ಪುಸ್ತಕ ಪರಿಚಯ

ಲೇಖಕರು: Ashwin Rao K P
September 14, 2023
ತ್ರಿಕೋನ ಪ್ರೇಮದ ಕಥಾ ಹಂದರವನ್ನು ಹೊಂದಿರುವ "ಚಂದ್ರಮಾನೆ" ಎಂಬ ಕಾದಂಬರಿಯನ್ನು ಬರೆದವರು ಕಗ್ಗೆರೆ ಪ್ರಕಾಶ್. ಇವರು ತಮ್ಮ ಈ ಪುಟ್ಟ ಕಾದಂಬರಿಯಲ್ಲಿ ತ್ರಿಕೋನ ಪ್ರೇಮವನ್ನು ಬಹಳ ಸೊಗಸಾಗಿ ಹೇಳ ಹೊರಟಿದ್ದಾರೆ. ಈ ಬಗ್ಗೆ ಅವರೇ ತಮ್ಮ ಮಾತು ‘ನಿಮ್ಮೊಂದಿಗೆ..." ಇಲ್ಲಿ ಹೇಳಿದ್ದು ಹೀಗೆ… “ಕಥಾನಾಯಕ ‘ಚಂದ್ರ’ ಅರವತ್ತು ವರ್ಷ ವಯಸ್ಸಿನ ಗಂಡ. ಕಥಾನಾಯಕಿ ‘ಮಾನೆ’ ಐವತ್ತು ವರ್ಷದ ಹೆಂಡತಿ. ಇವರಿಬ್ಬರ ಜೋಡಿಯ ಕಾದಂಬರಿ ಶೀರ್ಷಿಕೆಯೇ ‘ಚಂದ್ರಮಾನೆ.’ ಇವರಿಬ್ಬರ ನಡುವೆ ವಿಲನ್‌ನಂತೆ ಬರುವ…
ಲೇಖಕರು: addoor
September 14, 2023
ಕನ್ನಡದ ಮೇರು ಸಾಹಿತಿಗಳಲ್ಲಿ ಒಬ್ಬರಾದ ಕುವೆಂಪು ಅವರು ಬರೆದ ಒಂಭತ್ತು ಕತೆಗಳು ಈ ಸಂಕಲನದಲ್ಲಿವೆ. ಗ್ರಾಮೀಣ ಬದುಕನ್ನು ಕಟ್ಟಿ ಕೊಡುವ ಇಲ್ಲಿನ ಕೆಲವು ಕತೆಗಳಲ್ಲಿ ಕುವೆಂಪು ಅವರ ಬಾಲ್ಯದ ಅನುಭವಗಳ ಪ್ರಭಾವ ಗಾಢವಾಗಿದೆ. ಮೊದಲ ಕತೆ "ಸನ್ಯಾಸಿ". ಸಂಸಾರ ತೊರೆದು, ಸನ್ಯಾಸಿ ದೀಕ್ಷೆ ಪಡೆದು ನೆಮ್ಮದಿ ಕಂಡುಕೊಂಡ ಚೈತನ್ಯ ಅನಂತರ ಅಚಾನಕ್ ದ್ವಂದ್ವವನ್ನು ಎದುರಿಸಬೇಕಾಗುತ್ತದೆ. ತನ್ನ ಗುರುಗಳ ಆಶೀರ್ವಾದದಿಂದಲೇ ಆತನು ಆ ದ್ವಂದ್ವದಿಂದ ಹೊರಬರುವುದು ಈ ಕತೆಯ ಹಂದರ. ಅಧ್ಯಾತ್ಮದ ಹಾದಿಯಲ್ಲಿ…
ಲೇಖಕರು: Ashwin Rao K P
September 12, 2023
೧೯೭೫ರ ಜೂನ್ ೨೫ರಂದು ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗುತ್ತದೆ. ನಂತರದ ೬೩೫ ದಿನಗಳು ಭಾರತದ ಇತಿಹಾಸದ ಕರಾಳದಿನಗಳಾಗಿ ದಾಖಲಾಗಿವೆ. ಭಾರತದ ಪ್ರಜಾಪ್ರಭುತ್ವವನ್ನೂ, ಸ್ವಾತಂತ್ರ್ಯವನ್ನೂ ಅತಿಕ್ರಮಿಸಿ ನುಂಗಿದ ಸರ್ವಾಧಿಕಾರಿಯ ಆಜ್ಞೆಯಂತೆ ಭಾರತದ ಸಂವಿಧಾನಕ್ಕೆ ವಿರುದ್ಧವಾದ ರಾಜನೀತಿ, ಜನರ ಮನಸ್ಸಿನಲ್ಲಿ ಭಯಾತಂಕಗಳ ಕರಾಳ ನೆನಪುಗಳನ್ನು ಅಚ್ಚೊತ್ತಿ ಬಿಟ್ಟಿದೆ. ತುರ್ತು ಪರಿಸ್ಥಿತಿಯ ಬಗ್ಗೆ ಈಗಾಗಲೇ ಹಲವಾರು ಪುಸ್ತಕಗಳು ಹೊರಬಂದಿವೆ. ಈಗ ಹೊರಬಂದಿರುವ “ತುರ್ತು ಪರಿಸ್ಥಿತಿಯ ಕರಾಳ…
ಲೇಖಕರು: Ashwin Rao K P
September 09, 2023
‘ಚೋದ್ಯ’ ಅನುಪಮಾ ಪ್ರಸಾದ್‌ ಅವರ ಕಥಾಸಂಕಲನವಾಗಿದೆ. ಏಕಾಂತಕ್ಕಿಳಿದು ಬರೆಯಲು ತೊಡಗುವುದು.. ನಂತರ ಅದು ಬರೆಸಿಕೊಳ್ಳುತ್ತಾ ಹೋಗುವ ಪ್ರಕ್ರಿಯೆ.. ಮತ್ತೆಲ್ಲೊ ಒಂದು ಕಡೆ ಅದೇ ಕಂಡುಕೊಳ್ಳುವ ನಿಲುಗಡೆ.. ಇದೆಲ್ಲ ಸೇರಿದಾಗ ಸಿಗುವ ಮೊತ್ತವೇ ಕಥೆಯೆಂಬ ಚೋದ್ಯ ಅಂತಹ ಕೆಲವು ಈಗ ಮತ್ತೆ ನಿಮ್ಮ ಓದಿಗಾಗಿ ಕಾಯುತ್ತಿವೆ. ಕೈಗೆತ್ತಿಕೊಳ್ಳುವ ನಿಮಗೆ ಶರಣು. ಇಲ್ಲಿರುವ ಕಥೆಗಳಲ್ಲಿ ಕೆಲವು ಕಥಾ ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿವೆ ಹಾಗು ಮಯೂರ, ತುಷಾರ, ತರಂಗ ವಿಶೇಷಾಂಕ, ವಿಜಯವಾಣಿ ವಿಶೇಷಾಂಕ, ಸುಧಾ…
ಲೇಖಕರು: addoor
September 07, 2023
ಭಾರತ ಹಬ್ಬಗಳ ದೇಶ. ಇಲ್ಲಿ ಮಳೆಗಾಲದ ಹೊರತಾಗಿ ವರುಷದುದ್ದಕ್ಕೂ ಹಬ್ಬಗಳ ಸಂಭ್ರಮ. ಈ ಪುಸ್ತಕದಲ್ಲಿ ನಮ್ಮ ದೇಶದಲ್ಲಿ ವಿವಿಧ ಧರ್ಮದವರು ಆಚರಿಸುವ 15 ಹಬ್ಬಗಳನ್ನು ಪರಿಚಯಿಸಲಾಗಿದೆ. ವಿವಿಧ ಲೇಖಕರು ಬರೆದಿರುವ ಮಾಹಿತಿಪೂರ್ಣ ಲೇಖನಗಳನ್ನು ಎ.ಆರ್. ರಂಗರಾವ್ ಸರಳ ಭಾಷೆಯಲ್ಲಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಬುದ್ಧ ಪೂರ್ಣಿಮಾ, ಬಿಹು, ರಥ ಯಾತ್ರೆ, ರಕ್ಷಾ ಬಂಧನ್, ಓಣಂ, ಈದ್, ಗಣೇಶ ಚತುರ್ಥಿ, ದುರ್ಗಾ ಪೂಜೆ, ದಸರಾ, ದೀಪಾವಳಿ, ಕ್ರಿಸ್‌ಮಸ್, ಲೋಡಿ, ಪೊಂಗಲ್, ಹೋಳಿ, ನವರೋಜ್ - ಈ ಹಬ್ಬಗಳ…
ಲೇಖಕರು: Ashwin Rao K P
September 07, 2023
ಕೇವಲ ೫೨ ಪುಟಗಳಲ್ಲಿ ಬಹಳ ಸೊಗಸಾದ ಕವಿತೆಗಳನ್ನು ಕಟ್ಟಿಕೊಟ್ಟಿದ್ದಾರೆ ಉದಯೋನ್ಮುಖ ಕವಯತ್ರಿ ಡಿ. ಅರುಂಧತಿ. ಇವರು ಬರೆದ ಕವನಗಳ ಸಂಕಲನ “ಜೀವಜಾಲದ ಸಗ್ಗ” ದ ಬಗ್ಗೆ ಲೇಖಕರಾದ ಜಿ ವಿ ಆನಂದಮೂರ್ತಿ ತಮ್ಮ ಮುನ್ನುಡಿಯಲ್ಲಿ ಹೀಗೆ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ... “ಸಾರ್ವಜನಿಕ ಜೀವನ, ದಲಿತ ಮತ್ತು ರೈತ ಚಳವಳಿಗಳೊಂದಿಗಿನ ನಿರಂತರ ಸಂಪರ್ಕ, ಮಹಿಳಾ ಸಂಘಟನೆ, ಸಾಹಿತಿ ಕಲಾವಿದರೊಂದಿಗೆ ಬೆರೆವ ಗುಣ, ನಿರ್ಲಕ್ಷಿತ ಸಮುದಾಯಗಳಿಗೆ ತೋರುವ ಕಾರುಣ್ಯ ಹಾಗೂ ವೈದ್ಯ ವೃತ್ತಿಯಲ್ಲಿ ಹಲವಾರು…