ಉ: ಸಾಯಬೇಕು ಅನ್ನಿಸಿದ ಆ ಕ್ಷಣ
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: pallavi.dharwad (Jun 1 2008 - 11:44am)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: yuvapremi (May 1 2008 - 8:41pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: Aril (Apr 30 2008 - 2:06pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: venu1968 (Apr 30 2008 - 11:47am)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: muralihr (Apr 28 2008 - 10:56am)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 29 2008 - 4:48pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: ಸಂಗನಗೌಡ (Apr 29 2008 - 5:42pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: gururajkodkani (Apr 29 2008 - 5:33pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 29 2008 - 4:48pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: madhava_hs (Apr 28 2008 - 10:52am)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: narendra (Apr 27 2008 - 8:53pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 28 2008 - 2:41pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: kalpana (Apr 27 2008 - 10:24pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: kalpana (Apr 27 2008 - 10:23am)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 28 2008 - 2:50pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: uniquesupri (Apr 29 2008 - 4:56pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 29 2008 - 5:04pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: Sunil Jayaprakash (Apr 28 2008 - 6:10pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: uniquesupri (Apr 29 2008 - 4:56pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: roopablrao (Apr 28 2008 - 2:50pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: agilenag (Apr 26 2008 - 9:31pm)
- ಉ: ಸಾಯಬೇಕು ಅನ್ನಿಸಿದ ಆ ಕ್ಷಣ By: kalpana (Apr 27 2008 - 10:51am)

RSS:
ಉ: ಸಾಯಬೇಕು ಅನ್ನಿಸಿದ ಆ ಕ್ಷಣ
ಇಂತಹ ಸಂದರ್ಭಗಳಲ್ಲಿಯೇ ನಮಗೆ ಸನ್ಮಾನ್ಯ ಡಿವಿಜಿಯವರು ಹತ್ತಿರವಾಗುವುದು.ಅವರು ಹೇಳ್ತಾರೆ.........
ದ್ರಾಕ್ಶಿರಸವೇನಲ್ಲ ಜೀವನದ ತಿರುಳಾರ್ಗುಂ
ಇಕ್ಶುದಂಡದವೊಲದು ಕಷ್ಟ ಭೋಜನವೇ..........
ರದನೋದಯಜ್ವರಕೆ ಸಿಲುಕದಿಹ ಶಿಶುವಿರದು
ವಿಧಿಯೊದೆಗೆ ಸಿಕ್ಕದಿಹ ನರಜಂತುವಿರದು..........
ಬದುಕೊಂದು ಕದನವೆಂದಂಜಿಬಿಟ್ಟೋಡುವನು
ವಿಧಿಯ ಬಾಯಿಗೆ ಕವಳವಾಗದುಳಿಯುವನೇ?...........
ಅಂದರೆ ಪ್ರತಿಯೊಬ್ಬರಿಗೂ ಜೀವನ ಬೇವು ಬೆಲ್ಲಗಳ ಮಿಶ್ರಣ. ಸುಖವಿರುವಾಗ ನಮಗೆ ಯಾರೂ ಬೇಡ. ಆದರೆ ದುಃಖದಲ್ಲಿ ನಾವು ಆಸರೆಯನ್ನು ಹುಡುಕುತ್ತೇವೆ.ದಾರಿಯನ್ನು ಅರಸುತ್ತೇವೆ. ಆಗ ಮತ್ತೆ ಡಿವಿಜಿ ನೆನಪಾಗ್ತಾರೆ.......
ಹೋರಾಡು ಬೀಳ್ವನ್ನಮೊಬ್ಬಂಟಿಯಾದೊಡಂ
ಧೀರಪಥವನೆ ಬೆದಕು ಸಕಲ ಸಮಯದೊಡಂ........
ಹೋರು ಧೀರತೆಯಿಂದ ಮೊಂಡುತನದಿಂ ಬೇಡ
ವೈರಹಗೆತನ ಬೇಡ ಹಿರಿನಿಯಮವಿರಲಿ..........
ಏನದಡಮೊಪ್ಪು ಸಿದ್ದನಿರು ಸಕಲಕುಂ
ಎದ್ದು ಕುಣಿಯಲಿ ಕರ್ಮ ದೈವ ನಿದ್ರಿಸಲಿ..........
ಹೀಗೆ ಬಾಳಿಗೆ ಧೈರ್ಯ, ಆತ್ಮವಿಶ್ವಾಸ ಹಾಗೂ ಭರವಸೆ ಕೊಡ್ತಾರೆ......ನನಗೆ.......ನಿಮಗೆ........