ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಕಾವೇರಿ ಪ್ರತಿಭಟನೆ ಮತ್ತು ಕರಾವಳಿ ಜಿಲ್ಲೆಗಳು

March 5, 2007 - 4:12pm — Yamini

ಕಾವೇರಿ ನ್ಯಾಯ ಮಂಡಳಿಯ ತೀರ್ಪು ಬಂದ ನಂತರ 'ಕರ್ನಾಟಕಾದ್ಯಂತ ಪ್ರತಿಭಟನೆಗಳು ನಡೆದವು' ಆದರೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮಾತ್ರ ಇದಕ್ಕೆ ಸಂಬಂಧಿಸಿ ಏನೂ ನಡೆಯಲಿಲ್ಲ. ಸರಕಾರ ಪರೋಕ್ಷ ಬೆಂಬಲ ನೀಡಿದ್ದ ಬಂದ್ ನಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಭಾಗವಹಿಸಲಿಲ್ಲ. ಅರ್ಥಾತ್ ಯಾರೂ ಬಂದ್ ಮಾಡಲಿಲ್ಲ. ಇದೆಲ್ಲಾ ಏನನ್ನು ತೋರಿಸುತ್ತದೆ?

ಕರಾವಳಿ ಜಿಲ್ಲೆಗಳವರಿಗೆ ಕರ್ನಾಟಕದ ಹಿತದ ಕುರಿತು ಯಾವ ಕಾಳಜಿಯೂ ಇಲ್ಲವೇ?

ಈ ಮೊದಲು ವರ ನಟ ಡಾ.ರಾಜ್ ಕುಮಾರ್ ರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದಾಗಲೂ ಕರಾವಳಿ ಜಿಲ್ಲೆಗಳು ಹೆಚ್ಚು ಕಡಿಮೆ ಇಂಥದ್ದೇ ಪ್ರತಿಕ್ರಿಯೆಯನ್ನು ತೋರಿದ್ದವು. ಇದನ್ನು ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಸಾ.ರಾ. ಗೋವಿಂದು ಅವರು ಕರಾವಳಿ ಜಿಲ್ಲೆಯ ಜನಗಳ ವರ್ತನೆಯನ್ನು ಖಂಡಿಸಿದ್ದರು. ಕಾವೇರಿ ವಿಷಯದಲ್ಲಿ ಕರಾವಳಿ ಜಿಲ್ಲೆಗಳ ಜನರು ತೋರಿಸಿದ ನಿರ್ಲಿಪ್ತ ಮನೋಭಾವವನ್ನೂ ಹಲವರು ಖಂಡಿಸಿದರು. ಆದರೆ ಇದು ಹಿಂದಿನಷ್ಟು ಸುದ್ದಿಯಾಗಲಿಲ್ಲ.

ಕರ್ನಾಟಕದ ಇತಿಹಾಸ ಮತ್ತು ರಾಜಕಾರಣದ ಕುರಿತು ಬಹಳ ಅಧ್ಯಯನ ನಡೆಸಿರುವ ಜೇಮ್ಸ್ ಮೇನರ್ ಕೂಡಾ ಒಮ್ಮೆ ಕರಾವಳಿ ಜಿಲ್ಲೆಗಳನ್ನು ಸೋಷಿಯಲೀ ಎಕ್ಸೆಂಟ್ರಿಕ್ ಡಿಸ್ಟ್ರಿಕ್ಟ್ಸ್ ಎಂದು ಹೇಳಿದ್ದರು. ಕರಾವಳಿ ಜಿಲ್ಲೆಗಳು ಕರ್ನಾಟಕದ ಮುಖ್ಯವಾಹಿನಿಯ ಜತೆಗೆ ಒಂದಾಗಿಲ್ಲ ಎಂಬುದನ್ನು ಈ ಎಲ್ಲಾ ಅಂಶಗಳು ಎತ್ತಿ ತೋರಿಸುತ್ತಿವೆ. ಆದರೆ ಇದರ ಕಾರಣಗಳು ಮೈನ್ ಲ್ಯಾಂಡ್ ಕರ್ನಾಟಕ ಎಂದು ಕರೆಯಬಹುದಾದ ಪ್ರದೇಶಗಳ ಸಾಮಾಜಿಕ ಮನಸ್ಥಿತಿಯಲ್ಲಿದೆ ಎಂದು ನನಗನ್ನಿಸುತ್ತದೆ.  ಮುಂದೆ ಓದಿ »

~.~
  • 5 ಪ್ರತಿಕ್ರಿಯೆಗಳು
  • 1013 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪಿಯುಸಿಯಲ್ಲಿ ಫೇಲಾಗುವುದು ಹೀಗೆ?

July 14, 2006 - 5:31pm — Yamini

ನನ್ನ ಅಮ್ಮನ ಲೆಕ್ಕಾಚಾರ ಸರಿಯಾಗಿದ್ದರೆ ನಾನು ಇಷ್ಟು ಹೊತ್ತಿಗೆ ಎಂಬಿಬಿಎಸ್ ಓದುತ್ತಾ ಇರಬೇಕಿತ್ತು. ಅಪ್ಪ ಹೇಳಿದಂತೆ ಕೇಳಿದ್ದರೆ ಈಗ ಕಂಪ್ಯೂಟರ್ ಸೈನ್ಸ್ ಕಲಿಯಬೇಕಿತ್ತು. ಯಾರ ಮಾತನ್ನೂ ಕೇಳದೇ ಇದ್ದುದರಿಂದ ಸಮಾಜ ಕಾರ್ಯ ಕಲಿಯುತ್ತಾ ಇದ್ದೇನೆ. ಈಗ ನಾನು ಬರೆಯಲು ಹೊರಟಿರುವ ವಿಷಯಕ್ಕೆ ಈ ವಿವರಗಳು ಎಷ್ಟರ ಮಟ್ಟಿಗೆ ಬೇಕು ಎಂಬುದು ಗೊತ್ತಿಲ್ಲ. ನನಗೆ ಮಾತ್ರ ಈ ವಿವರಗಳು ಅಗತ್ಯ ಎನಿಸುತ್ತಿವೆ.  ಮುಂದೆ ಓದಿ »

~.~
  • 9 ಪ್ರತಿಕ್ರಿಯೆಗಳು
  • 928 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಅ-ಪರಿಚಿತ!

June 13, 2006 - 5:40pm — Yamini

ನಾಲ್ಕು ದಿನಗಳಿಂದ ಮಳೆ ನಿಂತಿದೆ. ಮಂಗಳೂರಿನಲ್ಲಿ ಮಳೆ ನಿಂತಿದೆ ಅಂದರೆ ಬಿಸಿಲು ಹೆಚ್ಚಿದೆ ಎಂಬ ಅರ್ಥವೂ ಇದೆ!  ಮುಂದೆ ಓದಿ »

~.~
  • 4 ಪ್ರತಿಕ್ರಿಯೆಗಳು
  • 786 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕಥೆ ಬರೆದದ್ದು ಹೀಗಿತ್ತು
  • ಶಾಸಕರ ರಾಜೀನಾಮೆ ಮತ್ತು ರಾಜಕೀಯ
  • ಪ್ರೀತಿಸಿರೋ...
  • ತನುಮನ
  • ವೈದ್ಯನಾರಾಯಣಕಥೆ
  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಸೋಲಿನ ಪತ್ತೆಗಾಗಿ ಸಂಶೋಧನೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 17 ಅತಿಥಿಗಳು ಆನ್ಲೈನ್ ಇರುವರು.


ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator