ಉ: ಸಾಯಬೇಕು ಅನ್ನಿಸಿದ ಆ ಕ್ಷಣ
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: pallavi.dharwad (Jun 1 2008 - 11:44am)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: yuvapremi (May 1 2008 - 8:41pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: Aril (Apr 30 2008 - 2:06pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: venu1968 (Apr 30 2008 - 11:47am)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: muralihr (Apr 28 2008 - 10:56am)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 29 2008 - 4:48pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: ಸಂಗನಗೌಡ (Apr 29 2008 - 5:42pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: gururajkodkani (Apr 29 2008 - 5:33pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 29 2008 - 4:48pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: madhava_hs (Apr 28 2008 - 10:52am)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: narendra (Apr 27 2008 - 8:53pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 28 2008 - 2:41pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: kalpana (Apr 27 2008 - 10:24pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: kalpana (Apr 27 2008 - 10:23am)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 28 2008 - 2:50pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: uniquesupri (Apr 29 2008 - 4:56pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 29 2008 - 5:04pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: Sunil Jayaprakash (Apr 28 2008 - 6:10pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: uniquesupri (Apr 29 2008 - 4:56pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 28 2008 - 2:50pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: agilenag (Apr 26 2008 - 9:31pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: kalpana (Apr 27 2008 - 10:51am)

RSS:
ಉ: ಸಾಯಬೇಕು ಅನ್ನಿಸಿದ ಆ ಕ್ಷಣ
ರೂಪಾ ಅಕ್ಕ,
ಹರಿಪ್ರಸಾದ್, ರಾಜೇಶ್ ಹೆಗಡೆಯವರ ಜೊತೆಗೆ ನನ್ನ ಹೆಸರನ್ನೂ ಸೇರಿಸಿಬಿಟ್ಟಿರುವುದು ನನ್ನನ್ನು ಮುಜುಗರಕ್ಕೆ ಈಡು ಮಾಡಿದೆ. ನಾನು ಮಾಡಿರುವುದು ಹಾಗೂ ಮಾಡುತ್ತಿರುವುದೆಲ್ಲವೂ ಹುಡುಗಾಟವಷ್ಟೇ, ಸಾಧನೆ ಎಂಬ ಹೆಸರು ತುಂಬಾ ಭಾರ ಎನ್ನಿಸುತ್ತದೆ.
ಕಳೇದ ವಾರ ಇಂಗ್ಲೀಷ್ ನಿಯತಕಾಲಿಕೆಯೊಂದರಲ್ಲಿ ಭಾರತದ ಯುವಕರು ಆತ್ಮಹತ್ಯೆ ಮಾಡಿಕೊಳ್ಳವ ‘ಸಾಧನೆ’ಯಲ್ಲಿ ಜಗತ್ತಿನಲ್ಲೇ ನಂಬರ್ ಒನ್ ಸ್ಥಾನದಲ್ಲಿರುವುದನ್ನು ಓದಿದ್ದೆ. ಬಹುತೇಕ ಆತ್ಮಹತ್ಯೆಗಳಿಗೆ ಕಾರಣ ಪರೀಕ್ಷೆಗಳು ಹಾಗೂ ಅವು ಹುಟ್ಟಿಸುವ ಆತಂಕ. ಓದು ಮುಗಿಸಿಕೊಂಡು ಮುಂದೆ ಹೋಗಿರುವವರಿಗೆ ನಮ್ಮ ಈ ಶಿಕ್ಷಣ ಪದ್ಧತಿ ವಿದ್ಯಾರ್ಥಿಗಳಲ್ಲಿ ಹುಟ್ಟಿಸುತ್ತಿರುವ ಆತಂಕವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಾಗದು.
ಅದರಲ್ಲೂ ಈ ನ್ಯೂಕ್ಲಿಯರ್ ಕುಟುಂಬಗಳಲ್ಲಿ ಕೇಳಿದ್ದನ್ನೆಲ್ಲಾ ಪಡೆಯುತ್ತಾ ಬೆಳೆದ ಮಗುವಿಗೆ ಸೋಲೆಂಬುದೇ ತಿಳಿದಿರುವುದಿಲ್ಲ, ಸೋಲನ್ನು ಒಪ್ಪಿಕೊಳ್ಳುವುದು, ಅದರೊಂದಿಗೆ ಅನುಸಂಧಾನ ಮಾಡಿಕೊಳ್ಳುವುದು ಹೇಗೆ ಎಂಬ ಅನುಭವವೇ ಇರುವುದಿಲ್ಲ. ಹೀಗಾಗಿ ಅವರಿಗೆ ಸೋಲೆಂಬುದು ತಮ್ಮ ಜೀವಕ್ಕಿಂತ, ತಮ್ಮ ಬದುಕಿನ ಇತರೆಲ್ಲಾ ಸಂತೋಷಗಳಿಗಿಂತ ಮಹತ್ವದ ಅಂಶವಾಗಿಬಿಡುತ್ತದೆ. ಮೊದಲನೆಯ ತರಗತಿಯಿಂದಲೂ ಕ್ಲಾಸಿಗೆ ಫರ್ಸ್ಟ್ ಬರುತ್ತಿದ್ದ ನನಗೆ ಪಿಯುಗಾಗಿ ಮನೆ ಬಿಟ್ಟು ಹೋದಾಗ ಏಕಾಗ್ರತೆ ಸಾಧ್ಯವಾಗದೆ ಓದು ಹಿಂದುಳಿದಾಗ ನಾನು ಅನುಭವಿಸಿದ ಯಾತನೆಯನ್ನು ನೆನೆದರೆ ಖಿನ್ನನಾಗುತ್ತೇನೆ. ಪರೀಕ್ಷೆ ಮುಗಿದ ಕೂಡಲೆ ಹಾಸ್ಟೆಲ್ಲಿನ ಬಾತ್ ರೂಮ್ ಬಾಗಿಲು ಗಿಡಿದು ಕೊಂಡು ಜೋರಾಗಿ ನೀರು ಬಿಟ್ಟುಕೊಂಡು ಮನಸಾರೆ ಅತ್ತಿದ್ದೇನೆ, ಮುಷ್ಟಿ ಬಿಗಿಯಾಗಿಸಿಕೊಂಡು ಗೋಡೆಗಳನ್ನು ಗುದ್ದಿ ನನ್ನ ಭಾವೋದ್ವೇಗವನ್ನು ಹರಿಬಿಟ್ಟಿದ್ದೇನೆ. ಅದೆಷ್ಟು ಬಾರಿ ನಾನು ಈ ಕ್ಷಣವೇ ಇಲ್ಲವಾಗಿಬಿಟ್ಟರೆ ಎಷ್ಟು ಚೆನ್ನಾಗಿರುತ್ತದೆ ಎಂದು ಕಲ್ಪಿಸಿಕೊಂಡಿದ್ದೇನೆ. ಆದರೆ ಅದ್ಯಾವ ಜೀವನ ಮೋಹವೋ, ನನಗೆಂದೂ ಜೀವವನ್ನು ತೆಗೆದುಕೊಳ್ಳುವುದು ಪ್ರತಿ ಗುರುವಾರ ವಿಶ್ವೇಶ್ವರ ಭಟ್ಟರ ‘ನೂರೆಂಟು ಮಾತು’ ಅಂಕಣಕ್ಕಾಗಿ ಕಾಯುವುದಕ್ಕಿಂತ ಮುಖ್ಯ ಎನ್ನಿಸಲೇ ಇಲ್ಲ!
ನಿಮ್ಮ ಅನುಭವ ನನ್ನಲ್ಲಿ ಹುಟ್ಟಿಸಿದ ನೆನಪುಗಳಿವು....
_______________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com
http://kalaravapatrike.wordpress.com
http://ekshanadasatya.wordpress.com