ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಅಜ್ಞಾನದ ಪರೀಕ್ಷೆಯಲ್ಲ, ನನಗಾದ ದಿಗ್ಭ್ರಮೆ

December 24, 2005 - 9:34am — tvsrinivas41

ಕೆಲವೊಮ್ಮೆ ಹಾಗೆ

tvsrinivas41's picture

ಕೆಲವೊಮ್ಮೆ ಹಾಗೆ ಆಗುವುದಂತೆ. ಎಷ್ಟೇ ಆಗಲಿ ಬಸವಣ್ಣನವರು ಕೂಡಲಸಂಗಮನ ಭಕ್ತರು. ಅವನ ಮೇಲಿನ ಅತೀವ ಪ್ರೇಮದಿಂದ ಹೀಗಂದಿರಬಹುದು.
ಕಾಲೇಜಿನಲ್ಲಿದ್ದಾಗ ಒಮ್ಮೆ (ಬಹುಶ: ೧೯೭೯ರಲ್ಲಿ), ಒಂದು ಪುಸ್ತಕ ಓದುತ್ತಿದ್ದೆ. ಅದರಲ್ಲಿ ತಿಳಿಸಿದಂತೆ,
ಮಹಾಭಾರತದಲ್ಲಿ ಅರ್ಜುನ ಕರ್ಣರ ವಾಗ್ಯುದ್ಧದಲ್ಲಿ ಅರ್ಜುನ ಕರ್ಣನನ್ನು ಕುಮಾರಿಯ ಮಗ ಎಂದು ಸಂಬೋಧಿಸುತ್ತಾನೆ. ಇವನಿಗೆ ಹೇಗೆ ಗೊತ್ತಿತ್ತು ಎಂಬ ಯೋಚನೆ ನನ್ನನ್ನು ಕಾಡಹತ್ತಿತು.
ನಾನು ಸಂಸ್ಕೃತದ ವಿದ್ಯಾರ್ಥಿ ಆಗಿದ್ದೆ. ನನ್ನ ಗುರುಗಳಾದ ಶ್ರೀ ಅನಂತರಂಗಾಚಾರ್ಯರನ್ನು ಕೇಳಿದೆ. ಅವರು ಕನ್ನಡದ ಬಗ್ಗೆ ಅಷ್ಟಾಗಿ ತಮಗೆ ತಿಳಿಯದೆಂದು ಕೇಶವಭಟ್ಟರನ್ನು ಕೇಳಿದರು. ಅವರು ಹೇಳಿದ್ದಿಷ್ಟೇ. ಬರಹಗಾರರು ಕೆಲವೊಮ್ಮೆ ಪೂರ್ವಾಗ್ರಹ ಪೀಡಿತರಾಗಿರುತ್ತಾರೆ. ಮನಸ್ಸಿನಲ್ಲಿ ಮುಂದಾಗುವುದು ಅಚ್ಚಳಿಯದೇ ಕುಳಿತಿದ್ದು, ತಿಳಿಯದಂತೆ ಇಂತಹ ಪದಗಳು ಬರುವ ಸಾಧ್ಯತೆ ಇದೆ. ಇದನ್ನು ತಪ್ಪು ಎಂದು ತಿಳಿಯಬೇಡ, ಎಂದಿದ್ದರು.

ವಂದನೆಗಳೊಂದಿಗೆ
---
ತವಿಶ್ರೀನಿವಾಸ
http://asraya.net

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ವಚನ ಚಿಂತನ: ಈ ವಚನವನ್ನು ಅರ್ಥಮಾಡಿಕೊಳ್ಳುವುದು ಹೇಗೆ? By: olnswamy (7 replies) December 23, 2005 - 7:45pm
  • ಉ: ವಚನ ಚಿಂತನ: ಈ ವಚನವನ್ನು ಅರ್ಥಮಾಡಿಕೊಳ್ಳುವುದು ಹೇಗೆ? By: ಸಂಗನಗೌಡ (May 21 2008 - 5:48pm)
  • ಉ: ವಚನ ಚಿಂತನ: ಈ ವಚನವನ್ನು ಅರ್ಥಮಾಡಿಕೊಳ್ಳುವುದು ಹೇಗೆ? By: kannadakanda (May 21 2008 - 3:04pm)
  • ಉ: ವಚನ ಚಿಂತನ: ಈ ವಚನವನ್ನು ಅರ್ಥಮಾಡಿಕೊಳ್ಳುವುದು ಹೇಗೆ? By: sushil (May 12 2008 - 1:19pm)
  • ಬಹುಶ: By: muralihr (Dec 24 2005 - 10:19am)
  • ಹೆಚ್ಚಿನ ಪ್ರೇಮ By: tvsrinivas41 (Dec 23 2005 - 9:08pm)
    • ಅಜ್ಞಾನದ ಪರೀಕ್ಷೆಯಲ್ಲ, ನನಗಾದ ದಿಗ್ಭ್ರಮೆ By: olnswamy (Dec 23 2005 - 10:31pm)
      • ಕೆಲವೊಮ್ಮೆ ಹಾಗೆ By: tvsrinivas41 (Dec 24 2005 - 9:34am)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
  • uniquesupri
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:55pm
ಇನ್ನಷ್ಟು


ನೀವು ಹಣಕ್ಕಾಗಿ ಕೆಲಸಮಾಡುವುದಿಲ್ಲ ಎಂಬ ಗುರಿಯನ್ನು ಖಂಡಿತಾ ಮುಟ್ಟಬಹುದು.

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator