Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › vinayak.mdesai ರವರ ಬ್ಲಾಗ್

ಒಂದು ಜೋಕ್ಸ (??????)

March 28, 2008 - 10:28am — vinayak.mdesai

ನೆನ್ನೆ ಸಂಜೆ TV9 ವಾರ್ತೆ ನೋಡ್ತಾಇದ್ದೆ.....

BREAKING NEWS ಅಂತಾ ಕೊಟ್ರು : "ಕಿಂಗಫಿಶರ್ ವಿಮಾನದಲ್ಲಿ ತೊಂದರೆಯ ಕಾರಣದಿಂದ ಎಲ್ಲಾ ವಿಮಾನಗಳ ಹಾರಾಟ ರದ್ದು" "ವಿಮಾನ ಬೆಂಗಳೂರಿನಿಂದ ಮುಂಬೈಗೆ ಹೊರಟಿತ್ತು"

ಸ್ವಲ್ಪ ಸಮಯದಲ್ಲೇ ಮೇಲಿನ BREAKING NEWS ಬದಲಾಯಿತು.

"ವಿಮಾನ ಬೆಂಗಳೂರಿನಿಂದ ಕೊಚ್ಚಿನ್ ಗೆ ಹೊರಟಿತ್ತು"

ಇನ್ನೂತಮಾಶೆಯ ವಿಷಯ ಏನಪ್ಪಾ ಅಂದ್ರೆ... ಇವತ್ತಿನ ವಿಜಯಕರ್ನಾಟಕದಲ್ಲಿ ಇದೇ ವಿಷಯ: "ವಿಮಾನ ಬೆಂಗಳೂರಿನಿಂದ ಹೈದರಾಬಾದ್ ಗೆ ಹೊರಟಿತ್ತು"

ಈ ಮೂರು BREAKING NEWS ಗಳಲ್ಲಿ ಯಾವುದು ನಿಜ?

ವಿನಾಯಕ.

  • ತಮಾಶೆ
Ornamental seperator
  • vinayak.mdesai ರವರ ಬ್ಲಾಗ್
  • Login or register to post comments
  • 386 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 28, 2008 - 12:05pm — mahesha

ಉ: ಒಂದು ಜೋಕ್ಸ (??????)

mahesha's picture

ಒಂದು ಜೋಕ್ಸಾ? Smiling

ಒಂದು ಜೋಕಿನ ಮೂರು ವರ್ಸನ್
.
.
.
.
.
.
.
.
.
.
.
.
.
ರೀ ಒಂದು ಜೋಕು! Smiling

  • Login or register to post comments
  • link
  • Email this ಪ್ರತಿಕ್ರಿಯೆ
March 28, 2008 - 5:58pm — vinayak.mdesai

ಉ: ಒಂದು ಜೋಕ್ಸ (??????)

vinayak.mdesai's picture

ಹಾಗೆ ಬರೆದದ್ದು ತಮಾಶೆಗೆ,,,,,,,, ಅದನ್ನೂ ವಿವರಿಸಿ ಹೇಳ್ಬೆಕಾ?

ವಿನಾಯಕ ಮುತಾಲಿಕ ದೇಸಾಯಿ

  • Login or register to post comments
  • link
  • Email this ಪ್ರತಿಕ್ರಿಯೆ
March 28, 2008 - 12:19pm — roshan_netla

ಉ: ಒಂದು ಜೋಕ್ಸ (??????)

roshan_netla's picture

ಇದರಲ್ಲಿ ಜೊಕ್ ಯಾವುದು?
ಎಲ್ಲಾ ವಿಮಾನ ಹಾರಟ ರದ್ದು... ಮತ್ತೆ ಒಂದೊಂದಾಗಿ ವಿಮಾನಗಳು..ಮುಂಬಾಯಿ,ಕೊಚ್ಚಿನ್,ಹೈದರಾಬಾದಿಗೆ ಹೊರಟಿರುವುದೆ?

  • Login or register to post comments
  • link
  • Email this ಪ್ರತಿಕ್ರಿಯೆ
March 28, 2008 - 6:01pm — vinayak.mdesai

ಉ: ಒಂದು ಜೋಕ್ಸ (??????)

vinayak.mdesai's picture

BRAKING NEWS ಅಂತಾ ಹೇಳಿ ಅದನ್ನಾ ಎಷ್ಟು ಸಾರಿ ಬದಲಾವಣೆ ಮಾಡ್ತಾರಲ್ಲಾ ಅದು ತಮಾಶೆ...
ಒಟ್ಟಿನಲ್ಲಿ ಯಾವ ಊರಿಗೆ ಹೊರಟ ವಿಮಾನದ ಕಾರನದಿಂದ ಈ ಎಲ್ಲ್ಲ ತೊಂದರೆ ಆಯ್ತು ಅನ್ನೊದು ಯಾರಿಗಾದರೂ ಸರಿಯಾಗಿ ಗೊತ್ತಾಯ್ತಾ ಇಲ್ವಾ? ನನಗಂತೂ ಗೊತ್ತಗ್ಲಿಲ್ಲಾ.... ಮಾಧ್ಯಮದವರು ತಮಗೆ ಇಷ್ಟ ಬಂದಂತೆ ವರದಿಗಳನ್ನು ಬಿತ್ತರಿಸುತ್ತಿದ್ದಾರೆ....

ವಿನಾಯಕ ಮುತಾಲಿಕ ದೇಸಾಯಿ

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • Sampada News section
  • ಆಗಸದಲ್ಲೊಬ್ಬ ಹೊಸ ಅತಿಥಿ!
  • ಕಿತ್ತಾಟಕ್ಕೆ-ತೀಯಾಟಕ್ಕೆ ಸಕ್ಕತಾಗಿ ಒಪ್ಪುವ ವಿಷಯ ಯಾವುದು ? :)
  • ಹೆಲ್ಸಿಂಕಿ ವಿಮಾನ ನಿಲ್ದಾಣ
  • ಬೆಂಗಳೂರು ವಿಮಾನ ನಿಲ್ದಾಣ
Syndicate content

ಲೇಖಕರು

vinayak.mdesai's picture

ಪೂರ್ಣ ಹೆಸರು
ವಿನಾಯಕ ಮುತಾಲಿಕ

ಪರಿಚಯ

Software Engineer
ಕನ್ನಡಿಗ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
  • ಕಟಪಯಾದಿ ಸೂತ್ರ
  • ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
  • ಕೆಂಪು, ಕಣ್ಣು ಏನು ಪರಿಹಾರ..???
  • ಪತ್ರ ಬರೆಯಲಾ?ಇಲ್ಲ ಚಿತ್ರ ಬಿಡಿಸಲಾ? - ಅರಮನೆ
  • ಆದದ, ವೋದದ?
  • ಅಮ್ಮನ ದಿನ
  • ಭಾವಾಭಿಷೇಕ
  • ಮಾ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Shivakumar.Revadi
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 14, 2008 - 5:53pm
  • Shivakumar.Revadi
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 14, 2008 - 5:40pm
  • ಸಂಗನಗೌಡ
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 14, 2008 - 5:26pm
  • madhava_hs
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 14, 2008 - 2:45pm
  • sushil
    ಉ: ಸೃಷ್ಟಿ(ಸುಶೀಲನ ಪದ್ಯಗಳು)
    May 14, 2008 - 2:38pm
  • sushil
    ಉ: ಮುಂಗಾರು ಮಳೆಯ ಗುಂಗಿನಲ್ಲೊಂದು ಪಯಣ
    May 14, 2008 - 2:35pm
  • Vinod Pattanshetti
    ಉ: ಸೃಷ್ಟಿ(ಸುಶೀಲನ ಪದ್ಯಗಳು)
    May 14, 2008 - 1:56pm
  • rameshbalaganchi
    ಉ: ಅಮ್ಮಜಿಖಷೆಸ್ಸ ಖನಮ ಒಜಿ
    May 14, 2008 - 1:51pm
  • Shivakumar.Revadi
    ಉ: ಕಟಪಯಾದಿ ಸೂತ್ರ
    May 14, 2008 - 1:32pm
  • Shivakumar.Revadi
    ಉ: ಅಮ್ಮಜಿಖಷೆಸ್ಸ ಖನಮ ಒಜಿ
    May 14, 2008 - 1:31pm
ಇನ್ನಷ್ಟು
ಈಗಿನಂತೆ 9 ಸದಸ್ಯರು ಮತ್ತು 13 ಅತಿಥಿಗಳು ಆನ್ಲೈನ್ ಇರುವರು.

ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ |
ಭಾನು ತಣುವಾದಾನು; ಸೋಮ ಸುಟ್ಟಾನು ||
ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು |
ಮೌನದಲಿ ಸಿದ್ಧನಿರು -- ಮಂಕುತಿಮ್ಮ ||

— ಡಿ ವಿ ಜಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator