ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › vbamaranath ರವರ ಬ್ಲಾಗ್

ಮನದ ನಿನಾದ

ಮನದ ವೀಣೆ ಮೀಟಿದಾಗ ಕೇಳಿಸೋದು...

ದಾವಣಗೆರೆ ಜಿಲ್ಲಾ ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನ

February 22, 2008 - 7:10pm — vbamaranath

ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಘಟಕ ದಾವಣಗೆರೆ ವತಿಯಿಂದ ದಿನಾಂಕ ೨೩,೨೪ ರಂದು ದಾವಣಗೆರೆ ಜಿಲ್ಲಾ

ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹರಪನಹಳ್ಳಿಯಲ್ಲಿ ಹಮ್ಮಿ ಕೊಳ್ಳಲಾಗಿದೆ.

ಸ್ಥಳ: ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣ

ದಿನಾಂಕ: ೨೩-೦೨-೨೦೦೮ ರಂದು
ಬೆಳಿಗ್ಗೆ ೭:೩೦ಕ್ಕೆ ಧ್ವಜಾರೋಹಣ ಕಾರ್ಯಕ್ರಮ

ಬೆಳಿಗ್ಗೆ ೮:೦೦ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ

ಬೆಳಿಗ್ಗೆ ೧೦:೩೦ಕ್ಕೆ ಸಮ್ಮೇಳನದ ಉದ್ಘಾಟನೆ ಮಾನ್ಯ ಶ್ರೀ ಎಂ.ಪಿ. ಪ್ರಕಾಶ್ ಅವರಿಂದ

ಸ್ಮರಣ ಸಂಚಿಕೆ ಬಿಡುಗಡೆ: ಶ್ರೀ ಪಿ.ಟಿ. ಪರಮೇಶ್ವರನಾಯ್ಕ ಅವರಿಂದ

ಸಮ್ಮೇಳನಾಧ್ಯಕ್ಷರ ನುಡಿ: ಶ್ರೀಮತಿ ಟಿ.ಗಿರಿಜಾ (ಸಾಹಿತಿಗಳು, ದಾವಣಗೆರೆ)

ಬಿಡುಗಡೆಯಾಗುವ ಪುಸ್ತಕಗಳು:
ಹರಪನಹಳ್ಳಿ ತಾ.ಪರಿಚಯ -ಕುಂ.ಬಾ.ಸದಾಶಿವಪ್ಪ
ಶ್ರೀ ಗೋಣಿಬಸವೇಶ್ವರ ವಚನಗಳು, ಸ್ಥಿತಿ-ಗತಿ (ಕವನ ಸಂಕಲನಗಳು) -ಜಿ. ಬಸವಂತಪ್ಪ
ಯಶಸ್ಸು ಶ್ರೀಮಂತಿಕೆಯ ಸರಳ ಸೂತ್ರಗಳು! - ಹೆಚ್.ಮಲ್ಲಿಕಾರ್ಜುನ
ಒಲವು(ಕವನ ಸಂಕಲನ) - ವಿ.ಬಿ.ಅಮರನಾಥ
ಶ್ರೀ ಸೇವಾಲಾಲ್ ಮಹತ್ಮೆ - ಬಿ.ಹೆಚ್.ಮಲ್ಲಿಕಾರ್ಜುನನಾಯ್ಕ
ಚಿನ್ನರ ಅಂಗಳದ ಸಿರಿ - ಸುಭದ್ರ ಮಾಡ್ಲಿಗೇರಿ
ಅನುಭವದ ಅಲೆಗಳು -ಅಂಜಲಿ ಶಿವಪುರ ತಾಂಡ
(ಜಿ.ಬಸವಂತಪಪ್ಪನವರು
ಅಮರನಾಥನವರಿಗೆ ದೊಡ್ಡಪ್ಪರಾಗುತ್ತಾರೆ, ತಂದೆ-ಮಗ ಇಬ್ಬರ ಪುಸ್ತಕಗಳು ಒಂದೇ ದಿನ

ಒಂದೇ
ವೇದಿಕೆಯಲ್ಲಿ ಬಿಡುಗಡೆಯಾಗ್ತಾಯಿರೋದು ಒಂದು ವಿಶೇಷ ಅನ್ನಬಹುದು)

ದಿನಾಂಕ: ೨೩-೦೨-೨೦೦೮ ಗೋಷ್ಟಿ-೧ ಮಧ್ಯಾಹ್ನ ೨:೩೦
ಹರಪನಹಳ್ಳಿ ಇತಿಹಾಸ ಮತ್ತು ಸಾಂಸ್ಕೃತಿಕ ಸೊಗಡು

ದಿನಾಂಕ: ೨೩-೦೨-೨೦೦೮ ಗೋಷ್ಟಿ-೨ ಮಧ್ಯಾಹ್ನ ೪:೩೦
ಕನ್ನಡದ ಉಳಿವು:ಮಾಧ್ಯಮಗಳು -ಚಳುವಳಿಗಳು

ದಿನಾಂಕ: ೨೩-೦೨-೨೦೦೮ ಸಾಂಸ್ಕೃತಿಕ ಚಿಲುಮೆ ಸಂಜೆ : ೬:೩೦
ಸಾಂಸ್ಕೃತಿಕ ಕಾರ್ಯಕ್ರಮಗಳು

ದಿನಾಂಕ: ೨೪-೦೨-೨೦೦೮ ಗೋಷ್ಟಿ-೩ ಬೆಳಿಗ್ಗೆ ೯:೩೦
ಪ್ರಸ್ತುತ ಸಂಧರ್ಭದಲ್ಲಿ ಮಹಿಳೆ

ದಿನಾಂಕ: ೨೪-೦೨-೨೦೦೮ ಗೋಷ್ಟಿ-೪ ಬೆಳಿಗ್ಗೆ ೯:೩೦
ದಾವಣಗೆರೆ ಜಿಲ್ಲೆಯ ವೈಶಿಷ್ತ್ಯಗಳು

ದಿನಾಂಕ: ೨೪-೦೨-೨೦೦೮ ಕವಿಗೋಷ್ಟಿ ಮಧ್ಯಾಹ್ನ ೨:೦೦ ಘಂಟೆಗೆ

ದಿನಾಂಕ: ೨೪-೦೨-೨೦೦೮ ಸಂಜೆ ೪:೩೦ ಕ್ಕೆ ದತ್ತಿದಾನಿಗಳ ಸನ್ಮಾನ ಮತ್ತು ಬಹಿರಂಗ ಅಧಿವೇಶನ

ದಿನಾಂಕ: ೨೪-೦೨-೨೦೦೮ ಸಂಜೆ ೫:೩೦ ಕ್ಕೆ ಸನ್ಮಾನ ಮತ್ತು ಸಮಾರೋಪ ಸಮಾರಂಭ

ದಿನಾಂಕ: ೨೪-೦೨-೨೦೦೮ ಸಂಜೆ ೭:೩೦ ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು

  • ಸಾಹಿತ್ಯ ಸಮ್ಮೇಳನ
~.~
  • vbamaranath ರವರ ಬ್ಲಾಗ್
  • Login or register to post comments
  • 323 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 22, 2008 - 7:19pm — Sunil Jayaprakash

ಉ: ದಾವಣಗೆರೆ ಜಿಲ್ಲಾ ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನ

Sunil Jayaprakash's picture

ಅರರೆ, ನಿಮ್ಮ ಪುಸ್ತಕವೇ ಬಿಡುಗಡೆಯಾಗುತ್ತಿದೆ. ತುಂಬಾ ಸಂತೋಷ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ದಾವಣಗೆರೆ ಜಿಲ್ಲಾ ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನ
  • ವಿಷಯ : ದತ್ತಿ ಉಪನ್ಯಾಸ-೨೦೦೮ " ಸಾಹಿತ್ಯ ಮತ್ತು ಜೀವನದ ಇತರ ಮೌಲ್ಯಗಳು "
  • ಹಾಸನ ಜಿಲ್ಲಾ ಕನ್ನಡಸಾಹಿತ್ಯಡಾಟ್‌ಕಾಂ ಬೆಂಬಲಿಗರ ಬಳಗದ ಉದ್ಘಾಟನಾ ಕಾರ್ಯಕ್ರಮ
  • ಹಾಸ್ಯ-ಭಾವ-ಲಹರಿ
  • "ಮೈಸೂರ್ ಅಸೋಸಿಯೇಷನ್ ಬಂಗಾರ ಹಬ್ಬದ ದತ್ತಿ ಉಪನ್ಯಾಸ," ಮೈಸೂರ್ ಅಸೋಸಿಯೇಷನ್ ಮುಂಬೈನಲ್ಲಿ !
Syndicate content

ಲೇಖಕರು

vbamaranath's picture

ಪರಿಚಯ

ನಾನೊಬ್ಬ ಕನಸುಗಾರ, ಸಾಫ್ಟ್ ವೇರ್ ಇಂಜಿನಿಯರ್ ವೃತ್ತಿ, ಕವನ-ಲೇಖನ ಬರೆಯುವುದು, ಚಿತ್ರಬಿಡಿಸುವುದು ಹವ್ಯಾಸ...ಕ್ರಿಕೆಟ್ ಅಂದ್ರೆ ತುಂಬಾನೆ ಇಷ್ಟ..ಸಂಗೀತ ಅಂದ್ರೇನೂ ಇಷ್ಟ ಆದರೆ ಹಾಡೋಕೆ ಬರೋದಿಲ್ಲ!
thatskannadaದಲ್ಲಿ ಮನದ ನಿನಾದ ಇಲ್ಲಿ ಸಿಗುತ್ತೆ,
ಹಾಗೆ ಸಮಯವಿದ್ದಾಗ ಇಲ್ಲಿ ಸ್ವಲ್ಪ ಕಣ್ಣಾಹಿಸಿ http://amaranath.faithweb.com
ಆಂಗ್ಲದಲ್ಲಿ ಬರೆದಂತಹ ಲೇಖನಗಳನ್ನು ಇಲ್ಲಿ ಓದಬಹುದು http://amaranath.blogspot.com/
ಮತ್ತೆ ಪರಿಪರಿಯಾಗಿ ಹೇಳಿಕೊಳ್ಳುವಂತಹುದು ಏನೂ ಇಲ್ಲ, ಏನಾದ್ರು ಅನ್ನಿಸಿದ್ರೆ ಖಂಡಿತ ಹೇಳ್ತೀನಿ...!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪುರಂದರದಾಸರ ಎರಡು ಪದಗಳು
  • IT - ಸಿಂಪ್ಟಮ್ಸ
  • ಬಿಟ್ಟು ಹೋದವಳಿಗಾಗಿ
  • ಶಾಲೆಗಳು, ಸ್ಪರ್ಧಾತ್ಮಕ ಜಗತ್ತು..
  • ನೀರವತೆ!
  • ಓದಿದ್ದು ಕೇಳಿದ್ದು ನೋಡಿದ್ದು-9
  • ಓ, ಬನ್ನಿ, ಸೋದರರೆ, ಬೇಗ ಬನ್ನಿ!
  • ನನ್ನ ನೆನಪು ನಿನಗೆ ಬರೋದೇ ಇಲ್ಲವಾ ?
  • ನಿನ್ನ ಕನಸಿನ ಸಿನೆಮಾದಲ್ಲಿ ಹಾರ ಹಾಕಿಸಿಕೊಂಡ ಫೋಟೋವಿನ ಪಾತ್ರ..!
  • ಹೊಗಳುವದಿಲ್ಲ ನಾ ನಿನ್ನ, ಕೇಳು ಒಮ್ಮೆ ಈ ಸಲಹೆಯನ್ನ.
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • cmariejoseph
    ಉ: ಚಂದಿರನ ನೋಡಿದವ
    September 5, 2008 - 8:56pm
  • cmariejoseph
    ಉ: IT - ಸಿಂಪ್ಟಮ್ಸ
    September 5, 2008 - 8:39pm
  • yogeshkrbhat1
    ಉ: ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
    September 5, 2008 - 8:04pm
  • hpn
    ಉ: IT - ಸಿಂಪ್ಟಮ್ಸ
    September 5, 2008 - 7:54pm
  • venkatesh
    ಉ: Splendours of Royal Mysore
    September 5, 2008 - 7:45pm
  • yogeshkrbhat1
    ಉ: ಜ್ಯೋತಿಷ್ಯ..ವೈಜ್ಞಾನಿಕ ?
    September 5, 2008 - 7:15pm
  • ಸಂಗನಗೌಡ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 7:02pm
  • uniquesupri
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 6:36pm
  • savithasr
    ಉ: ನೀರವತೆ!
    September 5, 2008 - 6:31pm
  • ಸಂಗನಗೌಡ
    ಉ: ನೀರವತೆ!
    September 5, 2008 - 6:13pm
ಇನ್ನಷ್ಟು
ಈಗಿನಂತೆ 5 ಸದಸ್ಯರು ಮತ್ತು 121 ಅತಿಥಿಗಳು ಆನ್ಲೈನ್ ಇರುವರು.


ಸು:ಖ ದು:ಖ ಗಳನು ತಟಸ್ಥಭಾವದಿ
ಸಕಲಕು ವಿತರಿಸುವುದು ಪ್ರಕೃತಿ
ಸು:ಖವ ಹೆಚ್ಚಿಸುತಾ ದು:ಖವ ತಗ್ಗಿಪ
ಯುಕುತಿಯೆನಿಸುವುದು ಸ೦ಸ್ಕೃತಿ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator