ಸ್ಕೂಲ್ ನಲ್ಲಿರುವಾಗ ಒಂದು ಸ್ಪರ್ಧೆಯಲ್ಲಿ ಗೆದ್ದಿದ್ದಕ್ಕೆ ಬಹುಮಾನವಾಗಿ ಈ ಪುಸ್ತಕ ಕೊಟ್ಟಿದ್ದರು.. ಅದು ಕಳೆದು ಹೋಗಿತ್ತು. ಕೆಲವು ತಿಂಗಳುಗಳ ಹಿಂದೆ ನಾನೂ ಇದನ್ನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ತಗೊಂಡೆ.
ತುಮಕೂರಿನ ತಲಪರಿಗೆ
(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)
ವಾರದ ಲೇಖನ ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ತಣ್ಣನೆ ಮನದಿ೦ ತಣ್ಣಮಾನಸಕೆ ಮಣ್ಣಿನ ಕ೦ಪಿದು ಹರಡುತಿದೆ ಬಣ್ಣದ ಮಾತೊಳು ಬ್ರಹ್ಮವನಾತ್ಮಕೆ ಉಣ್ಣಬಡಿಸಿಯೌತಣಿಸುತಿದೆ.
— ಪು ತಿ ನ
ಕನ್ನಡ ರತ್ನಕೋಶ..
ಸ್ಕೂಲ್ ನಲ್ಲಿರುವಾಗ ಒಂದು ಸ್ಪರ್ಧೆಯಲ್ಲಿ ಗೆದ್ದಿದ್ದಕ್ಕೆ ಬಹುಮಾನವಾಗಿ ಈ ಪುಸ್ತಕ ಕೊಟ್ಟಿದ್ದರು..
ಅದು ಕಳೆದು ಹೋಗಿತ್ತು. ಕೆಲವು ತಿಂಗಳುಗಳ ಹಿಂದೆ ನಾನೂ ಇದನ್ನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ತಗೊಂಡೆ.