ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಉ: ಮೈಸೂರು ನಾಗರಾಜ್ ಮತ್ತು ಮಂಜುನಾಥ್

February 7, 2008 - 9:19am — Sunil Jayaprakash

ಉ: ಮೈಸೂರು ನಾಗರಾಜ್ ಮತ್ತು ಮಂಜುನಾಥ್

Sunil Jayaprakash's picture

ವಸಂತ್ ಕಜೆ, "ಮೈಸೂರು ಸಹೋದರರ" ಬಗ್ಗೆ ಸಂಪದಿಗರಿಗೆ ತಿಳಿಸಿಕೊಟ್ಟದ್ದಕ್ಕೆ ಹೆನ್ನನ್ನಿ. ಮೈಸೂರು ಸಹೋದರರ ಸಂಗೀತವನ್ನು ಸಂಗೀತಪ್ರಿಯ.ಆರ್ಗಿನ ಈ ಕೊಂಡಿಗಳ ಮೂಲಕ ಆಲಿಸಬಹುದು.

ಕೊಂಡಿ ೧, ಕೊಂಡಿ ೨, ಕೊಂಡಿ ೩.

ಅದರಲ್ಲಿಯೂ ಇವರ ಕೃಷ್ಣ ನೀ ಬೇಗನೆ ಬಾರೋ ಕೃತಿಯಲ್ಲಿನ ಗಮಕಗಳನ್ನಂತೂ ಕೇಳುತ್ತಲೇ ಇರಬೇಕು ಅನಿಸುತ್ತದೆ.

ವಸಂತ್, ನೀವು ತಪ್ಪುತಿಳಿಯುವುದಿಲ್ಲವೆಂದರೆ ಒಂದು ಕೊಸರು - "ಯಶಸ್ಸಿನ ಹಾದಿಯ ಮೈಲಿಗಲ್ಲುಗಳು" ಅಷ್ಟು ಸಮರ್ಪಕವಾಗಿ ಬಂದಿಲ್ಲ. "ಮೈಸೂರು ಸಹೋದರರು" ಭಾರತದಲ್ಲಿ ಒಂದೂ ವಿಶಿಷ್ಟವಾದ ಕಾರ್ಯಕ್ರಮ ನಡೆಸಿಕೊಟ್ಟಿಲ್ಲವೇ. "ಹೊರದೇಶದಲ್ಲಿ ನುಡಿಸಿದ್ದು ಮಾತ್ರವೇ ಸಾಧನೆ", ಎಂಬ ತಪ್ಪು ಅಭಿಪ್ರಾಯಕ್ಕೆ ಈ ಪ್ಯಾರಾ ಸ್ವಲ್ಪ ಸೊಪ್ಪು ಹಾಕುತ್ತಿದೆ. ಅದೂ ಅಲ್ಲದೆ, "ಕಛೇರಿ ನೀಡಿರುವ ದೇಶಗಳು" ಅಡಿಯಲ್ಲಿ "ಭಾರತವೇ" ಇಲ್ಲ!!!!!

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಮೈಸೂರು ನಾಗರಾಜ್ ಮತ್ತು ಮಂಜುನಾಥ್ By: Vasanth Kaje (2 replies) February 7, 2008 - 4:47am
  • ಉ: ಮೈಸೂರು ನಾಗರಾಜ್ ಮತ್ತು ಮಂಜುನಾಥ್ By: Sunil Jayaprakash (Feb 7 2008 - 9:19am)
    • ಉ: ಮೈಸೂರು ನಾಗರಾಜ್ ಮತ್ತು ಮಂಜುನಾಥ್ By: Vasanth Kaje (Feb 7 2008 - 2:44pm)

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ತೋಡು ಮತ್ತು ಮೊಗೆ
    October 8, 2008 - 4:58pm
  • mahesha
    ಉ: ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
    October 8, 2008 - 4:56pm
  • Shivakumar.Revadi
    ಉ: ತೋಡು ಮತ್ತು ಮೊಗೆ
    October 8, 2008 - 4:53pm
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 4:48pm
  • anil.ramesh
    ಉ: ಮಹಾತ್ಮ ಗಾಂಧೀಜಿಯವರ ಮಾಹಿತಿಗಳು
    October 8, 2008 - 4:46pm
  • ajitmb
    ಉ: ಮಹಾತ್ಮ ಗಾಂಧೀಜಿಯವರ ಮಾಹಿತಿಗಳು
    October 8, 2008 - 4:44pm
  • anil.ramesh
    ಉ: ಆಯುಧಪೂಜೆ ಮತ್ತು ಹಸಿವು...
    October 8, 2008 - 4:37pm
  • Shivakumar.Revadi
    ಉ: ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
    October 8, 2008 - 4:37pm
  • mahesha
    ಉ: ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
    October 8, 2008 - 4:34pm
  • mahesha
    ಉ: ಆಯುಧಪೂಜೆ ಮತ್ತು ಹಸಿವು...
    October 8, 2008 - 4:33pm
ಇನ್ನಷ್ಟು


ಅಗ್ನಿ, ವಾಯು, ಯಮ ಇವೆಲ್ಲ ಒಂದೇ ಪರಮೇಶ್ವರನ ಭಿನ್ನ ಭಿನ್ನ ಗುಣ ವಿಶೇಷಗಳ ಭಿನ್ನ ಭಿನ್ನ ಹೆಸರುಗಳು. ಪರಮೇಶ್ವರ ಪರಿಶುದ್ಧ ನಿರ್ಗುಣನು, ಎಂದರೆ ಅನಂತ ಗುಣವಂತನು.

— ಋಗ್ವೇದ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator