ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ಹೊಸ ರೂಪದಲ್ಲಿ ಕನ್ನಡ ವಾಟರ್ ಪೋರ್ಟಲ್

ಸಂಪದ

ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ...

September 12, 2007 - 9:52pm — ismail

ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ...

ismail's picture

ಮಾತಾಡ್ ಮಾತಾಡ್ ಮಲ್ಲಿಗೆ ಒಂದು ಕೆಟ್ಟ ಸಿನಿಮಾ. ಇನ್ನೂ ಸ್ಪಷ್ಟ ಪಡಿಸಬೇಕೆಂದರೆ ಒಂದು ಕೆಟ್ಟ ಕಲಾಕೃತಿ. ಅದನ್ನು ಧೈರ್ಯವಾಗಿ ಹೇಳಬೇಕಷ್ಟೇ. ಕಲಾಕೃತಿಯಾಗಿ ಸೋತ ಒಂದು ಸಿನಿಮಾವನ್ನು ಸಮರ್ಥಿಸಿಕೊಳ್ಳಲು ಜಾಗತೀಕರಣ, ಬಹುರಾಷ್ಟ್ರೀಯ ಕಂಪೆನಿಗಳ ದಾಳಿ ಇತ್ಯಾದಿಗಳನ್ನೆಲ್ಲಾ ಎಳೆದುತರಬೇಕಷ್ಟೇ. ಬರೆಹಗಾರರಾಗಿ ಬದುಕಿನ ಸಂಕೀರ್ಣತೆಯನ್ನು ಕಟ್ಟಿಕೊಡಲು ಸಮರ್ಥರಾಗಿದ್ದ ನಾಗತಿಹಳ್ಳಿ ಸಿನಿಮಾ ಮಾಧ್ಯಮಕ್ಕೆ ಬಂದ ತಕ್ಷಣ ಗಾಂಧಿನಗರಿಗರಾಗುತ್ತಾರೆ. ಅವರ 'ಉಂಡೂ ಹೋದ ಕೊಂಡೂ ಹೋದ' ಚಿತ್ರದ ಮಟ್ಟಕ್ಕೆ ಉಳಿದ ಯಾವ ಚಿತ್ರಗಳೂ ಬರಲಿಲ್ಲವೇನೋ. ಮಾತಾಡ್ ಮಾತಾಡ್ ಮಲ್ಲಿಗೆಗಾಗಿ ಎರಡು ವರ್ಷಗಳ ಸಂಶೋಧನೆ ನಡೆಸಿದ್ದೇನೆಂದು ನಾಗತಿಹಳ್ಳಿ ಟಿ.ವಿ. ಸಂದರ್ಶನವೊಂದರಲ್ಲಿ ಹೇಳಿದ್ದರು. ಎರಡು ವರ್ಷದ ಸಂಶೋಧನೆ ವಿಷ್ಣುವರ್ಧನ್ ಬಾಯಲ್ಲಿ ಬರುವ ಅಂಕಿ-ಅಂಶಗಳಲ್ಲಿ ಮಾತ್ರ ಕಾಣಿಸುತ್ತದೆ. ಇಷ್ಟಕ್ಕಾಗಿ ಎರಡು ವರ್ಷಗಳ ಸಂಶೋಧನೆಯೇನೂ ಬೇಕಾಗಿರಲಿಲ್ಲ. ಒಂದು ಸಾರಿ ಗೂಗಲಿಸಿದ್ದರೆ ಅವರೆದುರು ಪ್ರತ್ಯಕ್ಷವಾಗುತ್ತಿತ್ತು. ಎರಡು ವರ್ಷಗಳ ಸಂಶೋಧನೆಯಲ್ಲಿ ಅವರಿಗೆ ದಕ್ಷಿಣ ಅಮೆರಿಕಾ, ಆಫ್ರಿಕಾದ ಸತ್ಯಗಳೆಲ್ಲಾ ತಿಳಿದವೇ ಹೊರತು ಕರ್ನಾಟಕದಲ್ಲೇ ವಿವಿಧ ಯೋಜನೆಗಳಿಗೆ ಬಲಿಯಾದವರ ಅಂಕಿ-ಅಂಶಗಳೂ ತಿಳಿಯಲಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ನೆಲೆ ಕಳೆದುಕೊಂಡವರ ಸಂಖ್ಯೆ ಒಂದು ಲಕ್ಷ ಮೀರುತ್ತದೆ. ಇದು ಅಧಿಕೃತವಾಗಿಯೇ ನರ್ಮದಾ ಯೋಜನೆಗಿಂತ ಹೆಚ್ಚು ಮಂದಿಯ ನೆಲೆಯಲ್ಲಿ ಕಿತ್ತುಕೊಂಡ ಯೋಜನೆ!

ಇಸ್ಮಾಯಿಲ್ ನನ್ನ ಬ್ಲಾಗ್: http://ismail.in

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
"ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: ravikreddy (15 replies) August 30, 2007 - 7:18pm
  • ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: roshan_netla (Sep 13 2007 - 3:46pm)
  • ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: kpbolumbu (Sep 4 2007 - 1:14pm)
    • ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: Vasanth Kaje (Sep 4 2007 - 1:42pm)
      • ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: hpn (Sep 4 2007 - 3:31pm)
        • ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: ismail (Sep 12 2007 - 9:52pm)
          • ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: mahesha (Sep 13 2007 - 1:07pm)
            • ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: ವೈಭವ (Sep 13 2007 - 1:51pm)
              • ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: mahesha (Sep 13 2007 - 2:57pm)
      • ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: ವೈಭವ (Sep 4 2007 - 2:19pm)
  • ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: ಶಿವ (Sep 3 2007 - 3:21pm)
    • ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: roshan_netla (Sep 4 2007 - 10:42am)
  • ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: mahesha (Aug 30 2007 - 8:05pm)
    • ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: Vasanth Kaje (Aug 31 2007 - 1:41pm)
      • ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: kpbolumbu (Sep 3 2007 - 2:27pm)
        • ಉ: "ನ್ಯಾಗಟಿ ಸಿಟಿ ಚಂದರ್" ಮತ್ತೆ ನಾಗತಿಹಳ್ಳಿಯತ್ತ... By: Vasanth Kaje (Sep 3 2007 - 3:57pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • amg
    ಉ: "ಈಗ" ಅಪ್ಪ ಎಲ್ಲಿದ್ದಾನೆ?!
    August 29, 2008 - 7:55am
  • mahesha
    ಉ: ರ, ಱ ಹಾಗೂ ಳ, ೞ ಬಗ್ಗೆ ವಿಚಾರವಿನಿಮಯ ಮಾಡಿಕೊಳ್ಳಲು ಸಂಪದದಲ್ಲಿ ಒಬ್ಬನೇ ಒಬ್ಬ ಕನ್ನಡಿಗ/ಕನ್ನಡಗಿತ್ತಿ ಇಲ್ಲ.
    August 29, 2008 - 7:35am
  • mahesha
    ಉ: ಈ ಇಂಗ್ಲಿಶ್ ಸಾಲುಗಳನ್ನು ಕನ್ನಡದಲ್ಲಿ ಹೇಳಿ...
    August 29, 2008 - 7:32am
  • mahesha
    ಉ: ಏನಕ್ಕಾಗಿ, ನುಂಗಿಕೊಂಡದ್ದು
    August 29, 2008 - 7:31am
  • mahesha
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 7:30am
  • mahesha
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 7:29am
  • rajeshks
    ಉ: ಈ ಇಂಗ್ಲಿಶ್ ಸಾಲುಗಳನ್ನು ಕನ್ನಡದಲ್ಲಿ ಹೇಳಿ...
    August 29, 2008 - 6:56am
  • anivaasi
    ಉ: ಏನಕ್ಕಾಗಿ, ನುಂಗಿಕೊಂಡದ್ದು
    August 29, 2008 - 4:44am
  • kannadakanda
    ಉ: ಸರ್ವಜ್ಞನ ವಚನಗಳು ಮೂಲರೂಪ (ಹರಿಪ್ರಸಾದ ನಾಡಿಗರ ಸರ್ವಜ್ಞವಚನಗಳ ಮೂಲರೂಪ ತೋಱಿ)
    August 29, 2008 - 4:24am
  • kannadakanda
    ಉ: ಈ ಇಂಗ್ಲಿಶ್ ಸಾಲುಗಳನ್ನು ಕನ್ನಡದಲ್ಲಿ ಹೇಳಿ...
    August 29, 2008 - 4:13am
ಇನ್ನಷ್ಟು


ಪ್ರೀತಿಯು ಮನುಷ್ಯನನ್ನು ಹುಚ್ಚನನ್ನಾಗಿಸುತ್ತದೆ.

— ಸಿಗ್ಮಂಡ್ ಫ್ರಾಯ್ಡ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator