ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಇನ್ನಷ್ಟು ಹೊಸ ಪುಸ್ತಕ ಖರೀದಿ ; ಒಂದಿಷ್ಟು ಓದು

January 18, 2008 - 11:52am — shreekant.mishrikoti

ಉ: ಇನ್ನಷ್ಟು ಹೊಸ ಪುಸ್ತಕ ಖರೀದಿ ; ಒಂದಿಷ್ಟು ಓದು

shreekant.mishrikoti's picture

೧. ನನಗೂ ನಿಮ್ಮ ಹಾಗೇ ಕಾದಂಬರಿ ಓದಲು ಸಹನೆ ಇಲ್ಲ , ಚಂದಮಾಮ , ಝೆನ್ , ಚಮತ್ಕಾರದ ಕತೆಗಳು , ದೃಷ್ಟಾಂತ ಕತೆಗಳು ಇತ್ಯಾದೀ ಸಣ್ಣ ಕತೆಗಳೇ ಇಷ್ಟ ;
ನಮ್ಮಿಂದ ಬಯಸುವ ಸಮಯ ಕಡಿಮೆ , ಕೊಡುವ ಸಂತೋಷ ತಿಳುವಳಿಕೆ ಹೆಚ್ಚು .

೨. ಬೈರಪ್ಪ ಕಾದಂಬರಿಗಳನ್ನು ೨೫ ವರ್ಷದ ಹಿಂದೆ ಓದಿದ್ದೆಷ್ಟೋ ಅಷ್ಟೇ , ಕತೆಗಿಂತ ಅವರ ಪುಸ್ತಕದಲ್ಲಿ ಪ್ರಬಂಧ, ಭಾಷಣ ಜಾಸ್ತಿ ಅಂತ ನನ್ನ ಅನಿಸಿಕೆ . ಅದಕ್ಕೇ ಭೈರಪ್ಪ ಬರಹದಿಂದ ದೂರ ಇದ್ದೀನಿ .

೩. ಮಾಸ್ತಿ ಕತೆಗಳನ್ನು ಓದಿ , ಜಯಂತ ಕಾಯ್ಕಿಣಿಗಳನ್ನೂ ಓದಿ , ಶ್ರೀನಿವಾಸ ವೈದ್ಯರ ’ಮನಸುಖರಾಯರ ಮನಸ್ಸು’ , ಕುಂ. ವೀ. ಅವರ ’ಭಳಾರೆ ವಿಚಿತ್ರಂ’ ಓದಿ .

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಇನ್ನಷ್ಟು ಹೊಸ ಪುಸ್ತಕ ಖರೀದಿ ; ಒಂದಿಷ್ಟು ಓದು By: shreekant.mishrikoti (4 replies) January 15, 2008 - 3:33pm
  • ಉ: ಇನ್ನಷ್ಟು ಹೊಸ ಪುಸ್ತಕ ಖರೀದಿ ; ಒಂದಿಷ್ಟು ಓದು By: madhava_hs (Jan 17 2008 - 6:12pm)
    • ಉ: ಇನ್ನಷ್ಟು ಹೊಸ ಪುಸ್ತಕ ಖರೀದಿ ; ಒಂದಿಷ್ಟು ಓದು By: shreekant.mishrikoti (Jan 18 2008 - 11:52am)
  • ಉ: ಇನ್ನಷ್ಟು ಹೊಸ ಪುಸ್ತಕ ಖರೀದಿ ; ಒಂದಿಷ್ಟು ಓದು By: kpbolumbu (Jan 15 2008 - 4:08pm)
    • ಉ: ಇನ್ನಷ್ಟು ಹೊಸ ಪುಸ್ತಕ ಖರೀದಿ ; ಒಂದಿಷ್ಟು ಓದು By: shreekant.mishrikoti (Jan 15 2008 - 4:55pm)

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • shashikannada
    ಉ: ನಿಮಗೆ ಕನ್ನಡ ಬರುತ್ತಾ?
    July 7, 2008 - 11:06am
  • mahesha
    ಉ: ನಿಮಗೆ ಕನ್ನಡ ಬರುತ್ತಾ?
    July 7, 2008 - 10:59am
  • shashikannada
    ಉ: ನಿಮಗೆ ಕನ್ನಡ ಬರುತ್ತಾ?
    July 7, 2008 - 10:54am
  • mahesha
    ಉ: ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
    July 7, 2008 - 10:43am
  • srinivasps
    ಉ: ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
    July 7, 2008 - 10:33am
  • harshavardhan v...
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 7, 2008 - 10:23am
  • mahesha
    ಉ: ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
    July 7, 2008 - 10:04am
  • kalpana
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 7, 2008 - 9:41am
  • srinivasps
    ಉ: ಶಾಸಕರ ರಾಜೀನಾಮೆ ರಾಜಕೀಯ
    July 7, 2008 - 9:30am
  • mahesha
    ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?
    July 7, 2008 - 8:44am
ಇನ್ನಷ್ಟು


ನೀತಿ ವಿಚಾರವಿಲ್ಲದಿದ್ದರೆ ಸಮಾಜ ತಪ್ಪು ದಾರಿಯನ್ನು ಹಿಡಿಯುವುದು. ಆದ್ದರಿಂದ ಸರ್ವ ಸಾಮನ್ಯರ ನಿಯಂತ್ರಣಕ್ಕಾಗಿ ನೀತಿ ವಿಚಾರದ ಇತಿ ಮಿತಿ ಇರಬೇಕು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator