ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › veenadsouza ರವರ ಬ್ಲಾಗ್

ನನ್ನೊಳಗೂ ಒಂದು ಮಾತಿದೆ

ನೂರೊಂದು ವಿಷಯಗಳನ್ನು ನಿಮ್ಮಲ್ಲಿ ಹೇಳಬೇಕೆಂದು ಬಯಸುತ್ತೇನೆ. ಸಮಯದ ಅಭಾವನೋ ನಿಮ್ಮ ಅದ್ರಷ್ಟನೋ ಸದ್ಯಕ್ಕಂತೂ ಅದೆಲ್ಲವನ್ನು ಹೇಳಲು ಸಾಧ್ಯವಾಗುತ್ತಿಲ್ಲ...

ಮಹಿಳೆಯರಿಗೆ ಅಧಿಕಾರ ನೀಡಬಾರದು ಎಂಬ ಪರೋಕ್ಷ ಅಲೋಚನೆ

December 28, 2007 - 6:22pm — veenadsouza

ಬೆನಜೀರ್ ಬುಟ್ಟೊ ಹತ್ಯೆಯಾದದ್ದು ಬಹುಶಃ ಮುಸ್ಲಿಂ ದೇಶದಲ್ಲಿ ಮಹಿಳೆಯರಿಗೆ ಅಧಿಕಾರ ನೀಡುವಂತಿಲ್ಲ, ನೀಡಬಾರದು ಎಂಬ ಉದ್ದೇಶವನ್ನು ಹೊಂದಿದೆ ಎಂದು ಕಾಣುತ್ತಿದೆ. ಒಬ್ಬ ಮಹಿಳೆಯನ್ನು ಈ ರೀತಿ ಹೀನಾಯವಾಗಿ ಅಂತ್ಯಕಾಣಿಸಿದ್ದು ನಿಜಕ್ಕೂ ಪುರುಷ ಪ್ರಧಾನ ಸಮಾಜಕ್ಕೆ ಹೇಸಿಗೆ ತರುವಂತಹ ವಿಷಯ. ಪ್ರಜಾಪ್ರಭುತ್ವದ ಅಂತ್ಯ ಅನ್ನುವುದಕ್ಕಿಂತಲೂ ಮಹಿಳಾ ರಾಜಕೀಯದ ಅಂತ್ಯವೆಂದರೂ ತಪ್ಪಾಗದು. ಈ ಘಟಣೆ ಸೋನಿಯಾ ಗಾಂಧಿಯನ್ನು ಚಿಂತಿಸುವಂತೆ ಮಾಡಿದೆ ಎನ್ನುವುದು ಸುಳ್ಳಲ್ಲ...

ವಿಪರ್ಯಾಸವೆಂದರೆ ರಾಜಕಾರಣಿಗಳ ಹತ್ಯೆಗಳು ವರ್ಷಗಳಿಂದ ನಡೆಯುತ್ತಲೇ ಬಂದರೂ ಅಧಿಕಾರದ/ಖುರ್ಚಿಯ ಆಸೆ ರಾಜಕಾರಣಿಗಳಲ್ಲಿ ಕಡಿಮೆಯಾಗಿಲ್ಲ ಬದಲಾಗಿ ಅಧಿಕಾರದ ದಾಹ ಹೆಚ್ಚುತ್ತಿದೆ.

~.~
  • veenadsouza ರವರ ಬ್ಲಾಗ್
  • Login or register to post comments
  • 230 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
December 28, 2007 - 8:08pm — uniquesupri

ಉ: ಮಹಿಳೆಯರಿಗೆ ಅಧಿಕಾರ ನೀಡಬಾರದು ಎಂಬ ಪರೋಕ್ಷ ಅಲೋಚನೆ

uniquesupri's picture

__ಜಗತ್ತಿನ ಎಲ್ಲಾ ಸಂಗತಿಗಳನ್ನು ‘ಫೆಮಿನಿಸಂ’ನ ದೃಷ್ಟಿಕೋನದಿಂದ ಕಾಣುವ ಯತ್ನ ಅಷ್ಟು ಸಮಂಜಸವಲ್ಲ ಎಂಬುದು ನನ್ನ ಭಾವನೆ. ಏಕೆಂದರೆ, ಬೆನಜಿರ್ ಭುಟ್ಟೋ ಇತ್ತೀಚಿಗೆ ರಾಜಕೀಯಕ್ಕಿಳಿದವರಲ್ಲ. ಅವರು ಎರಡು ಬಾರಿ ಪಾಕಿಸ್ತಾನವೆಂಬ ಮುಸ್ಲಿಂ ರಾಷ್ಟ್ರದ ಪ್ರಧಾನಿಯಾಗಿದ್ದರು. ಆಗಿಲ್ಲದ ಪುರುಷ ಪ್ರಧಾನತೆಯ ವಾದ ಈಗೆಲ್ಲಿಂದ ಬಂದಿತು? ಮೇಲಾಗಿ ಭಾರತದಲ್ಲೂ ಇಂದಿರಾಗಾಂಧಿಯವರ ಹತ್ಯೆ ನಡೆದದ್ದು ಆಕೆ ಹೆಣ್ಣು ಎಂಬ ಕಾರಣಕ್ಕಾಗಿ ಅಲ್ಲ. ಅದಕ್ಕೆ ರಾಜಕೀಯ, ಧಾರ್ಮಿಕ ಅಂಶಗಳು ಕಾರಣವಾಗಿದ್ದವು.

ಸೋನಿಯಾ ಗಾಂಧಿಯವರಿಗೆ ಹೆದರಿಕೆಯೇ? ಹ್ಹ..ಹ್ಹ..
_____________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕರುಣಾನಿಧಿಯ ಉದಾರ ತಮಿಳು
  • ಹೆಂಗಳೆಯರ ಮುಖದಲ್ಲಿ ಹಸನ್ಮುಖಿ ತೋರುವ ’ಜೀವನ್ಮುಖಿ’
  • ಮಹಿಳೆಯರ ಪಾಲ್ಗೊಳ್ಳುವಿಕೆ
  • ನಮ್ಮ ಕಛೇರಿಯಲ್ಲಿ ಹೀಗೊಂದು ಮಹಿಳಾ ದಿನಾಚರಣೆ
  • ಯಕ್ಷ ಪ್ರಶ್ನೆ
Syndicate content

ಲೇಖಕರು

veenadsouza's picture

ಪೂರ್ಣ ಹೆಸರು
ವೀಣಾ

ಪರಿಚಯ

ನನಗೆ ಓದುವ ಹುಚ್ಚು... ಸದ್ಯಕ್ಕಂತೂ ಅಂತರ್ಜಾಲದ ಬರಹಗಳನ್ನು ಓದುವುದರಲ್ಲೇ ಖುಷಿಪಡುತ್ತಿದ್ದೇನೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಜಗನ್ನಾಥನ ತಬ್ಬಲಿ ಮಕ್ಕಳು
  • ಕನಸಿನ ಕನ್ಯ
  • ’ಹಾಸ್ಯದರಸ’
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಹೊಗೆಯಾಗುಳಿದಿರುವ ನೆನಪುಗಳು
  • ಕವಿತೆಗೆ ಹೆಸರು ಕೊಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 6, 2008 - 12:15am
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 11:03pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:35pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:32pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:28pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:25pm
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 10:12pm
  • benaka
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:02pm
  • kishorpatwardhan
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:20pm
  • kalpana
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 5, 2008 - 9:15pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 14 ಅತಿಥಿಗಳು ಆನ್ಲೈನ್ ಇರುವರು.


ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ ।
ಚಿನ್ನದಾತುರಕಿಂತ ಹೆಣ್ಣುಗಂಡೊಲವು ।।
ಮನ್ನಡೆಯ ದಾಹವೀಯೆಲ್ಲಕಂ ತೀಕ್ಷ್ಣತಮ ।
ತಿನ್ನುವುದದಾತ್ಮವನೆ -- ಮಂಕುತಿಮ್ಮ ।।

— -ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator