ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ಈ ಸಿನೇಮಾ ಯಾವದು ?

January 20, 2008 - 10:46pm — Ennares

ಉ: ಈ ಸಿನೇಮಾ ಯಾವದು ?

Ennares's picture

ಹಂಸಾನಂದಿಯವರು ಸರಿಯಾಗಿ ಕಂಡುಹಿಡಿದರು.

ಭೈರಪ್ಪನವರ ಕಾದಂಬರಿ "ನಾಯಿ ನೆರಳು"ವಿನ ಮೇಲೆ ಅಧಾರಿತ ಚಲನಚಿತ್ರದ ನಿರ್ದೇಶಕ ಗಿರೀಶ್ ಕಾಸರವಳ್ಳಿ. ( ೨೦೦೫- ೦೬ ನೇ ಸಾಲಿನ ಅತ್ಯುತ್ತಮ ಚಿತ್ರ) ಹಾಗೆಯೇ ೨೦೦೬ರಲ್ಲಿ ಓಶಿಯನ್ ಸಿನಿಫ್ಯಾನ್ ಏಶಿಯಾ ಚಿತ್ರೋತ್ಸವದ ವಿಶೇಷ ಜ್ಯೂರಿ ಪ್ರಶಸ್ತಿ ಕೂಡ

ತಾಯಿ ವೆಂಕಟಲಕ್ಷ್ಮಿಯ ಪಾತ್ರದಲ್ಲಿ ಪವಿತ್ರಾ ಲೋಕೇಶ್ ( ಅತ್ಯುತ್ತಮ ನಟಿ ). ಮಗಳು ರಾಜಲಕ್ಷ್ಮಿಯ ಪಾತ್ರದಲ್ಲಿ ಗಿರೀಶ್ ಕಾಸರವಳ್ಳಿ ಪುತ್ರಿ ಅನನ್ಯ ಅಭಿನಯಿಸಿದ್ದಾರೆ.

ಕ್ಯಾಮೆರಾ ಶ್ರೀ ರಾಮಚಂದ್ರ ಐತಾಳರದ್ದು.

ಈ ಕೆಳಗಿನ ಕೊಂಡಿಯಲ್ಲಿ "ದಿ ಹಿಂದೂ" ಪತ್ರಿಕೆಯ ಪುಟ ನೋಡಿ.

http://www.hindu.com/mag/2006/08/06/stories/2006080600090500.htm

-ನವರತ್ನ ಸುಧೀರ್

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಈ ಸಿನೇಮಾ ಯಾವದು ? By: shreekant.mishrikoti (6 replies) January 19, 2008 - 11:59pm
  • ಉ: ಈ ಸಿನೇಮಾ ಯಾವದು ? By: hamsanandi (Jan 20 2008 - 3:09am)
    • ಉ: ಈ ಸಿನೇಮಾ ಯಾವದು ? By: Ennares (Jan 20 2008 - 10:46pm)
      • ಉ: ಈ ಸಿನೇಮಾ ಯಾವದು ? By: shreekant.mishrikoti (Jan 21 2008 - 11:16am)
        • ಉ: ಈ ಸಿನೇಮಾ ಯಾವದು ? By: ವೈಭವ (Jan 21 2008 - 11:38am)
          • ಉ: ಈ ಸಿನೇಮಾ ಯಾವದು ? By: hamsanandi (Jan 22 2008 - 12:32am)
          • ಉ: ಈ ಸಿನೇಮಾ ಯಾವದು ? By: kpbolumbu (Jan 21 2008 - 12:08pm)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • cmariejoseph
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 1:16pm
  • Sunil Jayaprakash
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:07pm
  • ಶ್ರೀನಿಧಿ
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:02pm
  • cmariejoseph
    ಉ: Splendours of Royal Mysore
    September 7, 2008 - 12:59pm
  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
ಇನ್ನಷ್ಟು


ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator