ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಕಾದಂಬರಿ

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ (ಕಾದಂಬರಿ)

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೧೮)

January 9, 2006 - 11:43pm — pvravi

*****ಭಾಗ ೧೮

ಕಾರಾಗೃಹದ ದಾರಿ ಕಲ್ಲು ಬಂಡೆಗಳ ಮೇಲೆ ಹಾಯ್ದು ಹೋಗುತ್ತಿತ್ತು. ಒಂದು ತಿರುವಿನಲ್ಲಿ ಎತ್ತರದ ಕಡಿದಾದ ಬಂಡೆಗಳು; ಬಂಡೆಗಳ ಮೇಲೆ ಒಂದು ಕಟ್ಟಡ ಕಾಣಿಸಿತು. ಕಟ್ಟಡಲ್ಲಿ ಕೆಲವೊಂದು ಬೆಳಕಿಂಡಿಗಳು ಕಾಣಿಸುತ್ತಿದ್ದವು. ಅವೇ ಕಾರಾಗೃಹ ಹಿಂಭಾಗದಲ್ಲಿರುವ ಸೆರೆ ಕೋಣೆಗಳಿರಬೇಕೆಂದು ಊಹಿಸಿದೆ. ಕಾರಾಗೃಹದ ಮುಂದೆ ಕೋಟೆಯಂತಹ ಭದ್ರತೆ. ಒಳಗೆ ಸೇರಿಸಿ ಬಾಗಿಲನ್ನು ಮುಚ್ಚಿದರೆ ಸೊಳ್ಳೆಯೂ ಹೊರ ಹೋಗಲಾರದು! ಈ ದುರ್ಗದಂತಹ ಕಾರಾಗೃಹಕ್ಕೆ ನನ್ನನ್ನು ಕರೆದೊಯ್ದರು. ಕುದುರೆಯಿಂದ ಕೆಳಗಿಳಿಸಿ ಮೊಗಸಾಲೆಗಳಲ್ಲಿ ಎಳೆದುಕೊಂಡು ಹೋದರು. ಮೊಗಸಾಲೆಯ ಕೊನೆಯಲ್ಲಿ ಆಕಾಶ-ತಾರೆಗಳು ಕಾಣಿಸುತ್ತಿದ್ದವು; ತಣ್ಣನೆಯ ಗಾಳಿಯೂ ಬೀಸುತ್ತಿತ್ತು. ಮೊಗಸಾಲೆಯ ಒಂದು ಬದಿಯಲ್ಲಿ ಒಂದೆರಡು ಮುಚ್ಚಿದ್ದ ಬಾಗಿಲುಗಳನ್ನು ಹಾಯ್ದು ಹೋಗಿ, ಒಂದು ತೆರೆದಿದ್ದ ಬಾಗಿಲಲ್ಲಿ ನನ್ನನ್ನು ತಳ್ಳಿ ಬಾಗಿಲು ಮುಚ್ಚಿದರು.  ಮುಂದೆ ಓದಿ »

  • ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ (ಕಾದಂಬರಿ)
~.~
  • Login or register to post comments
  • 589 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೨)

January 9, 2006 - 11:43pm — pvravi

*****ಭಾಗ ೨

ಭಟರು ನನ್ನನ್ನು ಸರಪಣಿಗಳಿಂದ ಕಟ್ಟಿ ಹಾಕಿ ಒಂದು ಕತ್ತಲೆ ಕಾರಾಗ್ರಹಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿದರು. ಆ ಕಾರಾಗ್ರಹದಲ್ಲಿ ಎಷ್ಟು ಹೊತ್ತು ಕಳೆಯಿತೋ ಎನೋ ಒಂದೂ ಹೇಳಲಾರೆ. ಆ ಕತ್ತಲೆ ಕೋಣೇಯಲ್ಲಿ ಹಗಲಿಲ್ಲ, ರಾತ್ರಿಯಿಲ್ಲ. ಮೂಷಕಗಳು ಎಲ್ಲೆಡೆ ಓಡಾಡುತ್ತಿದ್ದವು. ವ್ಯಾಘ್ರ ಮಾಡಿದ ಗಾಯಗಳಿಂದ ಪೀಢೆ ಹೆಚ್ಚಾಗಿತ್ತು. ಊಟವೇನೋ ಮಾಡಿದ್ದೇ ನೆನಪಿಲ್ಲ. ನನ್ನ ಯೋಜನೆಗಳು, ಸ್ವಪ್ನಗಳು ಭಂಗವಾದವೆಂದುಕೊಳ್ಳುತ್ತ ಅದೃಷ್ಟದೇವಿಯನ್ನು ದೂರತೊಡಗಿದೆ.  ಮುಂದೆ ಓದಿ »

  • ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ (ಕಾದಂಬರಿ)
~.~
  • Login or register to post comments
  • 704 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೧೯)

January 9, 2006 - 11:43pm — pvravi

*****ಭಾಗ ೧೯

ಅಷ್ಟರಲ್ಲಿ ಅವನು "ಅದು ಹಾಗಿರಲಿ, ನಿನ್ನ ಕತೆಯೇನು" ಎಂದು ನನ್ನನ್ನೇ ಕೇಳಿದ.  ಮುಂದೆ ಓದಿ »

  • ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ (ಕಾದಂಬರಿ)
~.~
  • Login or register to post comments
  • 626 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೩)

January 9, 2006 - 11:43pm — pvravi

***** ಭಾಗ ೩.

ಮರುದಿನ ಏನಾಯಿತೆಂಬುದು ನಾನು ಊಹಿಸಬಲ್ಲನಾಗಿದ್ದೆ. ನನಗೆ ಮರಣ ದಂಡನೆ ವಿಧಿಸಲಾಗಿರುವುದಾಗಿ ಡಂಗೂರ ಸಾರಿರಬೇಕು. ನೆರೆಹೊರೆಯವರೆಲ್ಲ ನಾನಿನ್ನು ಬದುಕಿಲ್ಲ ಎಂದುಕೊಂಡಿರಬೇಕು. ಅಮ್ಮ ನಮ್ಮ ತಂದೆ.... "ಒಹ್! ಹೇಗಾದರೂ ಮನೆಗೆ ನನ್ನ ನಿಜ ಸಂಗತಿಯ ಬಗ್ಗೆ ಸಂದೇಶ ತಲುಪಿಸಬೇಕು" ನನಗೆ ನಾನೇ ಹೇಳಿಕೊಂಡೆ. ನನಗೆ ಮರಣದಂಡನೆ ವಿಧಿಸಲಿಲ್ಲವಾದರೂ ನನ್ನನ್ನು ಕರೆದೊಯ್ಯಲು ಯಾರೂ ಬರಲಿಲ್ಲ. ನನ್ನ ಕಾತರ ಹೆಚ್ಚಾಗತೊಡಗಿತು. ನಾನು ರಾಜ, ಮಹಾಮಂತ್ರಿಗಳೊಡನೆ ಮಾತನಾಡಿದ್ದು ಕನಸೋ ನನಸೋ ಎಂದು ಯೋಚಿಸತೊಡಗಿದೆ.  ಮುಂದೆ ಓದಿ »

  • ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ (ಕಾದಂಬರಿ)
~.~
  • Login or register to post comments
  • 534 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ... (ಭಾಗ ೨೦)

January 9, 2006 - 11:43pm — pvravi

*****ಭಾಗ ೨೦

ಎಲ್ಲವನ್ನೂ ಯೋಚಿಸಿದ್ದ ನಾನು ಗಂಗಾನದಿಯ ಶೀತಲತೆಯನ್ನು ಎಣಿಸಿರಲಿಲ್ಲ. ಗಂಗಾನದಿ ಹಿಮಾಲಯ ಪರ್ವತಗಳಿಂದ ಮಂಜು ಕರಗಿ ನೀರಾಗಿ ಹರಿದು ಬರುವ ನದಿ. ಹಾಗಾಗಿ ನದಿ ಬಹಳ ತಂಪಾಗಿರುವುದು. ರಾತ್ರಿಯ ಚಳಿಯಲ್ಲಿ ಆ ಕೊರೆಯುವ ನೀರಿನಲ್ಲೀಜುವುದೆಂದರೆ ಏನು! ಆದರೂ ಆದಷ್ಟೂ ನೀರಿನೊಳಗೇ ಈಜಿಕೊಂಡು ಸ್ವಲ್ಪ ದೂರ ಹೋದೆ. ನದಿ ವೇಗವಾಗಿ ಹರಿಯುತ್ತಿತ್ತು, ನಾನು ಪ್ರವಾಹದೊಡನೆಯೇ ಈಜುತ್ತಿದ್ದರಿಂದ ಮುಂದೆ ಹೋಗಲು ಹೆಚ್ಚು ಶಕ್ತಿ ಪ್ರಯೋಗ ಮಾಡುವ ಅವಕಾಶವಿರಲಿಲ್ಲ. ನಂತರ ಉಸಿರಾಡಲೆಂದು ಮೇಲೆ ಬಂದು ಸುತ್ತ ನೋಡಿದೆ ಎಲ್ಲವೂ ನಿಶ್ಯಬ್ಧವಾಗಿ, ಸುರಕ್ಷಿತವಾಗಿ ಕಾಣಿಸಿತು. ಆದರೂ ಜಾಗ್ರತೆಗಾಗಿ ಮತ್ತೆ ಸ್ವಲ್ಪ ದೂರ ಮುಳುಗಿಕೊಂಡೇ ಈಜುತ್ತಾ ಹೋದೆ. ಸುಮಾರು ಐದಾರು ಕ್ರೋಶಗಳು ಹೋದ ನಂತರ ತೀರದಲ್ಲಿ ಒಂದು ವನ ಕಾಣಿಸಿತು. ನಿಧಾನವಾಗಿ ನೀರಿನಿಂದೆದ್ದು ವನದೊಳಗೆ ಹೊಕ್ಕೆ. ತಂಪನೆಯ ನೀರಿನಿಂದ ಮೈ ಮರಗಟ್ಟಿ ಹೋಗಿತ್ತು. ಮೈ ಬೆಚ್ಚಗೆ ಮಾಡಿಕೊಳ್ಳಲು ಸ್ವಲ್ಪ ಹೊತ್ತು ಅಲ್ಲಿಯೇ ಓಡಾಡಿದೆ. ನನ್ನ ಪಂಚೆಯನ್ನು ಹಿಂಡಿ ಆದಷ್ಟೂ ಒಣಗಿಸಿಕೊಂಡೆ. ನಂತರ ಸುಸ್ತಾಗಿ ಬಂಡೆಯ ಮಗ್ಗುಲಿನಲ್ಲಿ ಮಲಗಿ ನಿದ್ರೆ ಮಾಡಿದೆ.  ಮುಂದೆ ಓದಿ »

  • ಪುಲಿಕೇಶಿ-ಹರ್ಷವರ್ಧನರ ಕಾಲದಲ್ಲಿ (ಕಾದಂಬರಿ)
~.~
  • Login or register to post comments
  • 580 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
1234ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 11:40pm
  • ಗಣೇಶ
    ಉ: ಗೂದೆ ಹಣ್ಣು
    July 24, 2008 - 11:40pm
  • uniquesupri
    ಉ: ಮಾಧ್ಯಮಗಳು ಸ್ವಯಂ ನಿಯಂತ್ರಣ ಅನುಸರಿಸಲಿ
    July 24, 2008 - 11:39pm
  • uniquesupri
    ಉ: ಇದು ಬರಿ ಬೆಳಗಲ್ಲೋ...
    July 24, 2008 - 11:37pm
  • srinivasps
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:12pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 11:06pm
  • ಗಣೇಶ
    ಉ: ಗೂದೆ ಹಣ್ಣು
    July 24, 2008 - 10:56pm
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:49pm
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:26pm
  • Jayalaxmi.Patil
    ಉ: ಶರಣರ ಬದುಕನ್ನು ಮರಣದಲ್ಲಿ ನೋಡು
    July 24, 2008 - 10:19pm
ಇನ್ನಷ್ಟು


ಸೂರ್ಯನ ಎಳೆಬಿಸಿಲಿನಲ್ಲಿ ಬದುಕಿರಿ, ಸಮುದ್ರವನ್ನೇ ಈಜಿರಿ, ಕಾನನದ ತಂಗಾಳಿಯನ್ನು ಸೇವಿಸಿರಿ...

— ಎಮರ್ಸನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator