ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ರಾಮಾಗ್ನಿಯಲ್ಲಿ ಎರಡು ಜೀವಾಗ್ನಿ ನಂದಿಸಿ, ರಾಮನ ಹೆಸರ ಮೆರೆಸಿದವ್ರು

September 20, 2007 - 7:56pm — Khavi

ಉ: ರಾಮಾಗ್ನಿಯಲ್ಲಿ ಎರಡು ಜೀವಾಗ್ನಿ ನಂದಿಸಿ, ರಾಮನ ಹೆಸರ ಮೆರೆಸಿದವ್ರು

Khavi's picture

ಮೊದಲು ಇದನ್ನ ಮಾಡಿದ್ದು ಕನ್ನಡದೋರೋ ಇಲ್ಲ ತಮಿಳರೋ ಅನ್ನೋದನ್ನ ಪತ್ತೆ ಹಚ್ಚಬೇಕು..
ಏಕೆಂದರೆ.. ಇದರಲ್ಲಿ ಎರಡು ಹುನ್ನಾರ ಅಡಗಿರೋ ಹಾಗಿದೆ..

ಇದನ್ನ ಕರುಣಾನಿಧಿಯ opposite party ಕಡೆಯವರು ಮಾಡಿರಬಹುದು ಎಂದಿಟ್ಟುಕ್ಕೊಳ್ಳೊಣ .. ಆಗ

ಮೊದಲನೆಯದು ಅಂದರೆ ಕರುಣಾನಿಧಿಯ ಹೆಸರು ಕೆಡಿಸೋದು.. ಇದನ್ನ ಅಲ್ಲಿದ್ದು ಮಾಡ್ಲಿಕ್ಕೆ ತುಂಬಾ ತೊಂದರೆ ಅಲ್ಲವೆ.. ಅದಕ್ಕೆ ಇಲ್ಲಿಯೇ ಮಾಡಿರಬಹುದು..

ಎರಡನೆಯದು ಅಂದರೆ ಜೊತೆಗೆನೆ ಕನ್ನಡಿಗರ ಹೆಸರು ಕೆಡಿಸೋದು. ಇದರಿಂದ ಎರಡೂ ಜನರ ನಡುವೆ ಕಿಚ್ಚು ಹಚ್ಚುವದು..

ಅದಕ್ಕೆ ಇದರಲ್ಲಿ ಕನ್ನಡಿಗರು ತುಸು ಎಚ್ಚರದಿಂದ ಚೆನ್ನಾದ ರೀತಿಯಲ್ಲಿ ನಡೆದು ಕೆಟ್ಟ ಹೆಸರು ಬರದೇ ಇರೋ ಹಾಗೆ, ನಿಜವನ್ನ ಬಯಲಿಗೆ ಎಳೀಬೇಕು...

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ರಾಮಾಗ್ನಿಯಲ್ಲಿ ಎರಡು ಜೀವಾಗ್ನಿ ನಂದಿಸಿ, ರಾಮನ ಹೆಸರ ಮೆರೆಸಿದವ್ರು By: mahesha (1 replies) September 19, 2007 - 6:42pm
  • ಉ: ರಾಮಾಗ್ನಿಯಲ್ಲಿ ಎರಡು ಜೀವಾಗ್ನಿ ನಂದಿಸಿ, ರಾಮನ ಹೆಸರ ಮೆರೆಸಿದವ್ರು By: Khavi (Sep 20 2007 - 7:56pm)

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 6, 2008 - 12:15am
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 11:03pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:35pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:32pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:28pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:25pm
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 10:12pm
  • benaka
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:02pm
  • kishorpatwardhan
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:20pm
  • kalpana
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 5, 2008 - 9:15pm
ಇನ್ನಷ್ಟು


ನೀತಿ ವಿಚಾರವಿಲ್ಲದಿದ್ದರೆ ಸಮಾಜ ತಪ್ಪು ದಾರಿಯನ್ನು ಹಿಡಿಯುವುದು. ಆದ್ದರಿಂದ ಸರ್ವ ಸಾಮನ್ಯರ ನಿಯಂತ್ರಣಕ್ಕಾಗಿ ನೀತಿ ವಿಚಾರದ ಇತಿ ಮಿತಿ ಇರಬೇಕು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator