಿಸದಿರಲಿ ಎಂಬುದು ತಲೆಹರಟೆಯ ಆಶಯ.

(೨೦೦೫ ರಲ್ಲಿ ಭರತದ ಜನಸಂಖ್ಯೆ ಎಂದಿಗಿಂತ 'ಅತಿ' ಹೆಚ್ಚಾಗಿದ್ದರೆ ಅದಕ್ಕೆ ಭಾರತಿಯರಾದ ನಾವು ಕಾರಣರಲ್ಲ! ಏಕೆಂದರೆ  ಜನಸಂಖ್ಯಾ ತಜ್ಞರ ಪ್ರಕಾರ ಭಾರತದ ಜನಸಂಖ್ಯೆಗೆ ಪ್ರತಿವರ್ಷ ಒಂದು ಆಸ್ಟ್ರೇಲಿಯ ಸೇರ್ಪಡೆಯಾಗುತ್ತಿದೆಯಂತೆ. ಹಾಗಾಗಿ ಆಶ್ತ್ರೇಲಿಯದ ಜನಸಂಖ್ಯೆ ಹೆಚ್ಚಾದರೆ ಸಹಜವಾಗಿ ಭಾರತದ ಜನಸಂಖ್ಯೆಯೂ ಅಷ್ಟೇ ಹೆಚ್ಚಬೆಕಲ್ಲವೇ?)

www.tale-harate.blogspot.com 

~.~
  • taleharate ರವರ ಬ್ಲಾಗ್
  • Login or register to post comments
  • 633 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಏನಿರಬಹುದು ಕಾರಣ....?
  • ಚಿಂತನ
  • ಕುಂಟನಿ ಎಂಬ ವಿಸ್ಮಯ
  • "ಪ್ರೀತಿಸಿದ ಹುಡುಗಿ"
  • ಒಂಥರಾ ಪ್ರೀತಿ...
Syndicate content

ಲೇಖಕರು

taleharate's picture

ಪರಿಚಯ

ಜನ ನನ್ನ ಗಂಭೀರ ಮಾತುಗಳನ್ನು ತಮಾಷೆಯಾಗಿ ಭಾವಿಸುತ್ತಾರೆ, ತಮಾಷೆ ಮಾತನ್ನು ಗಂಭಿರವಾಗಿ ಪರಿಗಣಿಸುತ್ತಾರೆ. ಅದೇ ನನ್ನ ಅಸಲಿ ಸಮಸ್ಯೆ!!!!!!!!!!
ನನ್ನ ಕನ್ನಡಕ ನೋಡಿ ನನ್ನನ್ನು ಬುದ್ದಿವಂತ ಅಂತಾರೆ ಜನ.ಜನಕ್ಕೇನು,ಏನು ಬೇಕಾದರು ಹೇಳುತ್ತಾರೆ.ನನ್ನ ದಡ್ಡತನಕ್ಕೆ ನಾನೇ ಸರಿಸಾಟಿ. ಪಿ ಯು ಸಿ ನಲ್ಲಿ ಸೆಕೆಂಡ್ ಕ್ಲಾಸ್,ಡಿಗ್ರಿ ಪಾಸ್ ಕ್ಲಾಸ್ ಅದೂ ಐದು ವರ್ಷದ ದೀರ್ಘ ದಂಡಯಾತ್ರೆಯ ನಂತರ.ಈಗ ಹೇಳಿ ನಾನು ಬುದ್ದಿವಂತನಾ?

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ವಾಪಾಸ್ ಬಂದುಬಿಟ್ಟೆ...!
  • ಸ್ವಲ್ಪ ಖುಷಿ... ಸ್ವಲ್ಪ ದುಃಖ... ಈ ಬ್ಲಾಗ್‌ಗಳು....
  • ಕನಸು ಕದ್ದ ಹುಡುಗಿ...
  • ಚೌರದವನ ಕಷ್ಟ ಸುಖ
  • ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
  • ಹನ್ನೊಂದು ಅಡಿ ಎತ್ತರದ ತಂಬೂರಿ!
  • ಓದಿದ್ದು ಕೇಳಿದ್ದು ನೋಡಿದ್ದು-46 ಅರ್ಥಶಾಸ್ತ್ರದಲ್ಲಿ ನೋಬೆಲ್ ವಿಜೇತ,ಪ್ರಶಸ್ತಿಯ ಹಣವನ್ನು ಎಲ್ಲಿ ಹೂಡಲಿದ್ದಾರೆ?
  • ಗುರುದತ್ ಎಂಬ ದುರಂತ ನಾಯಕ
  • ಸ್ವಲ್ಪನಗಿ
  • ಮೈಸೂರು ದಸರಾ ೨೦೦೮ ವೆಬ್ಕಾಸ್ಟ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 10:14pm
  • ಚನ್ನಬಸವಪುತ್ತೂರ್ಕರ್
    ಉ: ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
    October 11, 2008 - 9:40pm
  • rajeshnaik111
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 9:25pm
  • vijayp
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 9:20pm
  • mowna
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 7:04pm
  • hpn
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:29pm
  • anivaasi
    ಉ: ಪತನದ ಕತೆ
    October 11, 2008 - 6:06pm
  • anivaasi
    ಉ: ಪತನದ ಕತೆ
    October 11, 2008 - 6:05pm
  • anivaasi
    ಉ: ಪತನದ ಕತೆ
    October 11, 2008 - 5:50pm
  • venkatesh
    ಉ: (ಈಚಲುಮರಗಳು) ಪಾಮ್ ಮರಗಳು, ಹಾಗೂ ನೀರಿನ-ಬುಗ್ಗೆಗಳು !
    October 11, 2008 - 5:00pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 47 ಅತಿಥಿಗಳು ಆನ್ಲೈನ್ ಇರುವರು.


ಆತ್ಮಸಂಯಮದಿಂದ ಕೂಡಿದ ವಿವೇಕ, ವಿನಯದಿಂದ ಕೂಡಿದ ವಿದ್ಯೆ, ಸರಳತೆಯಿಂದ ಕೂಡಿದ ಅಧಿಕಾರ ಇವು ಮಹಾತ್ಮರ ಲಕ್ಷಣ.

— ಹಿತೋಪದೇಶ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator