ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಏಕೆ ನಕ್ಕೆ..??

December 14, 2007 - 8:33pm — udaya86

ಏಕೆ ನಕ್ಕೆ..??

ಏಕೆ ನಕ್ಕೆ ಹೇಳು ಚೆನ್ನೆ
ಶೋಕ ನೀಗುವ ತೆರದಲಿ
ಎಲ್ಲ ಮರೆತು ಸ್ತಬ್ಧನಾದೆ
ನಿನ್ನ ನಗುವಿನ ಸಿರಿಯಲಿ

ಎಂದೂ ಕಣ್ಣಿಟ್ಟು ನೋಡಿದವಳಲ್ಲ
ಇಂದೇಕೆ ನನ್ನನೇ ದಿಟ್ಟಿಸಿರುವೆ
ನಾನೂ ಯಾರನು ನೋಡಿದವನಲ್ಲ
ನಿನ್ನನೇ ಕಾಣುತ ಏಕೆ ನಿಂತಿರುವೆ

ಯಾವುದಾಶಕ್ತಿ ನಿನ್ನ ಕಂಗಳಲಿ
ಮಾಡುತಿವೆನಗೆ ಸೆಳಕಿನ ಮೋಡಿ
ಮೀಟುತಿವೆ ಮನದ ತಂತುಗಳ
ನಸುನಗೆಯ ಮಾಟವ ಮಾಡಿ  ಮುಂದೆ ಓದಿ »

~.~
  • 3 ಪ್ರತಿಕ್ರಿಯೆಗಳು
  • 287 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಭೂಮಾತೆ

June 25, 2007 - 11:45pm — udaya86

ಓ ಕರುಣಿ ಭೂಮಾತೆ ಆಲಿಸು ಎನ್ನ ವಚನ
ದೈವದನಂತ ಸೃಷ್ಥಿಯಲಿ ನಾನೊಂದು ಚೇತನ
ಎನಿತು ಬಹುಭಾರ ತಡೆದಿರುವೆ ನೀನು
ಕರೆದುಕೋ ನಿನ್ನ ಮಕ್ಕಳಲ್ಲೊಬ್ಬನಾಗಿ ಬರುವೆ ನಾನು

ಅಕಟಕಟಾ ತಾಯೆ ಅದೆಷ್ಟು ಬಂಧನ ನಿನಗೆ
ಚಿಂತಿಸದೆ ಕೊರಗದೆ ಬಿಡಿಸಲವಕಾಶ ನೀಡು ಎನಗೆ
ಅನವರತ ಯತ್ನಿಸುವೆ ತರಲು ಬಿಡುಗಡೆಯ ಕಾಲ
ಹರಸು ಎನ್ನ ಅದೊಂದಾಗಲಿ ಲೋಕಕಲ್ಯಾಣಕೆ ಮೂಲ  ಮುಂದೆ ಓದಿ »

  • ಕವನ
~.~
  • Login or register to post comments
  • 312 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಜಗನ್ನಾಥನ ತಬ್ಬಲಿ ಮಕ್ಕಳು
  • ಕನಸಿನ ಕನ್ಯ
  • ’ಹಾಸ್ಯದರಸ’
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಹೊಗೆಯಾಗುಳಿದಿರುವ ನೆನಪುಗಳು
  • ಕವಿತೆಗೆ ಹೆಸರು ಕೊಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 6, 2008 - 12:15am
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 11:03pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:35pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:32pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:28pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:25pm
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 10:12pm
  • benaka
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:02pm
  • kishorpatwardhan
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:20pm
  • kalpana
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 5, 2008 - 9:15pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 18 ಅತಿಥಿಗಳು ಆನ್ಲೈನ್ ಇರುವರು.


ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ ।
ಚಿನ್ನದಾತುರಕಿಂತ ಹೆಣ್ಣುಗಂಡೊಲವು ।।
ಮನ್ನಡೆಯ ದಾಹವೀಯೆಲ್ಲಕಂ ತೀಕ್ಷ್ಣತಮ ।
ತಿನ್ನುವುದದಾತ್ಮವನೆ -- ಮಂಕುತಿಮ್ಮ ।।

— -ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator