ಪುಸ್ತಕ ಪರಿಚಯ

ಲೇಖಕರು: spr03bt
November 27, 2012
ಕನ್ನಡ ಸಾಹಿತ್ಯರ೦ಗದಲ್ಲಿ ಡಾ|| ಬಿ.ಜಿ.ಎಲ್. ಸ್ವಾಮಿ ಎ೦ಬ ಹೆಸರಿಗೆ ವಿಶೇಷ ಸ್ಥಾನವಿದೆ. ವಿಜ್ಞಾನವನ್ನು ತಮ್ಮದೇ ಆದ ಶೈಲಿಯಲ್ಲಿ ಬರೆದು ಸಾಮಾನ್ಯರೂ ಅವರ ಬರಹಗಳಿಗೆ ಮುಗಿಬೀಳುವ೦ತೆ ಮಾಡಿದ್ದರು. ಹಾಸ್ಯ ಅವರ ಬರಹಗಳಲ್ಲಿನ ವೈಶಿಷ್ಟ್ಯತೆ. ಪ್ರತಿಯೊಬ್ಬರೂ ಓದಲೇಬೇಕಾದ೦ಥ ಸ್ವಾಮಿಯವರ ಪುಸ್ತಕಗಳಲ್ಲಿ "ನಮ್ಮ ಹೊಟ್ಟೆಯಲ್ಲಿ ದಕ್ಷಿಣ ಅಮೆರಿಕ" ಮುಖ್ಯವಾದದ್ದು. ಪುಸ್ತಕದ ಹೆಸರೇ ತು೦ಬಾ ಕುತೂಹಲಕಾರಿಯಾಗಿದೆ. ವಿದೇಶಿಯರು ನಮ್ಮ ದೇಶಕ್ಕೆ ಬ೦ದಿದುರ ಫಲವಾಗಿ ನಮ್ಮ ಸಾಮಾಜಿಕ, ಸಾ೦ಸ್ಕೃತಿಕ, ಆರ್ಥಿಕ…
6
ಲೇಖಕರು: krumadevi
November 17, 2012
ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿರುವ ಡಾ. ಎಲ್.ಸಿ.ಸುಮಿತ್ರಾರವರು ವಿಮರ್ಶಾ ಕೃತಿಗಳು ಕವಿತೆ, ಅನುವಾದ, ಕಥಾಸಂಕಲನ ಪ್ರಕಟಿಸಿದ್ದಾರೆ. ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದಾರೆ. ಅವರ ಇತ್ತೀಚಿನ ಪುಸ್ತಕ “ಹೂ ಹಸಿರಿನ ಮಾತು”. ಇದು ದೇಶೀಯವಾದ ಹೂ ಬಿಡುವ ಗಿಡಮರಗಳನ್ನು ಅತ್ಯಂತ ಆಪ್ತವಾಗಿ ಪರಿಚಯಿಸುತ್ತದೆ. ಈ ಪುಸ್ತಕದ ಓದು ಹೂ ಗಿಡಮರಗಳೊಂದಿಗಿನ ಆಪ್ತಸಂವಾದ ಒಡನಾಟದ ಮುದವನ್ನು ನಮಗೆ ನೀಡುತ್ತದೆ. ಲೇಖಕಿ ಸ್ವತಃ ಗಿಡಗಳನ್ನು ನೆಟ್ಟು ಬೆಳೆಸುವುದರಲ್ಲಿ…
4
ಲೇಖಕರು: addoor
November 04, 2012
ಕತೆ ಹೇಳಿದಂತೆ ಕಾನೂನಿನ ವಿಷಯಗಳನ್ನು ತಿಳಿಸಲು ಸಾಧ್ಯವೇ? ಸಾಧ್ಯ ಎಂದು ತೋರಿಸಿ ಕೊಟ್ಟಿದ್ದಾರೆ, ಶ್ರೀ ಎಸ್.ಆರ್. ಗೌತಮ್, “ನಿತ್ಯಜೀವನದಲ್ಲಿ ಕಾನೂನು” ಪುಸ್ತಕದ ಮೂಲಕ. ಉದಾಹರಣೆಗೆ ಪವರ ಪಟಾಲಂ – ಪವರ್ ಆಫ್ ಅಟಾರ್ನಿ – ಮುಖ್ತಾರ್ನಾಮವನ್ನು ಅವರು ವಿವರಿಸುವ ಪರಿ ಗಮನಿಸಿ: “ರಾಮಣ್ಣನಿಗೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮನೆ ನಿವೇಶನ ಮಂಜೂರಾತಿಯಾಗಿ ಸ್ವಾಧೀನ ಪತ್ರವನ್ನು ಪಡೆದುಕೊಂಡಿದ್ದಾನೆ. ಮಂಜೂರಾತಿಯ ಶರತ್ತಿನಂತೆ ರಾಮಣ್ಣ ಸ್ವಾಧೀನ ಪತ್ರವನ್ನು ಪಡೆದುಕೊಂಡ ತಾರೀಖಿನಿಂದ ಹತ್ತು…
1
ಲೇಖಕರು: partha1059
November 02, 2012
ಕೆಲವು ಸಣ್ಣ ಕತೆಗಳು, ನಾಟಕಗಳು ಒಮ್ಮೆ ಓದಿದರು ಜೀವನ ಪೂರ್ತಿ ನೆನಪಿರುತ್ತವೆ ! . ಅಂತಹ ಒಂದು ನಾಟಕ, ಕತೆ , ಮಂಕೀಸ್ ಪಾ. ಅದು ಸುಮಾರು ೧೯೭೬-೭೭ ನಾನಾಗ ತುಮಕೂರಿನಲ್ಲಿ ಪದವಿಪೂರ್ವವನ್ನು ಸಿದ್ದಗಂಗ ಕಾಲೇಜಿನಲ್ಲಿ ಓದುತ್ತಿದ್ದ ಸಮಯ. ಅಂಗ್ಲ ಬಾಷೆ ಓದಿಗಾಗಿ 'ಮಾಡ್ರನ್ ಒನ್ ಆಕ್ಟ್ ಪ್ಲೇ ಶೀರ್ಷಿಕೆಯಲ್ಲಿ ಇದ್ದ ಪ್ರಸಿದ್ದ ನಾಟಕ ಮಂಕೀಸ್ ಪಾ. ಕಾಲೇಜಿನಲ್ಲಿ ಆಗ ಧ್ರುವಕುಮಾರ್ ಎಂಬ ಅಂಗ್ಲ ಉಪನ್ಯಾಸಕರಿದ್ದರು. ವಿಶಿಷ್ಟ ವ್ಯಕ್ತಿತ್ವ ಅವರದು, ಅವರ ಮಾತು, ನಡೆ ನುಡು ಎಲ್ಲ ನಮಗೊಂದು ಕುತೂಹಲ…
13
ಲೇಖಕರು: partha1059
October 27, 2012
ಡಾ| ಕೆ. ಶಿವರಾಮ ಕಾರಂತರ ಮೂಕಜ್ಜಿಯ ಕನಸು ನಾನು ಹೈಸ್ಕೂಲಿನ ದಿನಗಳಿಂದ ಇಲ್ಲಿಯವರೆಗು ಹಲವು ಸಾರಿ ಓದಿರಬಹುದೇನೊ.ಪ್ರತಿಬಾರಿ ಓದುವಾಗಲು ಜೀವನದ ಹಲವು ಮಜಲುಗಳ, ದರ್ಶನವನ್ನು ಮಾಡಿಸುವ ಕಾದಂಬರಿ ಇದು. ಇಲ್ಲಿ ಕನಸು ಅನ್ನುವದಕ್ಕಿಂತ ದರ್ಶನ ಅನ್ನುವುದು ಹೆಚ್ಚು ಸೂಕ್ತವೇನೊ ಅನ್ನಿಸುತ್ತೆ. ಮಲೆನಾಡಿನ ಕೊಲ್ಲೂರಿನ ಸಮೀಪದ ಮೂಡೂರು ಎಂಬ ಹಳ್ಳಿಯಲ್ಲಿ ನೆಲೆಸಿರುವ ಸಾದಾ ಸೀದ ಜೀವನ ಪ್ರವೃತ್ತಿಯ ವ್ಯಕ್ತಿ ಸುಬ್ಬರಾಯರದು. ಇವರ ಅಜ್ಜಿಯೆ ಮೂಕಜ್ಜಿ, ಅಜ್ಜಿ ಎಂದರೆ ತಾತನ ಅಂದರೆ ತಂದೆಯ ತಂದೆಯ…
5
ಲೇಖಕರು: gopaljsr
October 24, 2012
ಕನ್ನಡ ಸಾಹಿತ್ಯದಲ್ಲಿ ಒಂದು ಜನಪ್ರಿಯ ಪ್ರಕಾರ ಹರಟೆ. ಕನ್ನಡ ಸಾಹಿತ್ಯ-ಲೋಕದ ಅನೇಕ ಉದ್ಧಾಮ ಸಾಹಿತಿಗಳು ಈ ಸಾಹಿತ್ಯ ಪ್ರಕಾರವನ್ನು ತುಂಬಾ ಸೊಗಸಾಗಿ ದುಡಿಸಿಕೊಂಡಿದ್ದಾರೆ. ಕಲೆತರಂತೂ ಹರೆಟೆಗೊಂದು ವಿಭಿನ್ನ, ವಿಶಿಷ್ಟ ಆಯಾಮವನ್ನು ದೊರಕಿಸಿಕೊಟ್ಟಿದ್ದಾರೆ. ಹರಟೆ ಹಾಲು ಹರೆತೆಯಗದಂತೆ ಜಾಗ್ರತಿ ಮೂಡಿಸಿದ್ದಾರೆ ....ಎಂಬ ಹಿನ್ನುಡಿ ಇರುವ ಒಂದು ಒಳ್ಳೆಯ ಪುಸ್ತಕ. ಸಕತ್ ನಗೆಗಡಲಿನಲ್ಲಿ ತೇಲಿಸುವ ಹನ್ನೆರಡು ಹರಟೆಗಳ ಸಂಗ್ರಹ. ಅವರ ಒಂದು ಲೇಖನದ ಲಿಂಕ್ ಕೆಳಗೆ ಇದೆ. ನಗುವುದು ಅಷ್ಟೇ ಅಲ್ಲದೆ…