ಪ್ರತಿಯೊಬ್ಬರೂ ಮದುವೆಯಾಗಬೇಕು. ಹೆಂಡತಿ ಒಳ್ಳೆಯವಳಾದರೆ ಸುಖವಾಗಿರುವಿ. ಹೆಂಡತಿ ಕೆಟ್ಟವಳಾದರೆ ತತ್ವಜ್ನಾನಿಯಾಗುವಿ.

— ಅರಿಸ್ಟಾಟಲ್

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಬಿ.ಟಿ ಬದನೆಗೆ ಕೇಂದ್ರದಿಂದ ಅನುಮತಿ ನಿರಾಕರಣೆ!

ಬಿ.ಟಿ. ಬದನೆಗೆ ಭಾರತದಲ್ಲಿ ಅನುಮತಿಯನ್ನು ನಿರಾಕರಿಸಲಾಗಿದೆ. ಹೆಚ್ಚಿನ ಅಧ್ಯಯನದ ಅವಶ್ಯಕತೆ ಇದೆಯೆಂದು ಪರಿಸರ ಸಚಿವ ಜೈರಾಮ್ ರಮೇಶ್ ಬದನೆಯ ಈ ತಳಿಯನ್ನು ತಳ್ಳಿಹಾಕಿದ್ದಾರೆ! ಇದು ನಿಜಕ್ಕೂ ಸ್ವಾಗತಾರ್ಹ ನಿರ್ಧಾರ.


 ಸಧ್ಯದ ಮಟ್ಟಿಗೆ ಪರಿಸರದ ಮೇಲೆ ಒದಗಿದ್ದ ಗಂಡಾಂತರವೊಂದು ದೂರ ಸರಿದಿದೆ. ದೂರ ಸರಿದಿದೆಯಷ್ಟೇ ಹೊರತು ಇನ್ನು ಪೂರ್ಣವಾಗಿ ಅಪಾಯ ತೊಲಗಿಲ್ಲ. ಸರಿಯಾದ ಅಧ್ಯಯನ ನಡೆದು ವಿಜ್ಞಾನಿಗಳು, ವೈದ್ಯರ ಸಹಾಯದಿಂದ ಇದನ್ನು ನೆಲದ ಮೇಲಿಂದ ವಿನಾಶಗೊಳಿಸಿದಾಗ ಮಾತ್ರ ನೆಮ್ಮದಿ.


 ಬಿಟಿ ಬದನೆಯ ಬಗ್ಗೆ ಕೆಲ ಸಮಯದ ಹಿಂದೆ ನಾನು ಬರೆದ ಬರಹವೊಂದು ಇಲ್ಲಿದೆ.   ಇನ್ನೊಮ್ಮೆ ಎಲ್ಲರ ಗಮನಕ್ಕಾಗಿ.

No votes yet

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.