ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಹುತಾತ್ಮ ಚೌಕ್

March 12, 2006 - 2:33pm — Rohit

ಹುತಾತ್ಮ ಚೌಕ್

Rohit's picture

ಸರ್‍ ಕ್ಷಮಿಸಿ,

    ಹುತಾತ್ಮ ಚೌಕ್ ನಿರ್ಮಾಣವಾಗಿದ್ದು ಕೇವಲ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದಿಂದಲ್ಲ ಎಂಬುದು ನನ್ನ ಗ್ರಹಿಕೆ. ಅದೂ ಒಂದು ಕಾರಣವಷ್ಟೇ. ರಾಜ್ಯಗಳ ಪುರ್ನವಿಂಗಡನೆಯ ಸಂದರ್ಭದಲ್ಲಿ ಆ ಕಾಲಕ್ಕೆ ಹೆಚ್ಚು ಗುಜರಾತಿಗಳು, ದಕ್ಷಿಣ ಭಾರತೀಯರು ಹೀಗೆ ವಲಸೆ ಬಂದವರು ಹೆಚ್ಚಾಗಿದ್ದ ಮುಂಬಯಿಯನ್ನು ಮರಾಠಿ ಬಹುಸಂಖ್ಯಾತ ಮಹಾರಾಷ್ಟ್ರದಿಂದ ಪ್ರತ್ಯೇಕಿಸಿ ಪ್ರತ್ಯೇಕ ಪ್ರಾಂತ್ಯ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ವಿಚಾರ ಆಗಿನ ಮುಂಬಯಿ-ಮರಾಠಿ ಸಮುದಾಯದಲ್ಲಿ ಪ್ರಚಾರಕ್ಕೆ ಬಂದು, ಇದಕ್ಕೆ ಕಾರಣ, ಆಗಿನ ಅಮರಾಠಿ ಮುಖ್ಯಮಂತ್ರಿ ಮೊರಾರ್ಜಿ ದೇಸಾಯಿಯವರು ಎಂಬ ಗುಮಾನಿಯೂ ಸೇರಿ ಮಿಲ್ ಕಾರ್ಮಿಕರ ಸಂಘರ್ಷದ ರೂಪದಲ್ಲಿ ಸಂಯುಕ್ತ ಮಹಾರಾಷ್ಟ್ರ ಹೋರಾಟ ಪ್ರಾರಂಭವಾಯಿತು. ಮುಂಬಯಿಯಲ್ಲಿ ಪ್ರಾರಂಭವಾದ ಈ ಹೋರಾಟ ಮುಂದೆ, ಬೆಳಗಾವಿ, ಗೋವಾ ಭಾಗಗಳಲ್ಲಿದ್ದ ಮರಾಠಿ ಜನರ ಅಸಮಾಧಾನವೂ ಸೇರಿಕೊಂಡು 'ಸಂಯುಕ್ತ ಮಹಾರಾಷ್ಟ್ರ ಹೋರಾಟವು' ಉಗ್ರ ರೂಪ ತಳೆಯಿತು. ಈ ಹೋರಾಟದ ಸಂದರ್ಭದಲ್ಲಿ ನಡೆದ ಗೋಲಿಬಾರ್‍ಗಳಲ್ಲಿ ೧೦೫ ಜನರು ಸಾವಿನ್ನಪ್ಪಿದರು. ಇವರುಗಳಲ್ಲಿ ಬೆಳಗಾವಿಯಲ್ಲಿ ಇಬ್ಬರು ಹಾಗೂ ನಿಪ್ಪಾಣಿಯಲ್ಲಿ ಒಬ್ಬರು ಸೇರಿದ್ದಾರೆ. ಈ ಹೋರಾಟದಲ್ಲಿ ನಾಶಿಕದಲ್ಲಿಯೂ ಕೆಲವರು ಮಡಿದರು. ಹೆಚ್ಚಿನವರು ಮಡಿದದ್ದು ಮುಂಬಯಿಯಲ್ಲಿ. ಈ ಒಟ್ಟೂ ಹೋರಾಟದ ಸ್ಮರಣೆಗೆ ಹುತಾತ್ಮ  ಚೌಕ್ ನರ್ಮಿಸಲಾಯಿತು, ೧೯೬೧ ರಲ್ಲಿ. ಹಿಂದೆ ಫ್ಲೋರಾ ಫೌಂಟೇನ್ ಎಂದಿದ್ದ ಈ ಪ್ರದೇಶ ಈಗ ಹುತಾತ್ಮ ಚೌಕ್ ಆಗಿದೆ. ತಪ್ಪಿದ್ದರೆ ತಿದ್ದಿಕೊಳ್ಳುತ್ತೇನೆ.

 ರೋಹಿತ್.

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
ಮುಂಬೈನ ಪರಿಚಯ By: tvsrinivas41 (4 replies) July 24, 2005 - 5:14pm
  • ಹುತಾತ್ಮ ಚೌಕ್ By: Rohit (Mar 12 2006 - 2:33pm)
    • ಸರಿ ಇದೆ By: tvsrinivas41 (Mar 12 2006 - 4:54pm)
  • Re: ಮುಂಬೈನ ಪರಿಚಯ By: pavanaja (Mar 11 2006 - 9:26pm)
    • ತಪ್ಪು By: tvsrinivas41 (Mar 11 2006 - 10:34pm)

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ASHMYA
    ಉ: ಅವಳು ಕಥೆಯಾಗಿಯೇ ಉಳಿದಳು!
    July 25, 2008 - 2:08pm
  • savithru
    ಉ: ಅಬ್ಬಿ, ಅರ್ಬಿ
    July 25, 2008 - 1:46pm
  • mahesha
    ಉ: ಅಬ್ಬಿ, ಅರ್ಬಿ
    July 25, 2008 - 1:06pm
  • mahesha
    ಉ: ಕೊಲ್ಲೆ ನಂನಂನೇ - ಅಪ್ಪಟ ಕನ್ನಡ ಅಪ್ಪಟ ಸವಿಗಂಪಿನ ಇಂಪು
    July 25, 2008 - 12:32pm
  • vikashegde
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 25, 2008 - 12:31pm
  • kannadakanda
    ಉ: ಕೊಲ್ಲೆ ನಂನಂನೇ - ಅಪ್ಪಟ ಕನ್ನಡ ಅಪ್ಪಟ ಸವಿಗಂಪಿನ ಇಂಪು
    July 25, 2008 - 12:30pm
  • kpbolumbu
    ಉ: ಕೊಲ್ಲೆ ನಂನಂನೇ - ಅಪ್ಪಟ ಕನ್ನಡ ಅಪ್ಪಟ ಸವಿಗಂಪಿನ ಇಂಪು
    July 25, 2008 - 12:27pm
  • vikashegde
    ಉ: ಕನ್ನಡದಲ್ಲಿ ಓಸಿಆರ್‍ ಇದೆಯೇ?
    July 25, 2008 - 12:25pm
  • kannadakanda
    ಉ: ಅದ್ದು
    July 25, 2008 - 12:25pm
  • tarlesubba
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 25, 2008 - 12:23pm
ಇನ್ನಷ್ಟು


ಎಲ್ಲರೂ ತಮ್ಮ ತಪ್ಪುಗಳಿಗೆ ಅನುಭವ ಎಂದು ಕರೆಯುತ್ತಾರೆ.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator