ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › veena ರವರ ಬ್ಲಾಗ್

ಎಲ್ಲವೂ ದೇವರ ಹೆಸರಿನಲ್ಲಿ .....

May 8, 2007 - 6:15pm — veena

ನಾನು ಬಹಳಷ್ಟು ಸಲ ಯೋಚಿಸಿದ್ದಿದೆ. ಈ ಜನ (ಸಾಕಷ್ಟು ದುಡ್ಡಿರುವ) ದೇವರಿಗೆ ಲಕ್ಷಗಟ್ಟಲೆ ಹಣ, ಬಂಗಾರವನ್ನು ಕಾಣಿಕೆಯಾಗಿ ಕೊಡುತ್ತಾರಲ್ಲ, ಅದೇ ದುಡ್ಡಿನಲ್ಲಿ ಬಡವರ ಮಕ್ಕಳಿಗೆ ಓದಲು ಸಹಾಯ ಮಾಡಿದರೆ, ಅವರ ಜೀವನ ಬಂಗಾರದಂತಾಗುವಂತೆ ಮಾಡಿದರೆ ನಿಜಕ್ಕೂ ದೇವರು ಮೆಚ್ಚದಿರುತ್ತನೆಯೆ? ಅವನಿಗೆ ಬೆಣ್ಣೆ ಅಲಂಕಾರ ಹಾಗೂ ಕಲ್ಯಾಣೋತ್ಸವ ಮಾಡಿದರಷ್ಟೆ ತೃಪ್ತಿಯೆ ?
ಜನರು ತಾವು ಮಾಡಿದ ತಪ್ಪುಗಳನ್ನು ಮುಚ್ಚಿಕೊಳ್ಳುವುದಕ್ಕೆ ದೇವರಿಗೆ ಕಾಣಿಕೆ ಸಲ್ಲಿಸುತಾರೆಯೆ ?

  • ದೇವರು
~.~
  • veena ರವರ ಬ್ಲಾಗ್
  • Login or register to post comments
  • 553 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 8, 2007 - 7:16pm — mahesha

ಉ: ಎಲ್ಲವೂ ದೇವರ ಹೆಸರಿನಲ್ಲಿ .....

mahesha's picture

ದುಡ್ಡು ಕೊಟ್ಟು ನೋಡುವ ದೇವರು ನಮ್ಮ ನಾಡಿನಲ್ಲಿ ಇದ್ದಾರೆ.

೨೦೦೦ ರೂ ಕೊಟ್ಟು ನೀವು ಒಂದು ದೊಡ್ಟ ಪೂಜೆ ಮಾಡಿದರೆ, ನಿಮ್ಮ ದೇವರ ಹತ್‌ತ್‌ತ್‌ತ್ತಿರ Smiling ಬಿಡ್ತಾರೆ, ಇಲ್ದೇ ಇದ್ರೆ, ದೂರದಿಂದಲೇ ಕೈಮುಗಿದು ದಬ್ಬಿಸಿಕೊಂಡು ಹೋಗಬೇಕು Smiling

ನಮ್ಮ ಕಡೆ ಒಂದು ಮಾತಿಗೆ "ಮನೇಲಿರೋ ದೇವರಿಗೆ ಬತ್ತಿ ಹಚ್ಚದೇ, ಬೆಟ್ಟದ್ ದೇವ್ರಿಗೆ ತಂಬಿಟ್ಟು ಹೊತ್ರಂತೆ" ಅಂತ!!
====================================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 8, 2007 - 7:39pm — ASHOKKUMAR

ಉ: ಎಲ್ಲವೂ ದೇವರ ಹೆಸರಿನಲ್ಲಿ .....

ASHOKKUMAR's picture

ದೇವರಲ್ಲೂ ಬಡವ-ಶ್ರೀಮಂತ ಅಂತ ಇದೆಯೇ! ದೇವರು ಮನುಷ್ಯನನ್ನು ಸೃಷ್ಟಿಸಿದ್ದೋ,ಮನುಷ್ಯನೇ ದೇವರ ಸೃಷ್ಟಿ ಮಾಡಿದನೋ-ದೇವರೇ ಬಲ್ಲ Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 30, 2007 - 10:57am — uniquesupri

ಉ: ಎಲ್ಲವೂ ದೇವರ ಹೆಸರಿನಲ್ಲಿ .....

uniquesupri's picture

ಶ್ರದ್ಧೆಯೇ ಜೀವಾಳ. ಮನುಷ್ಯನ ಪ್ರತಿಯೊಂದು ಕೆಲಸದ ಹಿಂದೆಯೂ ಆತನ ಶ್ರದ್ಧೆ, ನಂಬಿಕೆಗಳೇ ಕೆಲಸ ಮಾಡುತ್ತವೆ. ದೇವರಿಗೆ ಹುಂಡಿಯನ್ನು ಹಾಕಿದರೆ ಅವನದನ್ನು ಡಬ್ಬಲ್ ಮಾಡಿಕೊಡುತ್ತಾನೆ ಎಂದು ನಂಬಿದವನನ್ನು ಏನು ಮಾಡಿದರೂ ಆ ಮಾರ್ಗದಿಂದ ವಿಮುಖನನ್ನಾಗಿಸಲು ಸಾಧ್ಯವಿಲ್ಲ. ಹಾಗೆಯೇ ರಾಕೆಟ್ ಉಡಾಯಿಸುವ ಮುನ್ನ ರಾಹುಕಾಲ, ಜೋತಿಷ್ಯ ನೋಡುವ ವಿಜ್ಞಾನಿಗೆ ತನ್ನ ಜ್ಞಾನಕ್ಕಿಂತ ಶ್ರದ್ಧೆಯಲ್ಲೇ ಹೆಚ್ಚು ವಿಶ್ವಾಸವಿರುತ್ತದೆ.

ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಾಬಹುದು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡವೇ ಜಾತಿ-ಧರ್ಮ-ದೇವರು ?
  • ಕ್ಷಮೆ
  • ತಾಯಿಯೇ ದೇವರು..
  • ದೇವರಿಗೆ ಎಣ್ಣೆಯ ದೀಪವನ್ನೇ ಏಕೆ ಹಚ್ಚಬೇಕು ?
  • ದೇವರು ಮತ್ತು ನಾವು
Syndicate content

ಲೇಖಕರು

veena's picture

ಪರಿಚಯ

I am working as Postal Assistant in Dharwad, interested in reading kannada books.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸರಳ ಜೀವನ
  • ಚುಕ್ಕಿಗಳಂತ ಹಲ್ಲು
  • ಹಗಲು-ಇರುಳು
  • ನಿನ್ನ ಪೂಜೆಗೆ ಬಂದ ಮಹದೇಸ್ವರಾ
  • ನುಡಿ ಚಿತ್ರ ಬರೆಯಲು ಕಲಿತಿದ್ದು
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
  • ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೧)
  • ನೆನೆವುದೆನ್ನ ಮನ ಕರ್ನಾಟಕ ದೇಶವಮ್
  • ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
  • ನೀಲಿ ಹಲ್ಲು ಇರುವ ಜಂಗಮ ದೂರವಾಣಿ ಯಂತ್ರ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • madhava_hs
    ಉ: ನಿನ್ನ ಪೂಜೆಗೆ ಬಂದ ಮಹದೇಸ್ವರಾ
    July 9, 2008 - 6:40pm
  • madhava_hs
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 6:36pm
  • ನೀತಾ
    ಉ: ಹಗಲು-ಇರುಳು
    July 9, 2008 - 6:33pm
  • ಸಂಗನಗೌಡ
    ಉ: ‘ಕಿವಿ’ ಕಡೆ ಗಮನ ಕೊಡಿ; ಇಲ್ಲದಿರೆ ಎಲ್ಲರಿಗೂ ‘ಕೈ’ ಕೊಡಬೇಕು!
    July 9, 2008 - 6:28pm
  • ನೀತಾ
    ಉ: Abroad ಅನ್ನೋ ಮಾಯೆ...
    July 9, 2008 - 6:21pm
  • Deeparavishankar
    ಉ: ಬೈಟೊ ಕಾಫಿ !!! - ೧
    July 9, 2008 - 6:10pm
  • ಸಂಗನಗೌಡ
    ಉ: ಅಬ್ಬಾ!
    July 9, 2008 - 6:01pm
  • yuvapremi
    ಉ: ವರದಕ್ಷಿಣೆ;/ಪ್ರದಕ್ಷಿಣೆ;
    July 9, 2008 - 5:55pm
  • ನೀತಾ
    ಉ: Abroad ಅನ್ನೋ ಮಾಯೆ...
    July 9, 2008 - 5:53pm
  • yuvapremi
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    July 9, 2008 - 5:46pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 40 ಅತಿಥಿಗಳು ಆನ್ಲೈನ್ ಇರುವರು.


ಕೋಪವೆಂಬುದು ಮೂರ್ಖತನದಲ್ಲಿ ಆರಂಭಗೊಂಡು ಪಶ್ಚಾತ್ತಾಪದಲ್ಲಿ ಅಂತ್ಯಗೊಳ್ಳುತ್ತದೆ

— ಪ್ರಚಲಿತ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator