ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: ನೀವು ಪುಸ್ತಕ ಸೆಲೆಕ್ಷನ್ ಹೇಗೆ ಮಾಡುತ್ತಿರಾ ?

August 8, 2007 - 1:15pm — shreekant.mishrikoti

ಉ: ನೀವು ಪುಸ್ತಕ ಸೆಲೆಕ್ಷನ್ ಹೇಗೆ ಮಾಡುತ್ತಿರಾ ?

shreekant.mishrikoti's picture

ನಾನು ಪುಸ್ತಕ ಆರಿಸ್ತೇನೆ ! ( ಆಯೋದೂ ಇಲ್ಲ ; ಸಿಲೆಕ್ಟ್ ಮಾಡೋದೂ ಇಲ್ಲ )

ಮುಖಪುಟ ; ಲೇಖಕರು ; ಯಾವುದರ ಬಗ್ಗೆ ಇದೆ ಅನ್ನೋದು ; ಬರಹ ಶೈಲಿ ಮತ್ತು ಮುದ್ರಣ ( ಓ.ಎಲ್.ಎನ್ ಅವರ ಲೋಕಾಂತ-ಏಕಾಂತ ದ ಅಕ್ಶರಗಳು ಮುದ್ದಾಗಿವೆ)
ಬೆಲೆ ಬಹಳ ಮಹತ್ವದ್ದು .

೧೦೦ ರೂ ವರೆಗೆ ಇದ್ರೆ ಹೆಚ್ಚು ಯೋಚಿಸೋದಿಲ್ಲ ;
೧೦೦-೨೦೦ ರ ನಡುವೆ ಇದ್ರೆ ಸ್ವಲ್ಪ ಯೋಚಿಸ್ತೀನಿ .
೨೦೦ ರ ಮೇಲಿದ್ರೆ ಬಹಳ ಯೋಚಿಸ್ತೀನಿ !

ಅದೇಕೋ ಕನ್ನಡದ ಹೊಸ ಪುಸ್ತಕಗಳು ಬಹಳ ತುಟ್ಟಿ ; ಪ್ರತಿ ಪುಟಕ್ಕೆ ೫೦ ಪೈಸೆಯಿಂದ ಒಂದು ರೂಪಾಯಿವರೆಗೆ ಇರುತ್ತದೆ .
ಓದುಗರು ಕಡಿಮೆ ಇರೋದು ಒಂದು ಕಾರಣ ಇರ್ಬಹುದು.

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ನೀವು ಪುಸ್ತಕ ಸೆಲೆಕ್ಷನ್ ಹೇಗೆ ಮಾಡುತ್ತಿರಾ ? By: betala (7 replies) August 7, 2007 - 7:43pm
  • ಉ: ನೀವು ಪುಸ್ತಕ ಸೆಲೆಕ್ಷನ್ ಹೇಗೆ ಮಾಡುತ್ತಿರಾ ? By: pallavi.dharwad (May 26 2008 - 1:00pm)
  • ಉ: ನೀವು ಪುಸ್ತಕ ಸೆಲೆಕ್ಷನ್ ಹೇಗೆ ಮಾಡುತ್ತಿರಾ ? By: sankul (Sep 28 2007 - 2:16pm)
  • ಉ: ನೀವು ಪುಸ್ತಕ ಸೆಲೆಕ್ಷನ್ ಹೇಗೆ ಮಾಡುತ್ತಿರಾ ? By: gc (Aug 7 2007 - 10:03pm)
    • ಉ: ನೀವು ಪುಸ್ತಕ ಸೆಲೆಕ್ಷನ್ ಹೇಗೆ ಮಾಡುತ್ತಿರಾ ? By: ismail (Aug 8 2007 - 5:23pm)
  • ಉ: ನೀವು ಪುಸ್ತಕ ಸೆಲೆಕ್ಷನ್ ಹೇಗೆ ಮಾಡುತ್ತಿರಾ ? By: hpn (Aug 7 2007 - 9:48pm)
  • ಉ: ನೀವು ಪುಸ್ತಕ ಸೆಲೆಕ್ಷನ್ ಹೇಗೆ ಮಾಡುತ್ತಿರಾ ? By: mahesha (Aug 7 2007 - 8:01pm)
    • ಉ: ನೀವು ಪುಸ್ತಕ ಸೆಲೆಕ್ಷನ್ ಹೇಗೆ ಮಾಡುತ್ತಿರಾ ? By: shreekant.mishrikoti (Aug 8 2007 - 1:15pm)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:36am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:29am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:26am
  • Chamaraj
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:18am
  • Chamaraj
    ಉ: ಪತನದ ಕತೆ
    October 11, 2008 - 6:16am
ಇನ್ನಷ್ಟು


ಪದದೊಳಿಲ್ಲ ತಾನರ್ಥದೊಳಿಲ್ಲವು
ಪದಾರ್ಥ ಸ೦ಘಾತದೊಳಿಲ್ಲ
ಎದೆಎದೆಯನು ಪಿಸು ಮಾತೊಳಗರಳಿಸಿ
ಮುದ ಹರಡುವ ಕಲೆ ಋಷಿ ಬಲ್ಲ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator