ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಕನ್ನಡ someಶೋಧನೆ

January 19, 2006 - 1:33pm — shreekant.mishrikoti

ಕನ್ನಡ someಶೋಧನೆ

shreekant.mishrikoti's picture

"ಹೊಸ ಜಡವಸ್ತುವಿನ ಪತ್ತೆ ಜಗತ್ತಿನ ಪ್ರಮುಖ ಜಡವಸ್ತುಗಳಲ್ಲಿ "ಕನ್ನಡಿಗ" ಕೂಡ ಇದೆ ಎಂದು ಇತ್ತೀಚೆಗೆ ನಡೆಸಿದ someಶೋಧನೆಗಳಿಂದ ಪತ್ತೆಹಚ್ಚಲಾಗಿದೆ. ವಿಜ್ಞಾನಿಗಳ ಪ್ರಕಾರ ಈ ಜಡವಸ್ತು ಬಹು ವರ್ಷಗಳಿಂದಲೇ ಇತ್ತು. ಆದರೆ ಇತ್ತೀಚೆಗಷ್ಟೆ ಅದರ ಅಸ್ತಿತ್ವ ತುಂಬ ಪ್ರಭಾವಶಾಲಿಯಾಗತೊಡಗಿದೆ. "

ನಿಜ, ಎಲ್ಲಕಾಲಕ್ಕೂ ಕನ್ನಡ/ ಕನ್ನಡನಾಡಿನ ಹಣೆಬರಹವೇ ಅದು ಅಗಿದೆ ,

೧. ಕನ್ನಡಿಗರು ಕನ್ನಡ ಇಂದಿನ ಉತ್ತರ ಕರ್ನಾಟಕದ ( ೫೦ ವರ್ಷದ ನಂತರವೂ ಮುಂಬೈ ಕರ್ನಾಟಕ ಹೆಸರು ಇನ್ನೂ ಮುಂದುವರೆದಿದೆ! ) ದಲ್ಲಿ ತಲೆ ತಗ್ಗಿಸಿ / ತಲೆಮರೆಸಿಕೊಂಡು ಅಂಧಕಾರದಲ್ಲಿ ಮುಳುಗಿದ್ದಾಗ ( southern maharashtra ಎಂದು ಕರೆಸಿಕೊಂಡು ಇದ್ದಾಗ )ಬ್ರಿಟಿಷರು ಈ ನೆಲದ ಭಾಷೆ ಕನ್ನಡ ಎಂದು ಗುರುತಿಸಬೇಕಾಯಿತು.

೨. ಕನ್ನಡ ಕೂಡ ಒಂದು ಪುರಾತನ ಭಾಷೆ ಎಂದು ಈಗ -ಶಾಸ್ತ್ರೀಯ ಭಾಷೆ ಸ್ಥಾನಮಾನ ಬೇಡಿಕೆ ಸಂದರ್ಭದಲ್ಲಿ - ಕಂಡು ಹಿಡಿಯುತ್ತಾ ಇದ್ದೇವೆ.

೩. ಕನ್ನಡಿಗರು ಮದ್ರ್‍ಆಸಿಗಳೆಂದು ಹಿಂದೆ ಕರೆಯಲ್ಪಡುತ್ತಿದ್ದರು . ಅವರು ಮದ್ರಾಸಿಗಳಲ್ಲ ಎಂದು ಉತ್ತರ ಭಾರತದವರು ಈಗೀಗ ಕಂಡು ಹಿಡಿಯುತ್ತಿದ್ದಾರೆ. ( ಟೈಮ್ಸ್ ಆಫ಼್ ಇಂಡಿಯದವರು ಇನ್ನೂ ಒಂದು ಹೆಜ್ಜೆ ಮುಂದು ಹೋಗಿ ಕೆಲದಿನದ ಹಿಂದೆ ಕೆನಡಾ ಬಗ್ಗೆ ಬರೆಯುವಾಗ ಕನ್ನಡ ದ ಕುರಿತಾದ ತಲೆಬರಹ ಕೊಟ್ಟರು! )

ಆದರೂ ಇನ್ನೂ ಎಷ್ಟೋ ವಿಷಯಗಳು ಕಂಡು ಹಿಡಿಯುವದಕ್ಕಾಗಿ ಕಾದಿವೆ .

೪. ಮುಂಬೈನಲ್ಲಿ ಸಮಾಜವಾದಿ ಪಕ್ಷದವರು ಬಂಗಾರಪ್ಪ ಬೇರೆ , ಬಂಗಾರು ಲಕ್ಷ್ಮಣ ಬೇರೆ ಎಂದು ಕಂಡು ಹಿಡಿಯಬೇಕಿದೆ. ( ಬ್ಯಾನರ್‍ಗಳಲ್ಲಿ ಬಂಗಾರಪ್ಪ ಚಿತ್ರ ಹಾಕಿ ಕೆಳಗೆ ಬಂಗಾರು ಲಕ್ಷ್ಮಣ್ ಎಂದು ಬರೆದಿದ್ದರು!)

೫. ಕನ್ನಡ ಕೂಡ ರಾಷ್ಟ್ರಭಾಷೆ ಎಂದು ಕಂಡು ಹಿಡಿಯಬೇಕಿದೆ!

೬. ತಮ್ಮ ಊರಿನ ಹೆಸರನ್ನು ತಮಗೆ ಬೇಕಾದ ಹಾಗೆ ಇಟ್ಟುಕೊಳ್ಳುವ ಹಕ್ಕು ಕನ್ನಡಿಗರಿಗೂ ಇದೆ ಎನ್ನುವದು.

೭. ಕರ್ನಾಟಕದಲ್ಲೇ ಇರುವ ಎಷ್ಟೋ ಕನ್ನಡಿಗರು ತಾವು ಕನ್ನಡಿಗರು ಎಂಬುದನ್ನೇ ಮರೆತಿದ್ದಾರೆ . ಅದನ್ನು ಕೂಡ ಕಂದು ಹಿಡಿಯಬೇಕಾದ ವಿಷಯವೇ .

ಹೀಗೆ ಎಷ್ಟೋ ವಿಷಯ ಸಂಶೋಧಕರನ್ನು ಕಾದು ಕೂತಿವೆ !

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಕನ್ನಡಿಗರ ಅತಿದೊಡ್ಡ ಸಮಸ್ಯೆ By: ismail (14 replies) September 5, 2005 - 11:29pm
  • ಕನ್ನಡಿಗರ ಜಡತನ By: vvdooshaka (Jan 19 2006 - 3:41am)
  • keyboard ಮೇಲೋ? Penನ್ನೇ ಲೇಸೋ? By: ismail (Sep 10 2005 - 2:34pm)
  • ಇದೇ ವಿಷಯ By: nilagriva (Sep 8 2005 - 4:18pm)
    • ಇನ್ಸ್ಕ್ರಿಪ್ಟ್ (Inscript) By: (Sep 8 2005 - 5:18pm)
  • ಜಡ ವಸ್ತು! By: pavanaja (Sep 7 2005 - 12:53pm)
    • ಹಾಳೆ ಕಾಣೆಯಾಗಿದೆ!!! By: ಶ್ರೀನಿಧಿ (Jan 19 2006 - 6:46am)
      • Re: ಹಾಳೆ ಕಾಣೆಯಾಗಿದೆ!!! By: pavanaja (Jan 19 2006 - 9:03am)
        • ಕನ್ನಡ someಶೋಧನೆ By: shreekant.mishrikoti (Jan 19 2006 - 1:33pm)
    • ನಿಜ By: muralihr (Sep 9 2005 - 4:45pm)
  • ಒಳ್ಲೆಯ ವಿಚಾರ By: ನಾ. ರಾ. ಸೋಸಲೆ (Sep 6 2005 - 11:52pm)
    • ಕನ್ನಡಕ್ಕೆ ಕೈ ಎತ್ತು By: ಶ್ರೀನಿಧಿ (Jan 19 2006 - 6:28am)
  • athi dodda samasye.. By: vasista2k (Sep 6 2005 - 11:35pm)
    • ಕನ್ನಡದಲ್ಲಿ ಬರೆಯಿರಿ! By: (Sep 7 2005 - 12:04am)
      • ಗರ್..ರ್ರ್ By: shreekant.mishrikoti (Jan 19 2006 - 12:46pm)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 4:48pm
  • anil.ramesh
    ಉ: ಮಹಾತ್ಮ ಗಾಂಧೀಜಿಯವರ ಮಾಹಿತಿಗಳು
    October 8, 2008 - 4:46pm
  • ajitmb
    ಉ: ಮಹಾತ್ಮ ಗಾಂಧೀಜಿಯವರ ಮಾಹಿತಿಗಳು
    October 8, 2008 - 4:44pm
  • anil.ramesh
    ಉ: ಆಯುಧಪೂಜೆ ಮತ್ತು ಹಸಿವು...
    October 8, 2008 - 4:37pm
  • Shivakumar.Revadi
    ಉ: ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
    October 8, 2008 - 4:37pm
  • mahesha
    ಉ: ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
    October 8, 2008 - 4:34pm
  • mahesha
    ಉ: ಆಯುಧಪೂಜೆ ಮತ್ತು ಹಸಿವು...
    October 8, 2008 - 4:33pm
  • mahesha
    ಉ: ಆಯುಧಪೂಜೆ ಮತ್ತು ಹಸಿವು...
    October 8, 2008 - 4:32pm
  • mahesha
    ಉ: ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
    October 8, 2008 - 4:28pm
  • anil.ramesh
    ಉ: ಆಯುಧಪೂಜೆ ಮತ್ತು ಹಸಿವು...
    October 8, 2008 - 4:25pm
ಇನ್ನಷ್ಟು


ಕ್ರಾಂತಿಕಾರಿಯಾಗುವುದಕ್ಕಿಂದ ಮೊದಲು ನೀನು ಒಬ್ಬ ಮನುಷ್ಯನಾಗಬೇಕು, ದುರ್ಬಲರು ಯಾರೇ ಅಗಲಿ ಅವರಿಗಾಗಿ ಶ್ರಮಿಸಬೇಕು.

— ಜೇನ್ ಫೊಂಡಾ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator