(೨೨೬) ನಮ್ಮ ಸಾಫಲ್ಯವು ಅನ್ಯರಿಗೂ ಒದಗುವಂತಹುದಾದರೆ, ಸಾರ್ಥಕ ಭಾವವೆಂಬುದು ನಮಗೆ ಮಾತ್ರ ಸೇರಿದ್ದು!
(೨೨೭) ಬದುಕು ಗಂಭೀರವಾಗಿ ಪರಿಗಣಿಸುವಲ್ಲಿಲ್ಲ, ಬದಲಿಗೆ ಆಳವಾಗಿ...
(೨೨೬) ನಮ್ಮ ಸಾಫಲ್ಯವು ಅನ್ಯರಿಗೂ ಒದಗುವಂತಹುದಾದರೆ, ಸಾರ್ಥಕ ಭಾವವೆಂಬುದು ನಮಗೆ ಮಾತ್ರ ಸೇರಿದ್ದು!
(೨೨೭) ಬದುಕು ಗಂಭೀರವಾಗಿ ಪರಿಗಣಿಸುವಲ್ಲಿಲ್ಲ, ಬದಲಿಗೆ ಆಳವಾಗಿ...
(೨೪೬) ಈ ಪೃಥ್ವಿಯ ಆಚೆ ದೇವರಿಲ್ಲ. ಪಂಜು ಇಲ್ಲದೆ ಕೃತಕ ಬೆಳಕು ಹೇಗೆ ಇರುವುದಿಲ್ಲವೋ ಹಾಗೆ ಮಾನವ ಪ್ರಾಣಿ ಇಲ್ಲದೆ ದೈವವಿರದು ಎಂಬುದನ್ನು ದೇವರೂ ಒಪ್ಪುತ್ತದೆ!
(೨೪೭)...
ಮೇ ಮಾಸದಲ್ಲಿ ಲೇಖನಗಳು ಪ್ರಕಟವಾಗಿದ್ದು ಒಟ್ಟು ೩೫೨. ಎಂದಿನಂತೆ ಬ್ಲಾಗ್ ಬರಹ ಹಾಗು ಕವನಗಳದ್ದೆ ಮೇಲುಗೈ. ಈ ತಿಂಗಳ ಪ್ರತಿಕ್ರಿಯೆಗಳು...
ಇತ್ತೀಚೆಗೆ "ಸಂಪದಿಗ" ಮಿತ್ರರೊಬ್ಬರು ಕನ್ನಡದ ಕಾದಂಬರಿ ಪಿತಾಮಹರೆನಿಸಿದ ಅ.ನ.ಕೃ. ರವರ...
ಬೆಳಗಾವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಾಗ ನನಗುಂಟಾದ ಆಡುಭಾಷೆಯ ಪ್ರಾರಂಭಿಕ ತೊಂದರೆಗಳನ್ನು ನೆನೆಸಿಕೊಂಡರೆ ಈಗಲೂ ನಗು ಬರದೇ ಇರದು. ಒಂದೆರಡು, ಆಗ 'ವಿಚಿತ್ರ'...
(ವಿಜಯ ನೆಕ್ಸ್ಟ್ ವಾರಪತ್ರಿಕೆಯಲ್ಲಿ ಪ್ರಕಟವಾದ ಬರಹ) (ಚಿತ್ರ ಕೃಪೆಃ...
ಹಲವು ದಿನಗಳಿಂದ ನನ್ನ ಪುಸ್ತಕ ’ಹಂಸನಾದ’ಕ್ಕೆ ಪ್ರೊ. ಓ.ಎಲ್. ನಾಗಭೂಷಣಸ್ವಾಮಿ ಅವರು ಬರೆದಿರುವ ಚೆಂದದ ಮುನ್ನುಡಿಯನ್ನು ಇಲ್ಲಿ ಹಾಕಬೇಕೆಂದಿದ್ದೆ. ಅದಕ್ಕೆ ಈಗ ಕಾಲ ಕೂಡಿ...
ದೆಹಲಿಯ ಹಜರತ್ ನಿಜಾಮುದ್ದೀನ್ ರೈಲುನಿಲ್ದಾಣ ,ಸಾಯಂಕಾಲದ ಕಾಲ ದಾಟಿ ರಾತ್ರಿ ಆಗುತ್ತಿತ್ತು. ಬೆಂಗಳೂರಿನತ್ತ ಹೋಗುವ ರಾಜದಾನಿ ಎಕ್ಸ್ ಪ್ರೆಸ್ ಬಂದು ನಿಲ್ಲುತ್ತಿರುವಂತೆ ಜನ...
ಲೌಕಿಕ
ಗಾಂಗೇಯಂ ವಹ್ನಿ ಗರ್ಭಂ | ಸರವಣ ಜನಿತಂ ಜ್ಙಾನಶಕ್ತಿಂ ಕುಮಾರಂ|
ಸಮಯ ನಡುರಾತ್ರಿಯನ್ನು ಮೀರಿ ಸ್ವಲ್ಪ ಕಾಲ ಕಳೆದಿತ್ತು...