ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ರೈತ ಆತ್ಮಹತ್ಯೆ ಮಾಡಿಕೊಂಡರೆ ನಾನೇನು ಮಾಡುವೆ?

March 25, 2008 - 11:14pm — ravikreddy

ಉ: ರೈತ ಆತ್ಮಹತ್ಯೆ ಮಾಡಿಕೊಂಡರೆ ನಾನೇನು ಮಾಡುವೆ?

ravikreddy's picture

ಶ್ಯಾಮ್,

ದಯವಿಟ್ಟು ಇದನ್ನು ಮಾಡಿಯೇ ಮಾಡಿ (ತತ್‍ಕ್ಷಣದಿಂದಲೆ) ಮತ್ತು ಆದರೆ ಅದಕ್ಕೆ ಪೂರಕವಾಗಿ ನನ್ನ ಈ ಕೋರಿಕೆಯನ್ನೂ ತೆಗೆದುಕೊಳ್ಳಿ.

ಇಂತಹುದನ್ನು ನಾನೆ ಮಾಡಬೇಕೆಂದಿದ್ದೆ. ವಿಕ್ರಾಂತದಲ್ಲಿ ಒಮ್ಮೆ ನಾನು ಬರೆದಿದ್ದ ರೈತರ ಬಗೆಗಿನ ಲೇಖನವನ್ನು ನನ್ನ ಬ್ಲಾಗ್‍ಗೆ ಹಾಕಿ, ರೈತರ ಆತ್ಮಹತ್ಯೆ ಸುದ್ಧಿ ಬಂದಾಗಲೆಲ್ಲ ಅದನ್ನು ಸಂಖ್ಯೆ ಸಮೇತ ಅಪ್‍ಡೇಟ್ ಮಾಡುತ್ತಾ ಹೋಗಬೇಕು ಎಂದುಕೊಂಡಿದ್ದೆ. ಆದರೆ, ಸಮಯಾಭಾವದಿಂದ ಇಂದು ನಾಳೆ ಎಂದು ಮುಂದೂಡತ್ತಲೆ ಬರುತ್ತಿದ್ದೇನೆ. ದಯವಿಟ್ಟು ನೀವು ನಿಮ್ಮ ಕಂಪ್ಯೂಟರ್ನಲ್ಲಿ ಸೇವ್ ಮಾಡಿಕೊಳ್ಳುವ ಬದಲು, ಅದೇ ಸುದ್ಧಿಯನ್ನು ಮತ್ತು ಸಂಖ್ಯೆಯನ್ನು ನಿಮ್ಮ ಬ್ಲಾಗಿನಲ್ಲಿ ಹಾಕುತ್ತಾ ಹೋಗಿ. ಟೇಬಲ್ ಮಾಡಿ ಅದನ್ನು ಅಪ್‍ಡೇಟ್ ಮಾಡುತ್ತಿರಿ.

ಉದಾ:
http://icasualties.org/oif/Statecity.aspx

ಇಂತಹ ಕೆಲಸ ಅನೇಕ ರೀತಿಯಲ್ಲಿ ಪಾಸಿಟಿವ್ ಪರಿಣಾಮ ಕೊಡುತ್ತದೆ. ಚರ್ಚೆ ಮತ್ತು ಕ್ರಿಯೆಯನ್ನು (ತನ್ನ ನೆಲೆಯಲ್ಲಿ) ಅನಿವಾರ್ಯ ಮಾಡುತ್ತದೆ.

ದಯವಿಟ್ಟು ಇದನ್ನು ಸಲಹೆ ಎನ್ನುವುದಕ್ಕಿಂತ ಕೋರಿಕೆ ಎಂದು ತೆಗೆದುಕೊಳ್ಳಿ.

ರವಿ...
http://amerikadimdaravi.blogspot.com

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ರೈತ ಆತ್ಮಹತ್ಯೆ ಮಾಡಿಕೊಂಡರೆ ನಾನೇನು ಮಾಡುವೆ? By: ಶ್ಯಾಮ ಕಶ್ಯಪ (4 replies) March 25, 2008 - 8:14pm
  • ಉ: ರೈತ ಆತ್ಮಹತ್ಯೆ ಮಾಡಿಕೊಂಡರೆ ನಾನೇನು ಮಾಡುವೆ? By: ravikreddy (Mar 25 2008 - 11:14pm)
  • ಉ: ರೈತ ಆತ್ಮಹತ್ಯೆ ಮಾಡಿಕೊಂಡರೆ ನಾನೇನು ಮಾಡುವೆ? By: Sunil Jayaprakash (Mar 25 2008 - 9:17pm)
    • ಉ: ರೈತ ಆತ್ಮಹತ್ಯೆ ಮಾಡಿಕೊಂಡರೆ ನಾನೇನು ಮಾಡುವೆ? By: beLagu (Mar 26 2008 - 10:52am)
      • ಉ: By: ಶ್ಯಾಮ ಕಶ್ಯಪ (Mar 26 2008 - 1:09pm)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಸಿಟಿಯ ಮೇಲಣ ಗುಳ್ಳೆ
    July 24, 2008 - 2:27am
  • anivaasi
    ಉ: ಸಿಟಿಯ ಮೇಲಣ ಗುಳ್ಳೆ
    July 24, 2008 - 2:17am
  • Ennares
    ಉ: ಕುಮಾರವ್ಯಾಸ ಭಾರತ
    July 24, 2008 - 1:10am
  • srinivasps
    ಉ: ಸಂಗೀತ
    July 23, 2008 - 11:37pm
  • Rajeshwari
    ಉ: ಕೆಂಪು ರಂಗಿನಲ್ಲಿ ಮಿಂದ ಹಿಮಾಲಯ
    July 23, 2008 - 11:35pm
  • Rajeshwari
    ಉ: ಮುಸ್ಸಂಜೆ ಮಾತು ಚಿತ್ರದ ಹಾಡುಗಳು
    July 23, 2008 - 11:34pm
  • hpn
    ಉ: ಇಂಟರ್ನೆಟ್ ಗಾಗಿ ಏನೆಲ್ಲ (೨)
    July 23, 2008 - 11:33pm
  • keerthi2kiran
    ಉ: ಕೆಂಪು ರಂಗಿನಲ್ಲಿ ಮಿಂದ ಹಿಮಾಲಯ
    July 23, 2008 - 11:31pm
  • muralihr
    ಉ: ಸಿಟಿಯ ಮೇಲಣ ಗುಳ್ಳೆ
    July 23, 2008 - 11:20pm
  • anil.ramesh
    ಉ: ಮುಸ್ಸಂಜೆ ಮಾತು ಚಿತ್ರದ ಹಾಡುಗಳು
    July 23, 2008 - 11:16pm
ಇನ್ನಷ್ಟು


ಕಿವಿಯ೦ ದನಿಯೊಳು ಮನವನರ್ಥಧಿ೦
ಭವದರ್ಶನದೊಳು ಬುದ್ದಿಯನು
ನವರಸದಿ೦ ಹ್ಹೃದಯವ ತಣಿಸದ ಕೃತಿ
ಬುವಿಗೆ ತರದು ರಸಬುದ್ದಿಯನು

— - ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator