ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಉ: ಸುಧಾದಲ್ಲಿ ಕುತೂಹಲಕರ ರಹಸ್ಯಮಯ ಧಾರಾವಾಹಿ ಆರಂಭ-ಓದಿ.

December 22, 2007 - 11:35am — shreekant.mishrikoti

ಉ: ಸುಧಾದಲ್ಲಿ ಕುತೂಹಲಕರ ರಹಸ್ಯಮಯ ಧಾರಾವಾಹಿ ಆರಂಭ-ಓದಿ.

shreekant.mishrikoti's picture

ಸೊಲ್ಪದರಲ್ಲಿ ಹೇಳುಕ್ಕೆ ಆಗುಲ್ಲ ;
ಗಣೇಶಯ್ಯನವರ ಅನೇಕ ಕುತೂಲಕಾರಿ ರಹಸ್ಯಮಯ ಕತೆಗಳು ಈಗಾಗಲೇ ಸುಧಾ ವಾರಪತ್ರಿಕೆ ,ವಿಶೇಷಾಂಕ , ಪ್ರಜಾವಾಣಿ ವಿಶೇಷಾಂಕಗಳಲ್ಲಿ ಬಂದಿವೆ . ಇತಿಹಾಸ , ದಂತಕತೆ , ಪತ್ತೇದಾರಿ , ಸಾಹಸಗಳ ರಮ್ಯ ಸಂಯೋಜನೆ ಅಲ್ಲಿರುತ್ತದೆ ,
ಒಂದು ಸಂಕಲನವೂ ಪೇಟೆಗೆ ಬಂದಿದೆ .
ಅದರ ಬಗ್ಗೆ ವಿಮರ್ಶಕರ ಅಭಿಪ್ರಾಯ ಏನೇ ಇರಲಿ . ಒಂದು ಸಲ ಓದಲೇಬೇಕು .
ಉದಾಹರಣೆಗೆ , ತಿರುಪತಿಯ ದೇವರು ನಿಜಕ್ಕೂ ಯಾರು ? ಅಲ್ಲಿ ನಡೆದಿದೆ ಎಂದು ಹೇಳುವ ಪವಾಡದ ನಿಜಸ್ವರೂಪ ಏನು ?
ಅವನಿಗೂ ವಿಜಯನಗರಕ್ಕೂ ಏನು ಸಂಬಂಧ ? ರಾಜಕೀಯವೋ ಹಣದ ಸಂರಕ್ಷಣೆಯೋ ?
ವಿಜಯನಗರದ ಐಶ್ವರ್ಯ ಬಂದದ್ದು ಎಲ್ಲಿಂದ ? ಅವರು ಅದನ್ನು ಇಟ್ಟದ್ದು ಎಲ್ಲಿ ? ಆ ನಿಧಿಯ ಹುಡುಕಾಟ , ಅದರಲ್ಲಿ ಆಸಕ್ತಿ ಹೊಂದಿರುವವರಾರು ? ಇತ್ಯಾದಿ ’ಕರಿಸಿರಿಯಾನ’ದಲ್ಲಿದೆ .

ಈ ತರಹ ಅನೇಕ ಕತೆ/ಕಾದಂಬರಿ ಬರೆದಿದ್ದಾರೆ , ಎಲ್ಲದರಲ್ಲೂ
ಸಾಕಷ್ಟು ಶಾಸನಗಳು , ನಿಜಸಂಗತಿಗಳು , ಉಲ್ಲೇಖಗಳನ್ನೂ ಒದಗಿಸುತ್ತಾರೆ ,
ವಾಸ್ತವ ಮತ್ತು ಕಲ್ಪನೆಯ ಹಿತಮಿತ ಸಂಯೋಜನೆ ಅವರ ಬರಹದಲ್ಲಿರುತ್ತದೆ .
ಪುಸ್ತಕ ಹುಡುಕಿ ಕೊಂಡು ಓದಿ , ಅವರ ಹೆಸರನ್ನು ನೆನಪಿನಲ್ಲಿಟ್ಟುಕೊಳ್ಳಿ , ಎಲ್ಲಾದರೂ ಕತೆಗಳನ್ನು ಓದುವಾಗ ಅನುಕೂಲ ಆಗುತ್ತದೆ .

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಸುಧಾದಲ್ಲಿ ಕುತೂಹಲಕರ ರಹಸ್ಯಮಯ ಧಾರಾವಾಹಿ ಆರಂಭ-ಓದಿ. By: shreekant.mishrikoti (3 replies) August 4, 2006 - 4:03pm
  • ಉ: ಸುಧಾದಲ್ಲಿ ಕುತೂಹಲಕರ ರಹಸ್ಯಮಯ ಧಾರಾವಾಹಿ ಆರಂಭ-ಓದಿ. By: hamsanandi (Dec 21 2007 - 11:21pm)
    • ಉ: ಸುಧಾದಲ್ಲಿ ಕುತೂಹಲಕರ ರಹಸ್ಯಮಯ ಧಾರಾವಾಹಿ ಆರಂಭ-ಓದಿ. By: shreekant.mishrikoti (Dec 22 2007 - 11:35am)
      • ಉ: ಸುಧಾದಲ್ಲಿ ಕುತೂಹಲಕರ ರಹಸ್ಯಮಯ ಧಾರಾವಾಹಿ ಆರಂಭ-ಓದಿ. By: ASHOKKUMAR (Dec 23 2007 - 10:14am)

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 7:48am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:53am
  • ASHOKKUMAR
    ಉ: " ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,
    October 16, 2008 - 5:06am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:03am
  • createam
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 4:56am
  • imunde
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 4:55am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 4:50am
  • createam
    ಉ: ಕೈ ಕೊಟ್ಟ ಜೆಟ್ ಏರ್
    October 16, 2008 - 4:49am
  • hamsanandi
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 3:33am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
ಇನ್ನಷ್ಟು


ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
ತಣಿಸಲದನೊಗೆಯುವುದು ಬಗೆಬಗೆಯ ಯುಕ್ತಿ ||
ಮನುಜನೇಳಿಗೆಯದರಿನ್; ಆ ಮನಸಿನೇಳಿಗೆಗೆ |
ಕೊನೆಯೆಲ್ಲಿ? ಚಿಂತಿಸೆಲೊ -- ಮಂಕುತಿಮ್ಮ ||

— ಡಿ. ವಿ. ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator