ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › vedumaani ರವರ ಬ್ಲಾಗ್

ಚಂಡೀಗಢದ ಮೂಲೆಯಲ್ಲಿ ಕನ್ನಡದ ಸವಿ

July 8, 2007 - 10:44pm — vedumaani

ಚಂಡೀಗಢದ ಸೆಕ್ಟರ್ ೪೭-ಡಿ. ಹೋಟೆಲ್ ಹೆಸರು "ಸೌತ್ ರತ್ನಮ್". ಹೊರಗೆ ದೊಡ್ಡದಾದ ತಿರುಪತಿ ವೆಂಕಟೇಶ್ವರನ ಚಿತ್ರ. ಆಂಧ್ರದವರಿರಬೇಕೆಂದುಕೊಂಡೆ. ಒಳ ಹೊಗ್ಗಿ ಕುಳಿತು ಸುತ್ತಲೂ ನೋಡಿದಾಗ ಕಂಡದ್ದು ಚಿಕ್ಕದಾದರೂ ಚೊಕ್ಕದಾದ ಹೋಟೆಲ್. ಸರ್ದಾರ್ಜೀಗಳು ದೋಸೆ, ಇಡ್ಲಿ ಮೆಲ್ಲುವ ದೃಶ್ಯ.  ಸ್ವಲ್ಪ ಸಮಯದ ನಂತರ ಸಂಗೀತ ತೇಲಿಬರತೊಡಗಿತು.. "ಮುಂಗಾರು ಮಳೆಯೇ, ಏನು ನಿನ್ನ ಹನಿಗಳ ಲೀಲೆ...!!!" ಇದು ಮೂಡಿ ಬಂದದ್ದು ವರ್ಲ್ಡ್ ಸ್ಪೇಸ್ನ ಕನ್ನಡ ವಾಹಿನಿ ಸ್ಪರ್ಶದಲ್ಲಿ. ಮೈಸೂರು ಮಸಾಲೆ ದೋಸೆ, ವಡೆ ಪಟ್ಟಾಗಿ ಹೊಡೆದು, ಚಹಾ ಮತ್ತು ನೆಸ್ ಕೆಫೆ ಕಾಫಿಯಿಂದ ರುಚಿಗೆಟ್ಟ ಬಾಯಿಗೆ ಅಪ್ಪಟ ಕನ್ನಡ ಫಿಲ್ಟರ್ ಕಾಫಿ ಬಿದ್ದ ಕೂಡಲೆ ಸ್ವರ್ಗಕ್ಕೆ ಮೊರೇ ಗೇಣು..

ಅನಂತರ ವಿಚಾರಿಸಿದಾಗ ತಿಳಿಯಿತು, ಮಾಲೀಕರು ಸುರೇಂದ್ರ ರಾವ್, ಕುಟುಂಬದವರೇ ಸೇರಿ ನಡೆಸುತ್ತಿರುವ ಹೋಟೆಲ್. ಊರು ಕುಂದಾಪುರ. ಇಲ್ಲೆ ಬಂದು ೭-೮ ವರ್ಷಗಳಾಗಿವೆ.

ಊರಿಂದ ಇಷ್ಟು ದೂರದಲ್ಲೂ ಊರ ರುಚಿ ತಿನ್ನಿಸಿದ ಸೌತ್ ರತ್ನಂಗೆ ಜೈ.

~.~
  • vedumaani ರವರ ಬ್ಲಾಗ್
  • Login or register to post comments
  • 461 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 9, 2007 - 3:26am — hpn

ಉ: ಚಂಡೀಗಢದ ಮೂಲೆಯಲ್ಲಿ ಕನ್ನಡದ ಸವಿ

hpn's picture

ಒಳ್ಳೆಯ ಕಾಫಿ ಸಿಗದ ನಾಡಿನಲ್ಲಿ ಈ ರೀತಿಯ rare ಹೋಟೆಲುಗಳು ಮರುಭೂಮಿಯಲ್ಲಿ ನೀರು ದೊರಕಿದಂತೆ.

ಚಂಡೀಗಢಕ್ಕೆ ಹೋದರೆ ಸೆಕ್ಟರ್ ೪೭-ಡಿ ನೆನಪಿಟ್ಟುಕೊಳ್ಳಬೇಕು. Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 9, 2007 - 3:12pm — kishorpatwardhan

ಉ: ಚಂಡೀಗಢದ ಮೂಲೆಯಲ್ಲಿ ಕನ್ನಡದ ಸವಿ

kishorpatwardhan's picture

ಇದೇ ತೆರನಾದ ಅನುಭವ ನನಗೆ ಆಗ್ರಾದಲ್ಲೂ ಆಗಿತ್ತು.
ಉಡುಪಿ ಹೊಟೆಲ್ ಅಲ್ಲೂ ಒಂದಿದೆ.
ಎಲ್ಲ ಕನ್ನಡಿಗರೇ ತುಂಬಿದ್ದಾರೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 9, 2007 - 11:19pm — mahesha

ಉ: ಚಂಡೀಗಢದ ಮೂಲೆಯಲ್ಲಿ ಕನ್ನಡದ ಸವಿ

mahesha's picture

ಬೊಂಬಾಟ್ ಸುದ್ದಿ.

ನಮ್ಮ ಉಡುಪಿ ಕನ್ನಡಿಗರಿಗೆ ಜೈ! Smiling

ಉಡುಪಿಯವರನ್ನು ನೋಡಿ ನಾವು ಕಲೀಬೇಕು! Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಆಸೆಯ ದೋಸೆ
  • ಮು೦ಗಾರು ಮಳೆ -- ಮು೦ಗಾರು ಮಳೆಯೇ...
  • ಕನ್ನಡದವರು ಏಕೆ ಹೀಗೆ?
  • ಮಸಾಲೆ ದೋಸೆ...
  • ಮುಕ್ತಾಯ
Syndicate content

ಲೇಖಕರು

vedumaani's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಭಗವದ್ಗೀತೆಯ ಯಥಾರೂಪ
  • ಎಸ್ಸೆಮ್ಮೆಸ್ ಕತೆ
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
  • ನ್ಯಾನೊ ಗೆ ಧಾರವಾಡ ಬೇಡವಾಯ್ತು
  • ಲಿನಕ್ಸಾಯಣ - ೨೧ - ಡಾಸ್ ಬಾಕ್ಸ್ - ಆಡು ಆಟ ಆಡು, ಆಡಿ ನೋಡು
  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
  • ಡೈರಿಯ ಕೆಲವು ಹಾಳೆಗಳು - ಭಾಗ ೭
  • ಡೈರಿಯ ಕೆಲವು ಹಾಳೆಗಳು - ಭಾಗ ೬
  • ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಶಿಕಾಗೋದಲ್ಲಿನ ಶ್ರೀ ಸ್ವಾಮಿ ವಿವೇಕಾನಂದರ ವಿಗ್ರಹ
    October 8, 2008 - 5:35am
  • venkatesh
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ
    October 8, 2008 - 5:11am
  • hamsanandi
    ಉ: ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಷಷ್ಟಿ
    October 8, 2008 - 3:48am
  • Rajeshwari
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 3:43am
  • Rajeshwari
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 12:48am
  • Rajeshwari
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 12:43am
  • Rajeshwari
    ಉ: ಶಿಕಾಗೋದಲ್ಲಿನ ಶ್ರೀ ಸ್ವಾಮಿ ವಿವೇಕಾನಂದರ ವಿಗ್ರಹ
    October 8, 2008 - 12:40am
  • Appi
    ಉ: ಗೂಗಲ್ ಅನುವಾದಕ... ಅವಾಂತರ
    October 8, 2008 - 12:34am
  • hamsanandi
    ಉ: ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
    October 8, 2008 - 12:26am
  • Rajeshwari
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 12:03am
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 98 ಅತಿಥಿಗಳು ಆನ್ಲೈನ್ ಇರುವರು.


ಕೈನಿಂದ ಕೆಲಸವಾಗಲಿ ಮತ್ತು ಹೃದಯದಲ್ಲಿ ಭಕ್ತಿ ಇರಲಿ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator