ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ:

March 26, 2008 - 1:09pm — ಶ್ಯಾಮ ಕಶ್ಯಪ

ಉ:

ಶ್ಯಾಮ ಕಶ್ಯಪ's picture

ಕೆಲ ದಿನಗಳ ಹಿಂದೆ ಇಸ್ಮಾಯಿಲ್ ಇದರ ಬಗ್ಗೆ ಬರದಿದ್ದರು ಸಂಖ್ಯೆಯಷ್ಟೇ ಆಗಿಬಿಟ್ಟ ರೈತನ ಸಾವು ಎಂಬ ಲೇಖನದಲ್ಲಿ. ನೀವೆಲ್ಲರೂ ಹೇಳಿದ ಹಾಗೆ ಈ ಮಾಹಿತಿಯನ್ನು ಸಂಗ್ರಹಿಸುವ ಅವಶ್ಯಕತೆಯಿದೆ. ಅದನ್ನು ಮಾಡಲಿಕ್ಕೂ ಜನರಿದ್ದಾರೆ. ಆದರೆ, ನನ್ನ ಮತ್ತು ಇಸ್ಮಾಯಿಲರ ವೃತ್ತಿಯಲ್ಲಿ (ಪತ್ರಿಕೋದ್ಯಮ, ಸಂಶೋಧನೆ, ಇತ್ಯಾದಿ) ರೈತರ ಸಾವುಗಳು (ಕೇವಲ ರೈತರ ಸಾವುಗಳಷ್ಟೇ) ಸಂಖ್ಯೆಯಷ್ಟೇ ಆಗಿ ಉಳಿದಿರುವುದರ ಬಗ್ಗೆ ದುಃಖದಿಂದ ಬಂದ ಮಾತು ಇದು.

ಇದರ ಹಿಂದೆ, ನಮ್ಮ ಸಂಶೋಧನಾ ವೈಫಲ್ಯಗಳು, ನಮ್ಮ ಸಮಾಜದ ಸಂಕುಚಿತ ದೃಷ್ಟಿಕೋನಗಳು, ಇದನ್ನೆಲ್ಲ ತಿಳಿದೂ ಏನೂ ಮಾಡಲಿಕ್ಕಾಗದ ಅಸಹಾಯಕತೆ ಇವೆಲ್ಲ ಆಡಗಿದೆ. ಇದನ್ನು ಇಸ್ಮಾಯಿಲ್ ಕೂಡ ಒಪ್ಪುತ್ತಾರೆ ಎಂದುಕೊಳ್ಳುತ್ತೇನೆ.

@belagu, ನಿಮ್ಮ ಕಳಕಳಿಯನ್ನು ಮೆಚ್ಚುವೆ. ನನ್ನ ಮಾತುಗಳನ್ನು ತಪ್ಪಾಗಿ ತಿಳಿಯಬೇಡಿ.

ಭಾರತೀಯ ಕೃಷಿಯ ಜಟಿಲತೆಯನ್ನು ಅರ್ಥಮಾಡಿಕೊಳ್ಳುವುದು ಸುಲಭದ ಕೆಲಸವಲ್ಲ. ಸಂಖ್ಯೆಗಳನ್ನು ಬಳಸಲು ಆಗದಿರುವುದಕ್ಕೆ ಇದೂ ಒಂದು ಕಾರಣವೇ. ಇದರ ಜೊತೆಗೆ ಯಾವ ತರಹದ ಸಂಖ್ಯೆಗಳಿಲ್ಲದೇ, ಅಂಕಿ ಅಂಶಗಳಿಲ್ಲದೇ ಹುಟ್ಟುಕೊಂಡಿರುವ ಹಲವು ಅಸತ್ಯಗಳಿವೆ. ಅವುಗಳಲ್ಲಿ ಕೆಲವನ್ನು belagu ಇಲ್ಲಿ ಹೇಳಿದ್ದಾರೆ. ವಿಷಯವನ್ನು romanticize ಮಾಡಬಹುದಷ್ಟೇ ವಿನಃ ಇವುಗಳಿಂದ ಕೇವಲ ಸಂಖ್ಯೆಗಳಿಂದಾಗಬಹುದಾದಷ್ಟೂ ಉಪಯೋಗವಿಲ್ಲ.

ಉದಾಹರಣೆಗೆ:
೧. ಇವತ್ತಿಗೆ ರೈತರು(ರೈತರೆಲ್ಲರೂ) ನಮ್ಮ ದೇಶದ ಬೆನ್ನೆಲುಬಾಗಿ ಉಳಿದಿಲ್ಲ. ನಮ್ಮ ದೇಶದ ತುಂಬಾ ಇರುವರೇ ಅವರು. ಅವರಿಗೆ ಬೆನ್ನೆಲುಬಾಗಿ ಇತರರು ನಿಲ್ಲಬೇಕಷ್ಟೇ.
೨. ರೈತರೆಲ್ಲ ಅನ್ನದಾತರಲ್ಲ. ಕೇವಲ ಅನ್ನವನ್ನು ನೀಡುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ.
೩. ರೈತರೆಲ್ಲರೂ ಬಡವರಲ್ಲ. ಆತ್ಮಹತ್ಯೆ ಮಾಡಿಕೊಂಡ ರೈತರೆಲ್ಲರೂ ಬಡವರಾಗಿರಲಿಲ್ಲ.

--
ನೀ ಲೋಕದ ಕಾಳಜಿ ಮಾಡುವೆನಂತಿ, ಯಾರ ಬ್ಯಾಡಂದಾರ ಮಾಡಪ್ಪ ಚಿಂತಿ - ಸಂತ ಶಿಶುನಾಳ ಶರೀಫ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ರೈತ ಆತ್ಮಹತ್ಯೆ ಮಾಡಿಕೊಂಡರೆ ನಾನೇನು ಮಾಡುವೆ? By: ಶ್ಯಾಮ ಕಶ್ಯಪ (4 replies) March 25, 2008 - 8:14pm
  • ಉ: ರೈತ ಆತ್ಮಹತ್ಯೆ ಮಾಡಿಕೊಂಡರೆ ನಾನೇನು ಮಾಡುವೆ? By: ravikreddy (Mar 25 2008 - 11:14pm)
  • ಉ: ರೈತ ಆತ್ಮಹತ್ಯೆ ಮಾಡಿಕೊಂಡರೆ ನಾನೇನು ಮಾಡುವೆ? By: Sunil Jayaprakash (Mar 25 2008 - 9:17pm)
    • ಉ: ರೈತ ಆತ್ಮಹತ್ಯೆ ಮಾಡಿಕೊಂಡರೆ ನಾನೇನು ಮಾಡುವೆ? By: beLagu (Mar 26 2008 - 10:52am)
      • ಉ: By: ಶ್ಯಾಮ ಕಶ್ಯಪ (Mar 26 2008 - 1:09pm)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಸಿಟಿಯ ಮೇಲಣ ಗುಳ್ಳೆ
    July 24, 2008 - 2:27am
  • anivaasi
    ಉ: ಸಿಟಿಯ ಮೇಲಣ ಗುಳ್ಳೆ
    July 24, 2008 - 2:17am
  • Ennares
    ಉ: ಕುಮಾರವ್ಯಾಸ ಭಾರತ
    July 24, 2008 - 1:10am
  • srinivasps
    ಉ: ಸಂಗೀತ
    July 23, 2008 - 11:37pm
  • Rajeshwari
    ಉ: ಕೆಂಪು ರಂಗಿನಲ್ಲಿ ಮಿಂದ ಹಿಮಾಲಯ
    July 23, 2008 - 11:35pm
  • Rajeshwari
    ಉ: ಮುಸ್ಸಂಜೆ ಮಾತು ಚಿತ್ರದ ಹಾಡುಗಳು
    July 23, 2008 - 11:34pm
  • hpn
    ಉ: ಇಂಟರ್ನೆಟ್ ಗಾಗಿ ಏನೆಲ್ಲ (೨)
    July 23, 2008 - 11:33pm
  • keerthi2kiran
    ಉ: ಕೆಂಪು ರಂಗಿನಲ್ಲಿ ಮಿಂದ ಹಿಮಾಲಯ
    July 23, 2008 - 11:31pm
  • muralihr
    ಉ: ಸಿಟಿಯ ಮೇಲಣ ಗುಳ್ಳೆ
    July 23, 2008 - 11:20pm
  • anil.ramesh
    ಉ: ಮುಸ್ಸಂಜೆ ಮಾತು ಚಿತ್ರದ ಹಾಡುಗಳು
    July 23, 2008 - 11:16pm
ಇನ್ನಷ್ಟು


ನಾವು ಸಮಯವನ್ನು ಉಪಕರಣವನ್ನಾಗಿ ಬಳಸಿಕೊಳ್ಳಬೇಕು, ಊರುಗೋಲಾಗಿ ಅಲ್ಲ.

— ಜಾನ್ ಕೆನಡಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator