ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ?

October 30, 2007 - 9:32am — mahesha

ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ?

mahesha's picture

ಸುಬ್ಬಣ್ಣ.. ಸರಿ!!

ನಿಮ್ಮ ಮಾತು ಹಿಡಿಸಿತು..

ಆದ್ರೆ

"ಕ್ರುತಕ ಗರ್ಭಧಾರಣೆ ನಮಲ್ಲಿರೊ ಆಯುರುವೇದದ ಪದಸಂಪತ್ತನ್ನ ಬೆಳಸಿ ಕೊಂಡು ಹೊಗೊ ಪ್ರಯತ್ನ ಅಂತ ಯಾಕೆ ತಿಳಿಬಾರ್ದು? in good faith."

ಇದು ಆರ್ಯುವೇದದ್ದಲ್ಲ.. D.

"ನಿಮ್ಮ ಕದನ ಸಾಮಾಜಿಕ ವಾದದ್ದು. ಅದಕೆ ವಯ್ಯಾಕರಣದ ಉಡುಪು ಬೇಡ. ಹಕಾರ, ಅಕಾರ ಸಂಕೇತ ಆಗಿರೊ ಯುದ್ಧದಲ್ಲಿ ತಪ್ಪು ಭಾಶೆದಲ್ಲ. ಜನರ ವಿವೇಕ್ಕದ್ದು. ಆ ಯುದ್ಧ ಬೇರೆ. ಅಕಾರ ಟೀಕಿಸೋರ್ನ ಒಬ್ಬೋಬ್ಬ್ರನ್ನೆ ಹೇರಿ ಹೇರಿ ತಿದ್ದ ಬೇಕು. ಅಕಾರ ತಪ್ಪಲ್ಲ, ದೂಶಿತವಾದದ್ದು ಅಲ್ಲ. it is not a handicap, diability or in any way inferior. ಹಕಾರ ತಪ್ಪು, ಅಕಾರ ನೆ ಸರಿ ಅಂತಲು ಅಲ್ಲ."

Smiling! ಇಲ್ಲಿ ಕಾಳಗವಿಲ್ಲ.. ಬರೀ ಮಾತು. ಇದು ವ್ಯಾಕರಣದ ಸಂಗತಿಯೇ.. ಆದ್ರೆ ವ್ಯಾಕರಣ ಅನ್ನೋದು ಸಮಾಜದಿಂದ ಹುಟ್ಟಿ ಬರೋಂತದ್ದು.. ಅದು ಸಮಾಜದ ಎಲ್ಲರಿಂದ ಹುಟ್ಟಿಬರುವಂತದ್ದೇ.. ಆದ್ರೆ ಇವೊತ್ತು ಒಂದು ಗುಂಪು ಕುಂತು, ತನ್ದೇ ಸರಿ ಅನ್ನಿತಿದೆ...

ವ್ಯಾಕರಣ ಇರೋದು ನುಡಿಗೆ, ನುಡಿಯ ಮೂಲ ಸಮಾಜ, ಬುಡಕಟ್ಟು, ಜಾತಿ, ಜನಾಂಗ ಇವು.. ಕನ್ನಡ ಜನಾಂಗದಿಂದ ಕನ್ನಡ ಇರಾದು... ಕನ್ನಡ ಜನಾಂಗಕ್ಕೆ ಬಾಯಿ, ಮನಸ್ಸು ಎರಡೂ ಕನ್ನಡವೇ... ಏಕೆ ಅಂದ್ರೆ ಅವರಿಗೆ ಅರಿಮೆಯ-ಕೊಟ್ಟು-ತೊಗೆ ಮಾಡಿಕೊಳ್ಳಲು, ಅರಿಮೆಯನ್ನು ಅರಿತ ಮಾಡಿಕೊಳ್ಳಲು ಕನ್ನಡವೇ ದಾರಿ...

ಆದುದರಿಂದ ವ್ಯಾಕರಣ ಬೇರೆ ಅಲ್ಲ, ಸಮಾಜ ಬೇರೆ ಅಲ್ಲ..

ಆದ್ರೆ.. ಎಲ್ಲಾ ದೇಸಗಳಲ್ಲು, ನಮ್ಮ ದೇಸದಲ್ಲೂ ಹಿಂದಿನಿಂದ ನಡೆದಂತೆ, ಒಂದು ಗುಂಪು( ಇದು ಯಾವಾಗಲೂ ಹಿಂಗೆ ಕಂತ್ರಿ) ಹೋಗಿ ಲಾಬಿ ಮಾಡಿ, ಇರೋ ಮುಕ್ಕಾಲು ಮಂದಿಗೆ ಮೋಸ ಮಾಡಿದೆ, ಮಾಡ್ತಿದೆ, ಮಾಡ್ತಾ ಇರ್ತದೆ. ಅವರ ಮೋಸ ಒಂದು ಕೈದು/ಆಯುದ ಈ ಸಕ್ಕದ, ಸಕ್ಕದದ ಹೇರಿಕೆ.

ಅವರಿಗೆ ಚನ್ನಾಗೇ ಗೊತ್ತು ತಿಳಿಗನ್ನಡದಲ್ಲಿ ವಿಸಯಗಳನ್ನು, ಇಲ್ಲ ಮಂದಿಗೆ ಹತ್ರವಾದ ನುಡಿಯಲ್ಲಿ ನಾವು ಪಾಟ ಕಲಿಸಿಬಿಟ್ರೆ, ಇವೊತ್ತು ತಮಗಿರೋ 'ಬುದ್ದಿವಂತರ' ಪಟ್ಟ ಬಿದ್‌ವಾಯ್ತದೆ ಅಂತ... Smiling...

ಇರಲಿ.. ನೀವು ಒಳ್ಳೇಯೋರು.. ನಿಮಗೆ ಜಾಸ್ತಿ ಹೇಳಬೇಕಾಗಿಲ್ಲ.. ನಿಮಗೆ ಅರಿತ ಆಯ್ತದೆ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: ಕೇವೆಂ (33 replies) October 28, 2007 - 5:46am
  • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: ಸಂಗನಗೌಡ (Nov 2 2007 - 5:41pm)
  • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: tarlesubba (Oct 30 2007 - 10:36pm)
    • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: mahesha (Oct 31 2007 - 10:42am)
  • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: vikashegde (Oct 30 2007 - 4:53pm)
  • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: vikashegde (Oct 30 2007 - 4:53pm)
    • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: mahesha (Oct 30 2007 - 5:23pm)
      • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: vikashegde (Oct 30 2007 - 5:43pm)
        • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: mahesha (Oct 30 2007 - 6:08pm)
          • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: vikashegde (Oct 30 2007 - 8:06pm)
            • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: mahesha (Oct 30 2007 - 8:56pm)
              • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: vikashegde (Oct 31 2007 - 11:51am)
              • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: vikashegde (Oct 31 2007 - 11:51am)
              • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: vikashegde (Oct 31 2007 - 11:51am)
                • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: mahesha (Oct 31 2007 - 12:21pm)
                • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: ವೈಭವ (Oct 31 2007 - 12:20pm)
                  • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: vikashegde (Oct 31 2007 - 2:05pm)
                    • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: mahesha (Oct 31 2007 - 2:19pm)
                      • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: vikashegde (Oct 31 2007 - 2:53pm)
                        • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: mahesha (Oct 31 2007 - 3:14pm)
                          • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: vikashegde (Oct 31 2007 - 3:54pm)
                            • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: mahesha (Oct 31 2007 - 7:58pm)
                              • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: vikashegde (Nov 2 2007 - 12:46pm)
                  • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: mahesha (Oct 31 2007 - 12:26pm)
                • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: mahesha (Oct 31 2007 - 12:10pm)
        • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: mahesha (Oct 30 2007 - 5:59pm)
  • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: tarlesubba (Oct 29 2007 - 8:41pm)
    • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: ವೈಭವ (Oct 30 2007 - 8:59am)
    • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: mahesha (Oct 29 2007 - 8:54pm)
      • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: tarlesubba (Oct 29 2007 - 10:52pm)
        • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: mahesha (Oct 30 2007 - 9:32am)
  • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: ವೈಭವ (Oct 29 2007 - 5:58pm)
    • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: HV SURYANARAYANA SHARMA (Oct 29 2007 - 6:31pm)
  • ಉ: ಸಂಸ್ಕೃತ ಮತ್ತು ಕನ್ನಡ ಕುರಿತು ಬಡಿದಾಟ ಯಾಕೆ? By: mahesha (Oct 28 2007 - 12:57pm)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:25am
  • anil.ramesh
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 11, 2008 - 9:13am
  • anil.ramesh
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:06am
  • ASHOKKUMAR
    ಉ: ದಸರಾ ವಿಶೇಷ:ಹೇಗಿದೆ ಗೂಗಲ್ ಸೀರೆ?
    October 11, 2008 - 9:00am
  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:36am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:29am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:26am
  • Chamaraj
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:18am
  • Chamaraj
    ಉ: ಪತನದ ಕತೆ
    October 11, 2008 - 6:16am
ಇನ್ನಷ್ಟು


ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.

— --- ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator