ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಉ: ಸಾಯಬೇಕು ಅನ್ನಿಸಿದ ಆ ಕ್ಷಣ

April 29, 2008 - 4:56pm — uniquesupri

ಉ: ಸಾಯಬೇಕು ಅನ್ನಿಸಿದ ಆ ಕ್ಷಣ

uniquesupri's picture

ರೂಪಾ ಅಕ್ಕ,

ಹರಿಪ್ರಸಾದ್, ರಾಜೇಶ್ ಹೆಗಡೆಯವರ ಜೊತೆಗೆ ನನ್ನ ಹೆಸರನ್ನೂ ಸೇರಿಸಿಬಿಟ್ಟಿರುವುದು ನನ್ನನ್ನು ಮುಜುಗರಕ್ಕೆ ಈಡು ಮಾಡಿದೆ. ನಾನು ಮಾಡಿರುವುದು ಹಾಗೂ ಮಾಡುತ್ತಿರುವುದೆಲ್ಲವೂ ಹುಡುಗಾಟವಷ್ಟೇ, ಸಾಧನೆ ಎಂಬ ಹೆಸರು ತುಂಬಾ ಭಾರ ಎನ್ನಿಸುತ್ತದೆ.

ಕಳೇದ ವಾರ ಇಂಗ್ಲೀಷ್ ನಿಯತಕಾಲಿಕೆಯೊಂದರಲ್ಲಿ ಭಾರತದ ಯುವಕರು ಆತ್ಮಹತ್ಯೆ ಮಾಡಿಕೊಳ್ಳವ ‘ಸಾಧನೆ’ಯಲ್ಲಿ ಜಗತ್ತಿನಲ್ಲೇ ನಂಬರ್ ಒನ್ ಸ್ಥಾನದಲ್ಲಿರುವುದನ್ನು ಓದಿದ್ದೆ. ಬಹುತೇಕ ಆತ್ಮಹತ್ಯೆಗಳಿಗೆ ಕಾರಣ ಪರೀಕ್ಷೆಗಳು ಹಾಗೂ ಅವು ಹುಟ್ಟಿಸುವ ಆತಂಕ. ಓದು ಮುಗಿಸಿಕೊಂಡು ಮುಂದೆ ಹೋಗಿರುವವರಿಗೆ ನಮ್ಮ ಈ ಶಿಕ್ಷಣ ಪದ್ಧತಿ ವಿದ್ಯಾರ್ಥಿಗಳಲ್ಲಿ ಹುಟ್ಟಿಸುತ್ತಿರುವ ಆತಂಕವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಾಗದು.

ಅದರಲ್ಲೂ ಈ ನ್ಯೂಕ್ಲಿಯರ್ ಕುಟುಂಬಗಳಲ್ಲಿ ಕೇಳಿದ್ದನ್ನೆಲ್ಲಾ ಪಡೆಯುತ್ತಾ ಬೆಳೆದ ಮಗುವಿಗೆ ಸೋಲೆಂಬುದೇ ತಿಳಿದಿರುವುದಿಲ್ಲ, ಸೋಲನ್ನು ಒಪ್ಪಿಕೊಳ್ಳುವುದು, ಅದರೊಂದಿಗೆ ಅನುಸಂಧಾನ ಮಾಡಿಕೊಳ್ಳುವುದು ಹೇಗೆ ಎಂಬ ಅನುಭವವೇ ಇರುವುದಿಲ್ಲ. ಹೀಗಾಗಿ ಅವರಿಗೆ ಸೋಲೆಂಬುದು ತಮ್ಮ ಜೀವಕ್ಕಿಂತ, ತಮ್ಮ ಬದುಕಿನ ಇತರೆಲ್ಲಾ ಸಂತೋಷಗಳಿಗಿಂತ ಮಹತ್ವದ ಅಂಶವಾಗಿಬಿಡುತ್ತದೆ. ಮೊದಲನೆಯ ತರಗತಿಯಿಂದಲೂ ಕ್ಲಾಸಿಗೆ ಫರ್ಸ್ಟ್ ಬರುತ್ತಿದ್ದ ನನಗೆ ಪಿಯುಗಾಗಿ ಮನೆ ಬಿಟ್ಟು ಹೋದಾಗ ಏಕಾಗ್ರತೆ ಸಾಧ್ಯವಾಗದೆ ಓದು ಹಿಂದುಳಿದಾಗ ನಾನು ಅನುಭವಿಸಿದ ಯಾತನೆಯನ್ನು ನೆನೆದರೆ ಖಿನ್ನನಾಗುತ್ತೇನೆ. ಪರೀಕ್ಷೆ ಮುಗಿದ ಕೂಡಲೆ ಹಾಸ್ಟೆಲ್ಲಿನ ಬಾತ್ ರೂಮ್ ಬಾಗಿಲು ಗಿಡಿದು ಕೊಂಡು ಜೋರಾಗಿ ನೀರು ಬಿಟ್ಟುಕೊಂಡು ಮನಸಾರೆ ಅತ್ತಿದ್ದೇನೆ, ಮುಷ್ಟಿ ಬಿಗಿಯಾಗಿಸಿಕೊಂಡು ಗೋಡೆಗಳನ್ನು ಗುದ್ದಿ ನನ್ನ ಭಾವೋದ್ವೇಗವನ್ನು ಹರಿಬಿಟ್ಟಿದ್ದೇನೆ. ಅದೆಷ್ಟು ಬಾರಿ ನಾನು ಈ ಕ್ಷಣವೇ ಇಲ್ಲವಾಗಿಬಿಟ್ಟರೆ ಎಷ್ಟು ಚೆನ್ನಾಗಿರುತ್ತದೆ ಎಂದು ಕಲ್ಪಿಸಿಕೊಂಡಿದ್ದೇನೆ. ಆದರೆ ಅದ್ಯಾವ ಜೀವನ ಮೋಹವೋ, ನನಗೆಂದೂ ಜೀವವನ್ನು ತೆಗೆದುಕೊಳ್ಳುವುದು ಪ್ರತಿ ಗುರುವಾರ ವಿಶ್ವೇಶ್ವರ ಭಟ್ಟರ ‘ನೂರೆಂಟು ಮಾತು’ ಅಂಕಣಕ್ಕಾಗಿ ಕಾಯುವುದಕ್ಕಿಂತ ಮುಖ್ಯ ಎನ್ನಿಸಲೇ ಇಲ್ಲ!

ನಿಮ್ಮ ಅನುಭವ ನನ್ನಲ್ಲಿ ಹುಟ್ಟಿಸಿದ ನೆನಪುಗಳಿವು....

_______________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com
http://kalaravapatrike.wordpress.com
http://ekshanadasatya.wordpress.com

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (19 replies) April 26, 2008 - 11:03am
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: pallavi.dharwad (Jun 1 2008 - 11:44am)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: yuvapremi (May 1 2008 - 8:41pm)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: Aril (Apr 30 2008 - 2:06pm)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: venu1968 (Apr 30 2008 - 11:47am)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: muralihr (Apr 28 2008 - 10:56am)
    • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 29 2008 - 4:48pm)
      • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: ಸಂಗನಗೌಡ (Apr 29 2008 - 5:42pm)
      • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: gururajkodkani (Apr 29 2008 - 5:33pm)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: madhava_hs (Apr 28 2008 - 10:52am)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: narendra (Apr 27 2008 - 8:53pm)
    • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 28 2008 - 2:41pm)
    • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: kalpana (Apr 27 2008 - 10:24pm)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: kalpana (Apr 27 2008 - 10:23am)
    • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 28 2008 - 2:50pm)
      • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: uniquesupri (Apr 29 2008 - 4:56pm)
        • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 29 2008 - 5:04pm)
      • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: Sunil Jayaprakash (Apr 28 2008 - 6:10pm)
  • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: agilenag (Apr 26 2008 - 9:31pm)
    • ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: kalpana (Apr 27 2008 - 10:51am)

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Chamaraj
    ಉ: ಕನಸಿನ ಕನ್ಯ
    July 6, 2008 - 5:57pm
  • rameshbalaganchi
    ಉ: ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವುದು ಹೇಗೆ ?
    July 6, 2008 - 4:56pm
  • Chamaraj
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 6, 2008 - 4:32pm
  • makrumanju
    ಉ: ಕನ್ನಡ ಕಸ್ತೂರಿ
    July 6, 2008 - 12:06pm
  • hamsanandi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 6, 2008 - 11:33am
  • suchara
    ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?
    July 6, 2008 - 10:59am
  • cmariejoseph
    ಉ: ಜಿಮೇಲ್ ಕನ್ನಡ
    July 6, 2008 - 10:38am
  • kishorpatwardhan
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 6, 2008 - 9:12am
  • ಗಣೇಶ
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 6, 2008 - 12:15am
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 11:03pm
ಇನ್ನಷ್ಟು


ನಮ್ಮಲ್ಲಿಲ್ಲದ ಗುಣ ಬೇರೆಯವರಲ್ಲಿದ್ದರೆ ಅದನ್ನು ನಮ್ಮಲ್ಲಿ ತರುವ ಪ್ರಯತ್ನ ಮಾಡಬಾರದು. ಹಾಗೆ ಮಾಡಲು ಹೊರಟರೆ ನಾವು ಪರಮಾತ್ಮನ ಬಳಿ ಹೋಗುವ ಬದಲು ಆ ಮನುಷ್ಯನ ಬಳಿ ಸೇರುತ್ತೇವೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator