ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು!

February 14, 2008 - 4:21pm — Sunil Jayaprakash

ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು!

Sunil Jayaprakash's picture

ಮೈಸೂರಿನವರಿಗಂತೂ, ಆರ್.ಕೆ.ಶ್ರೀಕಂಠನ್ ಅಂದ್ರೆ ಸಾಕು. ಪ್ರಾಣ ಕೊಡೋಕ್ಕೆ ತಯಾರಾಗಿ ಬಿಡ್ತಾರೆ!!! ಅಷ್ಟು ಪ್ರೀತಿ, ಅವರ ಮೇಲೆ. ಆರ್.ಕೆ.ಶ್ರೀಕಂಠನ್ ನಮ್ಮ ಆಸ್ತಿ.

ಹಂಸಾನಂದಿ, ನಾಚಾರಮ್ಮನವರ ಕತೆ ಓದಿದೆ. ನೀವು ಸಂಪದದಲ್ಲಿ, ನಿಮ್ಮ ಬ್ಲಾಗುಗಳಲ್ಲಿ ಆಗಾಗ ನೀಡಿರುವ ಮಾಹಿತಿಗಳನ್ನು ಸಖತ್ತಾಗಿ ಕಲೆಹಾಕಿ ಸೂಪರ್ರಾಗಿ ಕತೆ ಹೆಣೆದಿದ್ದೀರಿ. ಚಾಂಗು ಬಳಾ ಭಾಪುರೆ.

೧. ಕತೆಯ ಪ್ರಯತ್ನ ಚೆನ್ನಾಗಿದೆ. "ಸಾವಿನ ಸಮಾರಾಧನೆ" ಅಷ್ಟು ಸಮರ್ಪಕವಾಗಿ ಬಂದಿಲ್ಲ, ಅನ್ನಿಸ್ತು. ಆದರೂ ಓದುಗರಿಗೆ ಚಿತ್ರಣ ಸಿಗುತ್ತದೆ. ನಿಮ್ಮ ಕಡೆ, ಸಾವಿನ ಸಮಾರಾಧನೆ ಅಂತೀರಾ.
೨. ಕತೆಯಲ್ಲಿರುವ ಮಾಹಿತಿಗಳಂತೂ ಅಬ್ಬಬ್ಬಾ, ಸೂಪರ್ರೋ ಸೂಪರ್ರು Eye-wink ಅದರಲ್ಲಿಯೂ ವಿಜ್ಜಿಕೆ Eye-wink ಸರ್ವಶುಕ್ಲಾ ಸರಸ್ವತೀ Eye-wink ನೀವು ಹೆಣ್ಣಿನ ಸಹಜ ಭಾವನೆಗಳಿಗೆ ಪಾಂಡಿತ್ಯದ ಸ್ಪರ್ಶ ನೀಡಿದ್ದು ನಮ್ಮ ಸಂಪದದ ಹೆಂಗಳೆಯರಿಗೂ ಮಾದರಿಯಾಗಲಿ.

ಹೀಗೆಯೇ ಇನ್ನೂ ಅನೇಕಾನೇಕ ಕತೆಗಳನ್ನು ಹೆಣೆದು ಎಲ್ಲರಿಗೂ ಉಣಬಡಿಸಿ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: hamsanandi (16 replies) February 14, 2008 - 5:58am
  • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: Sunil Jayaprakash (Apr 13 2008 - 10:42pm)
  • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: ವೈಭವ (Feb 14 2008 - 6:49pm)
    • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: hamsanandi (Feb 14 2008 - 9:05pm)
  • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: Sunil Jayaprakash (Feb 14 2008 - 4:21pm)
  • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: Sunil Jayaprakash (Feb 14 2008 - 2:25pm)
    • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: mahesha (Feb 14 2008 - 2:41pm)
      • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: Sunil Jayaprakash (Feb 14 2008 - 4:03pm)
  • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: mahesha (Feb 14 2008 - 11:34am)
    • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: ವೈಭವ (Feb 15 2008 - 11:28am)
      • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: mahesha (Feb 16 2008 - 10:54am)
        • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: cmariejoseph (Feb 16 2008 - 8:08pm)
          • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: mahesha (Feb 17 2008 - 12:47pm)
    • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: hamsanandi (Feb 14 2008 - 11:16pm)
  • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: mahesha (Feb 14 2008 - 11:20am)
    • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: hamsanandi (Feb 14 2008 - 11:14pm)
      • ಉ: ಹುಟ್ಟುಕನ್ನಡಿಗರಲ್ಲದಿದ್ದರೂ ಅಪ್ಪಟ ಕನ್ನಡಿಗರು! By: mahesha (Feb 16 2008 - 10:40am)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • cmariejoseph
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 1:16pm
  • Sunil Jayaprakash
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:07pm
  • ಶ್ರೀನಿಧಿ
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 1:02pm
  • cmariejoseph
    ಉ: Splendours of Royal Mysore
    September 7, 2008 - 12:59pm
  • ASHOKKUMAR
    ಉ: 1700 11th AVE NE ಅಪಾರ್ಟ್ ಮೆಂಟ್ - 6
    September 7, 2008 - 12:27pm
  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
ಇನ್ನಷ್ಟು


ಆತ್ಮಸಂಯಮದಿಂದ ಕೂಡಿದ ವಿವೇಕ, ವಿನಯದಿಂದ ಕೂಡಿದ ವಿದ್ಯೆ, ಸರಳತೆಯಿಂದ ಕೂಡಿದ ಅಧಿಕಾರ ಇವು ಮಹಾತ್ಮರ ಲಕ್ಷಣ.

— ಹಿತೋಪದೇಶ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator