ಎಂಕ್ಟೇಸಪ್ಪನ್ ಕ (ಕಂ)ತೆ ಪುರಾಣ !
"ಒಸ್ ಬ್ಲಾಗ್ " ನಗೆ ಅದೊ ಇದೊ ಅಂತ ಏನಾದ್ರು ಬರ್ಯವ ಅಂದ್ರೆ, ತಲ್ಯಾಗೇನೂ ಒಳ್ಯಂಗೇ ಇಲ್ವಲಪ್ಪ. ಆಗ್ಲಿ ಬಿಡಿ. ಆ ಸಿವಂಗೆ ನನ್ ಮ್ಯಾಗ್ ಇಸ್ವಾಸ ಬರೊತಂಕ ಬರ್ಯಕ್ಕ ಬಿಟ್ಟಾನ. ಮರ್ವಾದೆ ಪ್ರಸ್ನೆ ಅಲ್ಲ್ವ್ರಾ. ಎಂಗಾರಾಗ್ಲಿ. ಎನಾದ್ರು ಗೀಚೊ ಉಚ್ಚು. ಅಂಗೇ ಮನಸ್ನಾಗ್ ಐತೆ. ನೊಡವ. ಜನ ಏನಂತಾರೆ ಅಂತವ ! ಜುಲೈ ೪ ನೆ ತಾರೀಕ್ ಆದ್ಮ್ಯಾಗೆ, ನಾನ್ ಇಲ್ಲಿಲ್ಲ. ಪರ್ದೇಸ್ದಲ್ಲಿ ಅಂದ್ರೆ ಅಮ್ರ್ಕದಲ್ಲಿವ್ನಿ. ಒಂದೆಲ್ಡ್ ತಿಂಗ್ಳಾದ್ ಮ್ಯಾಗೆ ಬರೋದು. ಅಂಗೆ ಗೀಚೋ ಅಳೇ ಉಚ್ಚು ಐತಲ್ಲ ! " ಅಮ್ರಿಕದಾಗ, (ಕಿವ್ಯಾಗ್) ಕೇಳಿದ್ದು, (ಕಣ್ಣಾಗ್) ಕಂಡಿದ್ದು "! ಅಂತ ತಲಿಗ್ ತೋಚಿದ್ನ ಬರ್ದಿವ್ನಿ. ಓದಂಗಿದ್ರೆ ಓದ್ರಪೋ. ನಾನ್ತಾನೇ ಏನೇಳ್ಲಿ ? ! ಮುನಿಸ್ಕಂಡು ಕಲ್ ಏಟ್ ಮಾತ್ರ ಆಕ್ಬ್ಯೇಡ್ರಪ್ಪೊ ! ನಿಮ್ದರ್ಮ
ಉಗಾದಿ ಬಂದೋತು. ಆಮ್ಯಾಕೆ ಬರಿ ಅಬ್ಬಗಳ್ ಸಾಲು. ಆದ್ರೆ ಮುಕ್ಯವಾಗ್ ನೊಡ್ದ್ರೆ, ನಮ್ ಸರ್ಕಾರನೇ ಇಲ್ದೆ, ಎಲ್ಲ ಅತಂತ್ರದೈತಲಪ್ಪಾ !
April 11, 2008 - 5:33am — venkatesh
- 4 ಪ್ರತಿಕ್ರಿಯೆಗಳು
- 301 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



" ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,
December 25, 2007 - 7:04pm — venkatesh
- Login or register to post comments
- 330 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



" ದೀಪಾವಳಿ," ಹಬ್ಬ !
November 10, 2007 - 11:44am — venkatesh" ದೀಪಾವಳಿ," ಹಬ್ಬ !
ಈ ದೀಪಾವಳಿಯ ಪವಿತ್ರಶುಭ-ದಿನದಂದು ಸಂಪದಿಗರಿಗೆಲ್ಲಾ, ಹಾಗೂ ಕನ್ನಡಿಗರಿಗೆಲ್ಲಾ ಹಾರ್ದಿಕ ಶುಭಾಶಯಗಳು. ಮುಂದೆ ಓದಿ »

- Login or register to post comments
- 425 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



"ಮುಂಬೈ- ಪೂನಾ ಕನ್ನಡ ಸಾಹಿತ್ಯ.ಕಾಂ", ಮುಂಬೈ ನಗರದಲ್ಲಿ ವಿಧ್ಯುಕ್ತವಾಗಿ ನೆರೆವೇರಿತು !!
October 17, 2006 - 9:26am — venkateshಮುಂಬೈ-ಪೂನಾ ಕನ್ನಡಸಾಹಿತ್ಯ.ಕಾಂ ವಿಧ್ಯುಕ್ತವಾಗಿ ಅಕ್ಟೋಬರ್, ೧೫ ರಂದು, ಮುಂಬೈಯ 'ಕರ್ನಾಟಕ ಸಂಘ'ದ ಆವರಣದಲ್ಲಿ ಉದ್ಘಾಟನೆಯಾಯಿತು. ಪ್ರಾ. ಜಯದೇವ ಹಟ್ಟಂಗಡಿಯವರ ಹಸ್ತದಿಂದ ಶುರುವಾದ ಈ ಅಭಿಯಾನ, ಶ್ರೀ ಶೇಖರ್ ಪೂರ್ಣರವರ ಕನಸಿನ ಕೂಸನ್ನು ಮೇಲೆತ್ತಿ ನಲಿಸಿ, ಮೆರೆಸಲು, ಬೆಳೆಸಲು ಅನುವು ಮಾಡಿಕೊಟ್ಟಿದೆ. ಮೇಲಾಗಿ ಇದು ಕನ್ನಡಿಗರೆಲ್ಲರ ಆಶೋತ್ತರಗಳಿಗೆ ಹಿಡಿದಿಟ್ಟ ದರ್ಪಣವೆಂದರೆ ಅತಿಶಯೋಕ್ತಿಯಲ್ಲ ! ಮುಂದೆ ಓದಿ »

- 2 ಪ್ರತಿಕ್ರಿಯೆಗಳು
- 635 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಸಿರಿಗನ್ನಡಮ್ ಗೆಲ್ಗೆ !
May 8, 2006 - 7:55am — venkateshಮಾನ್ಯರೆ,
ಸಿರಿಗನ್ನಡಮ್ ಗೆಲ್ಗೆ !
ನಾನು ವ್ರುತ್ತಿಯಲ್ಲಿ ಟೆಕ್ಸ್ಟೈಲ್ ಇಂಜಿನಿಯರು. ಓದಲು ಬರೆಯಲು ನನಗೆ ಬಹಳ ಆಸಕ್ತಿ. ಬಹುಶಃ ನಮ್ಮ ಮನೆಯಲ್ಲಿದ್ದ ವಿಶಾಲ ಪುಸ್ತಕ ಭಂಡಾರ ಒಂದು ಕಾರಣವಾದರೆ, ಇನ್ನೊಂದು ನಮ್ಮ ತಂದೆ, ಅಣ್ಣತಮ್ಮಂದಿರ 'ಬೌಧ್ಧಿಕ ಹಿನ್ನೆಲೆ' ಎಂದರೆ ತಪ್ಪಾಗಲಾರದು. ಎಲ್ಲಾ ಸಾಂಸ್ಕ್ರುತಿಕ ಸಮಾರಂಭಗಳಲ್ಲೂ ಪ್ರೇಕ್ಷಕನಾಗಿ ಪಾಲ್ಗೊಂಡಿದ್ದೇನೆ. ಮುಂಬೈ ಒಂದು ವಿಶಾಲವಾದ ಮಂಚ. ಬೆಂಗಳೂರಿನಲ್ಲಿ ಕೇಳಿರದಿದ್ದ ಮಹಾ ವ್ಯಕ್ತಿಗಳ ಮಾತುಗಳನ್ನು ಇಲ್ಲಿ- ನನ್ನ 40 ವರ್ಷಗಳ ಜೀವನದಲ್ಲಿ ಕೇಳಿದ್ದೇನೆಂದು ಹೇಳಲು ಹೆಮ್ಮೆಯೆನ್ನಿಸುತ್ತಿದೆ ! ಇಂಗ್ಲೀಶಿನಲ್ಲಿ ಒಂದು ಪುಸ್ತಕ, ಬೇರೆ ಬೇರೆ ಲೇಖನಗಳು ನನ್ನ ಸರಿಕಿನಲ್ಲಿವೆ. ಸಂಪದ ಬಳಗಕ್ಕೆ ಬಂದಮೇಲೆ ನನ್ನ ಬರವಣಿಗೆ ಹೆಚ್ಚಾಯಿತೇನೋ. ನಿವ್ರುತ್ತ ನಾಗಿರುವುದೂ ಇದಕ್ಕೆ ಪೂರಕವಾಗಿರಬಹುದು ! ಮುಂದೆ ಓದಿ »

- 3 ಪ್ರತಿಕ್ರಿಯೆಗಳು
- 936 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: