ಕೆಟ್ಟ ಪ್ರಪಂಚವಿದು, ಸುಟ್ಟ ಕರಿ ನರಮನಸು ।
ಬಿಟ್ಟುಬಿಡಲರಿದದನು, ಕಟ್ಟಿಕೊಳೆ ಮಷ್ಟು ।।
ಮುಷ್ಟಿ ಮುಟ್ಟದವೋಲುಪಾಯದಿಂ ನೋಡದನು ।
ಗಟ್ಟಿ ಪುರುಳೇನಿಲ್ಲ -- ಮಂಕುತಿಮ್ಮ ।।

— ಡಿ.ವಿ.ಜಿ

ನಡೆದಾಡುವ ವಿಶ್ವಕೋಶ ...

ನಡೆದಾಡುವ

ವಿಶ್ವಕೋಶ;

ಕೆಲಸ
ಮಾಡದೆ ಹೋಯ್ತು
 ಮುಂದೆ ಓದಿ »

~.~

|| ಕಣ್ಣೀರು...||

ಕಣ್ಣೀರ ಧಾರೆ ನಂಗೇಕೆ
ಎನ್ನುವ  ಮನಕೆ...

ಮನದ  ಭಾವ-ಅಭಾವಗಳ  ಭಾವ;
ಮನದ ತರಂಗಗಳ  ನುಡಿ ;
ಸಾಗರದಲೆಗಳ  ದನಿ ;

ಆಸೆ - ಆಕಾಂಕ್ಷೆ - ಗೆಲುವುಗಳ
ಹೊನ್ನುಡಿ ;
ನೋವು-ಹತಾಶೆ-ಸೋಲುಗಳ
ಬೆನ್ನುಡಿ ;
ಮನಧರೆಯ  ಜ್ವಾಲಾಮುಖಿ
ಸೋಕಿಸದೆ  ತಟ್ಟುವ  ತಪರಾಕಿ ;

ಕಲ್ಲಾದ  ಮನಕೆ  ಬದುಕ ಸಿಂಚನ ;
ಅರಳುವ  ಮನಕೆ  ಅರಳಿದ  ಹೂಬನ ;  ಮುಂದೆ ಓದಿ »

~.~

ಏನೇ ಆಗಿದ್ರೂ ಬಂದ...

ಪೆಟ್ರೋಲ್ ಬೆಲೆಯೇರಿದ್ರೂ...
ಸಿಕ್ಕಾಪಟ್ಟೆ ಟ್ರಾಫಿಕ್ ಜ್ಯಾಮಿದ್ರೂ...
ಅತಿವೃಷ್ಟಿ-ಅನಾವೃಷ್ಟಿ ಕಾಲಿಗೆ ತೊಡರಿಕೊಂಡಿದ್ರೂ...
ಭಷ್ಟಾಚಾರ-ಭಯೋತ್ಪಾದನೆಯ ಕಾರ್ಮುಗಿಲು
ದಟ್ಟನೆ ಆವರಿಸಿದ್ರೂ...
ಐಟಿ-ಬಿಟಿ ಸೀಟಿ ಹೊಡೆಯುತ್ತಿದ್ರೂ...
ಮನಸ್ಸಿನ ನೆಮ್ಮದಿ ಕಾಣೆಯಾಗಿದ್ರೂ...
ಸ್ಥಿತಿ-ಗತಿಗಳ ಗೊಡವೆಗೆ ಮಣಿಯದೆ
ತಪ್ಪದೆ ಹೊರಬರುವ ಕವನದಂತೆ  ಮುಂದೆ ಓದಿ »

~.~

ನಿತ್ಯ ಕನ್ನಡ ಜ್ಯೋತಿ ಬೆಳಗಲಿ...

ಬೆಳಗಲಿ ಬೆಳಗಲಿ
ನಿತ್ಯ ಕನ್ನಡ ಜ್ಯೋತಿ ಬೆಳಗಲಿ
ಮೇಲಿನಿಂದ ಮೇಲೆ
ನಿತ್ಯ ಸುಲಲಿತ ಬೆಳೆದು
ಬೆಳಗಲಿ ಬೆಳಗಲಿ
ನಿತ್ಯ ಕನ್ನಡ ಜ್ಯೋತಿ ಬೆಳಗಲಿ

ನಿತ್ಯ ಜ್ಯಾಮ ಕಂಡು
ರೋಡಲಿ ಕಾಲ ಕಳೆದು
ಮನದಿ ನೋವು ಇದ್ದರೂ
ಬೆಳಗಲಿ ಬೆಳಗಲಿ
ನಿತ್ಯ ಕನ್ನಡ ಜ್ಯೋತಿ ಬೆಳಗಲಿ

ಕಾಣದ ಗೆಳೆಯರ ನೆನೆದು
ಕೈಬೆರಳ ಸ್ನೇಹ ಕರೆದು  ಮುಂದೆ ಓದಿ »

~.~

ದಾವಣಗೆರೆ ಜಿಲ್ಲಾ ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ದಾವಣಗೆರೆ ವತಿಯಿಂದ ದಿನಾಂಕ ೨೩,೨೪ ರಂದು ದಾವಣಗೆರೆ ಜಿಲ್ಲಾ  ಮುಂದೆ ಓದಿ »

~.~
Syndicate content