ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಉ: 'ದಾವಣಗೆರೆ' ಸರೀನಾ? ಅಥವಾ.....

April 27, 2008 - 1:18pm — kaviganesh

ಉ: 'ದಾವಣಗೆರೆ' ಸರೀನಾ? ಅಥವಾ.....

kaviganesh's picture

ದಾವಣಗೆರೆ ಮಧ್ಯಕರ್ನಾಟಕದ ನಗರ. ಉತ್ತರ ಕರ್ನಾಟಕದೊಂದಿಗೂ ನಿಕಟ ಮತ್ತು ದಕ್ಷಿಣ ಕರ್ನಾಟಕದೊಂದಿಗೂ ನಿಕಟ. ಉತ್ತರ ಕರ್ನಾಟಕದ ಭಾಷೆಯಲ್ಲಿ ಅಥವಾ ಭಾಷಾ ಶೈಲಿಯಲ್ಲಿ ಕೆಲವು ಶಬ್ದಗಳು ರೂಪಾಂತರವಾಗುತ್ತವೆ. ಈ ರೂಪಾಂತರವನ್ನೇ ಕಾಗುಣಿತ ದೋಷವೆಂದು ಪರಿಗಣಿಸುವುದು ಉಚಿತವಲ್ಲ ಎಂಬುದು ನನ್ನ ಅನಿಸಿಕೆ. ಉತ್ತರದ ಮಂದಿಯ ಬಾಯಲ್ಲಿ ದಾವಣಗೇರಿ, ಡಾವಣಗೇರಿಯಾಗುತ್ತದೆ. ಆದರೆ, ಬೆಂಗಳೂರಿನಿಂದ ಹೊರಡುವ ಬಸ್ಸುಗಳು(ಹುಬ್ಬಳ್ಳಿ, ಬೆಳಗಾವಿ, ಗೋಕಾಕ್ ಕಡೆ ಹೋಗದೇ ಕೇವಲ ದಾವಣಗೆರೆಗೆ ಸೀಮಿತವಾದವುಗಳು) 'ದಾವಣಗೆರೆ'ಯನ್ನೇ ಬಳಸುತ್ತವೆ. ದಾವಣಗೆರೆಯ ಜನರ ಬಾಯಲ್ಲೂ 'ದಾವಣಗೆರೆ' ಶಬ್ದ ಗ್ರಾಂಥಿಕವಾದದ್ದು. 'ದಾವಣಗೇರಿ'ಯೇ ಆಡುಭಾಷೆಯಲ್ಲಿ ಬಳಸಲ್ಪಡುತ್ತದೆ. ನಾನೂ ದಾವಣಗೆರೆಯವನಾದ್ದರಿಂದ ಇಷ್ಟೆಲ್ಲಾ ವಿವರಣೆ ಕೊಡಬೇಕಾಯ್ತು.
ನಿಮ್ಮ ಆಸಕ್ತಿಗೆ ಧನ್ಯವಾದಗಳು.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
'ದಾವಣಗೆರೆ' ಸರೀನಾ? ಅಥವಾ..... By: rajeshnaik111 (2 replies) March 1, 2007 - 1:46pm
  • ಉ: 'ದಾವಣಗೆರೆ' ಸರೀನಾ? ಅಥವಾ..... By: kaviganesh (Apr 27 2008 - 1:18pm)
  • Re: 'ದಾವಣಗೆರೆ' ಸರೀನಾ? ಅಥವಾ..... By: Rohith (Mar 1 2007 - 6:19pm)

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ತೆಹ್ರಿ ಅಣೆಕಟ್ಟು, ಉತ್ತರಾಂಚಲ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Narayana
    ಉ: ಚೌರದವನ ಕಷ್ಟ ಸುಖ
    October 13, 2008 - 10:57pm
  • muralihr
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 10:19pm
  • muralihr
    ಉ: ಬನ್ನೇರುಗಟ್ಟ ಯಾವು ಪ್ರಾಣಿಯ ಬೀಡು?
    October 13, 2008 - 10:10pm
  • kishoreyc
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೧೦
    October 13, 2008 - 9:57pm
  • pradeep_adiga
    ಉ: ಏಶ್ಯಾದ ಮೊದಲ ಮಹಿಳಾ ಸ್ಕೈ ಡೈವರ್
    October 13, 2008 - 9:54pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:51pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:49pm
  • agilenag
    ಉ: ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
    October 13, 2008 - 8:25pm
  • kannadakanda
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 8:09pm
  • ASHOKKUMAR
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 7:31pm
ಇನ್ನಷ್ಟು


ಭಾರತ ದಾತ್ಮ೦ ಕ೦ಗೆಡುತಿದೆ ಪರ
ಸಾರಸ್ವತ ಸ೦ಪದ ಭರದಿ೦
ತಾರಿ ಹೋಗಿತಿದೆ ತಾಯ್ನಾಡಿನ ಮನ
ಏರುವಿದೇ ಸ್ವಪ್ರತ್ಯಯದಿ೦

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator