ಉ: ಸಾಯಬೇಕು ಅನ್ನಿಸಿದ ಆ ಕ್ಷಣ
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: pallavi.dharwad (Jun 1 2008 - 11:44am)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: yuvapremi (May 1 2008 - 8:41pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: Aril (Apr 30 2008 - 2:06pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: venu1968 (Apr 30 2008 - 11:47am)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: muralihr (Apr 28 2008 - 10:56am)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 29 2008 - 4:48pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: ಸಂಗನಗೌಡ (Apr 29 2008 - 5:42pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: gururajkodkani (Apr 29 2008 - 5:33pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 29 2008 - 4:48pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: madhava_hs (Apr 28 2008 - 10:52am)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: narendra (Apr 27 2008 - 8:53pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 28 2008 - 2:41pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: kalpana (Apr 27 2008 - 10:24pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: kalpana (Apr 27 2008 - 10:23am)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 28 2008 - 2:50pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: uniquesupri (Apr 29 2008 - 4:56pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 29 2008 - 5:04pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: Sunil Jayaprakash (Apr 28 2008 - 6:10pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: uniquesupri (Apr 29 2008 - 4:56pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 28 2008 - 2:50pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: agilenag (Apr 26 2008 - 9:31pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: kalpana (Apr 27 2008 - 10:51am)

RSS:
ಉ: ಸಾಯಬೇಕು ಅನ್ನಿಸಿದ ಆ ಕ್ಷಣ
ನರೇಂದ್ರರೇ,
"ಆತ್ಮಹತ್ಯೆಯಿಂದ ಆತ ಅಥವಾ ಆಕೆಯ nearest and dearest ಸಂಬಂಧಿಗಳು, ಬಂಧುಗಳು ನಿಜವಾಗಿ ಬದುಕಿದ್ದೂ ಸಾಯುವವರು." ಕೆಲವೊಮ್ಮೆ ಈ ಸಂಬಂಧಿಗಳು "dearest" ಆಗಿರುವುದಿಲ್ಲ!
ನಾನು ಹೀಗೂ ಒಮ್ಮೊಮ್ಮೆ ಯೋಚಿಸುತ್ತೇನೆ. ಅಕಸ್ಮಾತ್ ನನಗೆ ಪಾರ್ಶುವಾಯು ತಗುಲಿದರೆ ಅಥವಾ ಕೋಮಾ ಅಥವಾ ಜೀವನ ಪೂರ್ತಿ ಹಾಸಿಗೆಯಲ್ಲಿ ಕೊಳೆಯಬೇಕಾಗುವ ಯಾವುದೇ ಖಾಯಿಲೆ ತಗುಲಿದರೂ ನಾನು ಆತ್ಮಹತ್ಯೆಯನ್ನು ಸರಿ ಅನ್ನುತ್ತೀನೇನೋ? ನನ್ನ ಸಂಸಾರಕ್ಕೆ ಹೊರೆಯಾಗಿ, ಅವರ ಬಾಳೂ ಸ್ಥಗಿತಗೊಳ್ಳುವಂತೆ ಮಾಡುವುದಕ್ಕಿಂತ ಆತ್ಮಹತ್ಯೆ ಮೇಲಲ್ಲವೇ? ಇಂತಹ ಸಮಯದಲ್ಲಿ ಅವರು ಬದುಕಿದ್ದೂ ಸಾಯುವವರಾಗುವುದಿಲ್ಲ, ನಾನು ಸತ್ತ ಮೇಲೆ ಬದುಕುವವರಾಗುತ್ತಾರೆ ಅನ್ನಿಸುತ್ತೆ.
ವಿಪರ್ಯಾಸವೆಂದರೆ, ನಮ್ಮ ಸಮಾಜದಲ್ಲಿ, ಮೇಲೆ ನಾನು ಉಲ್ಲೇಖಿಸಿದ ಯಾವುದೇ ಪರಿಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವವರು ಕಡಿಮೆ! ಹೆಚ್ಚಾಗಿ ನಾವು ನೋಡುವುದು, ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿ ಅಥವಾ ಭಗ್ನಪ್ರೇಮಿ ಅಥವ ದಬ್ಬಾಳಿಕೆಯಲ್ಲಿ ಬೇಸತ್ತ ಗೃಹಿಣಿ. ಇವರೆಲ್ಲಾ ಇನ್ನೂ ಬದುಕಿನಲ್ಲಿ ಕಣ್ಣು ಬಿಡುತ್ತಿರುವವರು, ಆಗಲೇ ತಾಳ್ಮೆ ಕಳೆದುಕೊಂಡು ಹತಾಶೆಯಿಂದ ಕೈಚೆಲ್ಲುತ್ತಾರೆ. ಅದೇ ನೋಡಿ, ನೂರು ವರ್ಷದ ಹಣ್ಣು ಹಣ್ಣು ಮುದುಕರಲ್ಲಿ ಜೀವನಪ್ರೀತಿ ಉಕ್ಕಿ ಹರಿಯುತ್ತಿರುತ್ತದೆ
ಇಂತಹ ಯುವಜನಾಂಗಕ್ಕೆ ನೀವು ಹೇಳಿರುವ ಮಾತು ಖಂಡಿತ ಅನ್ವಯವಾಗುತ್ತೆ.