ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"
ಭಾರತದ ಭಾಗ್ಯವಿಧಾತರಲ್ಲಿ ಅಗ್ರಗಣ್ಯರಲ್ಲೊಬ್ಬರು. ಸ್ವತಂತ್ರ್ಯ ಪೂರ್ವದಲ್ಲೇ ನಮ್ಮದೇಶಕ್ಕೆ ಬೇಕಾದ ಅತ್ಯಗತ್ಯವಾದ ಸಂಪನ್ಮೂಲಗಳನ್ನು ಒದಗಿಸುವ ಬೃಹತ್ ಉದ್ಯಮಗಳನ್ನು ಸ್ಥಾಪಿಸಿ, ಜನಮನದ ಹೃದಯದಲ್ಲಿ ಒಂದು ಅವಸ್ಮರಣೀಯವಾದ ಧನ್ಯತೆಯನ್ನು ಪಡೆದ ಭಾರತದ ಸುಪುತ್ರರಲ್ಲೊಬ್ಬರು.
ನಿರೀಕ್ಷಿಸಿ!
ಬಾವಿ ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ. (ಫೋಟೋ: ಸುದರ್ಶನ್ (ಅನಿವಾಸಿ))
ವಾರದ ಲೇಖನ ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಉತ್ತಮ ಗುರು ತನ್ನ ಶಿಷ್ಯರಿಂದಲೇ ಕಂಡು ಹಿಡಿಯಲ್ಪಡುತ್ತಾನೆ. ಯಾವ ಶಿಷ್ಯ ಗುರುವಿಗಿಂತ ಮುಂದೆ ಹೋಗುತ್ತಾನೋ ಅವನೇ ಉತ್ತಮ ಗುರು.
— ವಿನೋಬಾ ಭಾವೆ
ಉ: ಜೆ. ಎನ್. ಟಾಟಾ (1839-1904)
ಭಾರತದ ಭಾಗ್ಯವಿಧಾತರಲ್ಲಿ ಅಗ್ರಗಣ್ಯರಲ್ಲೊಬ್ಬರು. ಸ್ವತಂತ್ರ್ಯ ಪೂರ್ವದಲ್ಲೇ ನಮ್ಮದೇಶಕ್ಕೆ ಬೇಕಾದ ಅತ್ಯಗತ್ಯವಾದ ಸಂಪನ್ಮೂಲಗಳನ್ನು ಒದಗಿಸುವ ಬೃಹತ್ ಉದ್ಯಮಗಳನ್ನು ಸ್ಥಾಪಿಸಿ, ಜನಮನದ ಹೃದಯದಲ್ಲಿ ಒಂದು ಅವಸ್ಮರಣೀಯವಾದ ಧನ್ಯತೆಯನ್ನು ಪಡೆದ ಭಾರತದ ಸುಪುತ್ರರಲ್ಲೊಬ್ಬರು.