ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಅನನ್ಯ ಅಲ್ಲಮ ೭

April 25, 2008 - 11:29am — Sunil Jayaprakash

ಉ: ಅನನ್ಯ ಅಲ್ಲಮ ೭

Sunil Jayaprakash's picture

ಆದರೆ ಈ ಅದ್ವೈತ ತತ್ವ ಮೂಲತಃ ಅವರದೇ ಎನ್ನುವುದು ಮಾತ್ರ ಸರಿಯಾದ ಕ್ರಮವಲ್ಲ

ಚಿನ್ನದಂತಹ ಮಾತು. ಈ ಮಾತನ್ನು ಶಂಕರನ ಎಲ್ಲ ಅನುಯಾಯಿಗಳು ತಿಳಿದುಕೊಳ್ಳಬೇಕು. ಶಂಕರನು ಒಬ್ಬ ಅದ್ವೈತಿ, ಆದರೆ 'ಶಂಕರನೇ ಅದ್ವೈತ, ಅದ್ವೈತವೇ ಶಂಕರ' ಅಂತ ಕಟ್ಟುಬಿಗಿದುಕೊಂಡುಬಿಟ್ಟರೆ, ಶಂಕರನನ್ನು ಮೀರಿದ ಅದ್ವೈತಿಯಾಗಿ ಬೆಳೆಯಲು ತೊಡಕಾಗುತ್ತದೆ.

ಒಳ್ಳೆಯ ಕಾಮೆಂಟ್ ಹಾಕಿದಿರೆ. ನಲಿವೆನಿಸಿತು.

ಶಂಕರ ಮತ್ತು ಅಲ್ಲಮ ಪ್ರಭು ಎಳೆಯಲ್ಲಿ ಹಾಕಿದ ವಚನ ಮತ್ತು ಮುಖ್ಯವಾಗಿ ಶಂಕರನನ್ನು ಎಳೆದು ತಂದ ವ್ಯಾಖ್ಯಾನ ಎರಡೂ ನನ್ನದಲ್ಲ, ಆ ಪುಸ್ತಕವನ್ನು ಬರೆದ ಎನ್.ಬೋರಲಿಂಗಯ್ಯನವರದು.

ಕೊಕೊ - ಶಂಕರನಿಗೂ ಮುಂಚೆ ದ್ರಮಿಳಾಚಾರ್ಯ ಎಂಬುವರು ಅದ್ವೈತದ ಬಗ್ಗೆ ಭಾಷ್ಯಗಳನ್ನು ಬರೆದಿದ್ರಂತೆ, ಇದರ ಬಗ್ಗೆ ಯಾರಿಗಾದರೂ ಏನಾದರೂ ತಿಳಿದಿದೆಯೇ ?

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಅನನ್ಯ ಅಲ್ಲಮ ೭ By: csomsekraiah (4 replies) April 24, 2008 - 9:40pm
  • ಉ: ಅನನ್ಯ ಅಲ್ಲಮ ೭ By: csomsekraiah (Apr 26 2008 - 8:14am)
  • ಉ: ಅನನ್ಯ ಅಲ್ಲಮ ೭ By: csomsekraiah (Apr 25 2008 - 8:39am)
    • ಉ: ಅನನ್ಯ ಅಲ್ಲಮ ೭ By: savithru (Apr 25 2008 - 4:37pm)
    • ಉ: ಅನನ್ಯ ಅಲ್ಲಮ ೭ By: Sunil Jayaprakash (Apr 25 2008 - 11:29am)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
  • uniquesupri
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 24, 2008 - 11:55pm
ಇನ್ನಷ್ಟು


ಯಾವಾಗಲೂ ಕೇಡುಬಗೆಯದ ಸ್ನೇಹಿತನೆಂದರೆ, ಮೌನ.

— ಕನ್‌ಫ್ಯೂಷಿಯಸ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator