ಸಹಮನಸ್ಕರ ಮದುವೆಗೆ ಅಡಚಣೆಯ ತರಲಾರೆ
------ ವಿಲಿಯಂ ಶೇಕ್ಸ್ ಪಿಯರ್ (ಸುನೀತ ೧೧೬)
ಮನ್ನಿಸಿ, ನಿನ್ನೆ ಪ್ರಾಸವಿಲ್ಲದೇ ಅನುವಾದಿಸಿದ್ದೆ. ಅದನ್ನು ಬದಲಿಸಿ ಪ್ರಾಸ...
ಸಹಮನಸ್ಕರ ಮದುವೆಗೆ ಅಡಚಣೆಯ ತರಲಾರೆ
------ ವಿಲಿಯಂ ಶೇಕ್ಸ್ ಪಿಯರ್ (ಸುನೀತ ೧೧೬)
ಮನ್ನಿಸಿ, ನಿನ್ನೆ ಪ್ರಾಸವಿಲ್ಲದೇ ಅನುವಾದಿಸಿದ್ದೆ. ಅದನ್ನು ಬದಲಿಸಿ ಪ್ರಾಸ...
(೪೦೧) ಶಕ್ತಿವಂತರಾಗಬೇಕೆಂಬ ಕಾರಣಕ್ಕೇ ಯಾರೂ ಅಧಿಕಾರವನ್ನು ಬಯಸರು. ಭಯ ಮತ್ತು ಕಾರ್ಗತ್ತಲ ಭೀತಿಯನ್ನು ಹೊಡೆದೋಡಿಸುವ ಸುಲಭೋಪಾಯವದು ಎಂದು ಭಾವಿಸಿದವರ ಹಕ್ಕು ಆ ಬಯಕೆ....
ಮಾಗಿಯ ಕಾಲದ ಚಿಗುರು ಮೊಳಕೆಯೊಡೆದು, ಕಾಲ ಕಾಲಕ್ಕೆ ಮಳೆ-ಬೆಳೆ ಆಗುತ್ತಿದ್ದರೂ, ಕೋಗಿಲೆಯು ತಾನು ತನುಮನದಿ೦ದ ಇ೦ಪಿಸುತ್ತಿದ್ದರೂ, ಅಷ್ಟೆ ಏಕೆ? ಹಳ್ಳಿಯು "ಯೊಳುಯೆಡೆ ಸರುಪ"ದ೦ತೆ...
ಚೀನು ಅಚಿಬೆ ಸಮಕಾಲಿನ ಜಗತ್ತು ಕಂಡ ದೈತ್ಯ ಪ್ರತಿಭೆಯ ಬರಹಗಾರ. ನೈಜೇರಿಯಾ ಮೂಲದ ಚೀನು ಹುಟ್ಟಿದ್ದು ನೈಜೇರಿಯಾದ ಓಗಿಡಿ ಎಂಬ ಹಳ್ಳಿಯಲ್ಲಿ. ಅದೇ ಊರಿನಲ್ಲಿ ಅವನ ತಂದೆ...
"ಎರಡೇ ನಿಮಿಷ ಸಮಯ ಕೊಟ್ಟು ನನ್ನನು ಒಪ್ಪಿಸಿದ ನಮ್ಮ ಮ್ಯನೇಜರ್ಗೆ ಭೇಶೆನ್ನ ಬೇಕು" (ವ್ಯ೦ಗ್ಯ)
ಇದರ ಹಿನ್ನಲೆ ನಿಮಗೆ ಮೊದಲು ಹೇಳಬೇಕು:
ಆ೦ದು ಗುರುವಾರ ರಾತ್ರಿ ೯:೫೫...
ಪರಮಾತ್ಮ ನೋಡಿದ ತರುವಾಯ ಸಿನೆಮಾ ಹೇಗಿತ್ತು ಎಂದರೆ ಸಿನೆಮಾದ ಪ್ರಭಾವದಲ್ಲಿಯೇ "ಯಾವನಿಗೊತ್ತು..." ಎಂದು ಉಡಾಫೆಯಲ್ಲಿ ಹೇಳಿಬಿಡಬಹುದಿತ್ತು. ಇಲ್ಲವೇ ಭಟ್ಟರು ತಮ್ಮ ಸಿನೆಮಾದ...
ನಸುಕಿನ ಚುಮು ಚುಮು ಬಿಸಿಲಿನಲ್ಲಿ ಆ ದಾರಿಯಲ್ಲಿ ನಡೆದರೆ ಅಕ್ಷರಶ: ವಜ್ರ ಮುತ್ತುಗಳನ್ನು ದಾರಿಯುದ್ದಕ್ಕೂ ಕಾಣಬಹುದು! ಇರುಳೆಲ್ಲ ಬಿದ್ದ ಇಬ್ಬನಿಯು ದಾರಿಯ ಇಕ್ಕೆಲಗಳಲ್ಲೂ...
ಭೋಜರಾಜನ ಬಗ್ಗೆಯೂ ಹೊರಟಿರುವ ಗದ್ದಲದ ಬಗ್ಗೆ ಸುನಾಥರ ಸಲ್ಲಾಪದಲ್ಲಿ ಓದಿದಾಗ ಕಾಳಿದಾಸ-...
ಪ್ರಾಣೇಶ ರಾಯರು ಎಂದರೆ ಬೀದಿಯಲ್ಲಿ ಇರೋರಿಗೆಲ್ಲಾ ವಸಿ ತಲೆ ನೋವೆ. ರೇಡಿಯೋ ಆಫ್ ಮಾಡಿದರು ಒದರುಕೊಳ್ಳುತ್ತದಲ್ಲಾ ಆ ರಿತಿ ಇವರು. ನಾನು ಬೆಳಗ್ಗೆ ಎದ್ದು ಸೇವಿಂಗ್ ಮಾಡಿ, ಸ್ನಾನ...
"ಇಂದು ಜನರು ಸಂಗೀತವನ್ನು ನೋಡುತ್ತಾರೆ , ಕೇಳೋದಿಲ್ಲ" ಹೀಗೆ ನೊಂದು ನುಡಿದವರು ಸಂಗೀತ ನಿರ್ದೇಶಕ ಮನ್ನಾ ಡೆ. ಇಂಡಿಯನ್ ಎಕ್ಸ್ ಪ್ರೆಸ್ ನಲ್ಲಿ ಪ್ರಕಟವಾದ...