ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಉ: ಯಕ್ಷ ಪ್ರಶ್ನೆ

March 8, 2006 - 7:17am — sinchanabhat

ಮಾನವೀಯ

sinchanabhat's picture

ಮಾನವೀಯ ಮೌಲ್ಯಗಳನ್ನು ಹೊಂದಿರುವ ಆ ನಿರ್ವಾಹಕಿಯ ಕುರಿತು ಕೇಳಿ ತುಂಬಾ ಸಂತಸವಾಯಿತು.ಅಂತಹ ಒತ್ತಡದಲ್ಲೂ ಅಷ್ಟು ಸಹನೆಯಿಂದ ಕೆಲಸಮಾಡುವುದು ಸುಲಭವಲ್ಲಾ.
ಇನ್ನು ನಿಮ್ಮ ಪ್ರಶ್ನೆಗೆ ನನ್ನ ಉತ್ತರ ಹೌದು ಎಂದು. ಮಹಿಳೆ ತನ್ನನ್ನು ತಾನು ಪೂರ್ತಿಯಾಗಿ ತೊಡಗಿಸಿಕೊಂಡು ಕೆಲಸವನ್ನು ಪ್ರೀತಿಸುತ್ತಾ ಮಾಡುತ್ತಾಳೆ(ಎರಡೂಕಡೆ ಕೆಲವು ಅಪರಾಧಗಳೂ ಇರುತ್ತವೆ).ಬುದ್ದಿಯನ್ನು ಉಪಯೋಗಿಸಿ ಮಾಡುವ ಯಾವಕೆಲಸದಲ್ಲಾದರೂ ಅವಳು ಅಷ್ಟೊಂದು ಪ್ರಯಾಸವಿಲ್ಲದೆ ಪುರುಷರನ್ನು ಮೀರಿಸ ಬಲ್ಲಳು ಅನ್ನುವುದಕ್ಕಿಂತ ಹೆಚ್ಚಿನ ಯಶಸ್ಸನ್ನು ಪಡೆಯಬಲ್ಲಳು.ಇನ್ನು ಮ್ಯಾನೇಜ್ ಮಾಡುವ ಗುಣವಂತೂ ಅವಳಲ್ಲಿ ಮೊದಲಿಂದಲೇ ಇದೆ,ಅಂದರೆ ಅವಳು ಉತ್ತಮ ಮ್ಯಾನೇಜರ್ ಖಂಡಿತ ಆಗಬಲ್ಲಳು.ಇನ್ನೊಂದು ವಿಷಯ ಮಹಿಳೆಯರ ಮುನ್ನಡೆಯನ್ನು ಪುರುಷರ ಹಿನ್ನೆಡೆ ಅಂದುಕೊಳ್ಳಬೇಡಿ.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ಯಕ್ಷ ಪ್ರಶ್ನೆ By: Sunil Jayaprakash (2 replies) March 7, 2006 - 7:30pm
  • ನನ್ನದೊಂದು ಮಾತು By: tvsrinivas41 (Mar 8 2006 - 10:41am)
  • ಮಾನವೀಯ By: sinchanabhat (Mar 8 2006 - 7:17am)

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • savithru
    ಉ: ನೀರವತೆ!
    September 5, 2008 - 2:08pm
  • JAYADEV
    ಉ: ನೀರವತೆ!
    September 5, 2008 - 1:50pm
  • hpn
    ಉ: ನೀರವತೆ!
    September 5, 2008 - 1:31pm
  • JAYADEV
    ಉ: ನೀರವತೆ!
    September 5, 2008 - 1:25pm
  • ಸಂಗನಗೌಡ
    ಉ: indian girl
    September 5, 2008 - 1:19pm
  • uniquesupri
    ಉ: "ಶಂಖದಿಂದ ಬಂದರೆ ತೀರ್ಥ..."
    September 5, 2008 - 1:16pm
  • srinivasps
    ಉ: "ಶಂಖದಿಂದ ಬಂದರೆ ತೀರ್ಥ..."
    September 5, 2008 - 1:14pm
  • uniquesupri
    ಉ: ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
    September 5, 2008 - 1:08pm
  • uniquesupri
    ಉ: "ಶಂಖದಿಂದ ಬಂದರೆ ತೀರ್ಥ..."
    September 5, 2008 - 1:06pm
  • srinivasps
    ಉ: ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
    September 5, 2008 - 1:06pm
ಇನ್ನಷ್ಟು


ಮೊದಲು ಅಬ್ಯಾಸಗಳನ್ನು ನಾವು ಸೃಷ್ಟಿಸುತ್ತೇವೆ, ಅನಂತರ ಅಭ್ಯಾಸಗಳು ನಮ್ಮನ್ನು ಸೃಷ್ಟಿಸುತ್ತವೆ.

— ಜಾನ್ ಡ್ರೈಡನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator