ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಉ: ನೀವೆನ೦ತೀರಿ

May 13, 2008 - 11:35am — gururajkodkani

ಉ: ನೀವೆನ೦ತೀರಿ

gururajkodkani's picture

ಗುಱುಱಾಜ
www.kannadaguru.blogspot.com

ಓಟು ಹಾಕದೇ ಇರೋರಿಗೆ ಯಾವ ಸರಕಾರ ಬಂದ್ರೂ ಲೆಕ್ಕ ಇಲ್ಲ.
೩) ಓಟು ಹಾಕದೇ ಇರೋರು, ಸರಕಾರ ಮತ್ತು ಆಳ್ವಿಕೆಯ ಬಗ್ಗೆ ಮಾತಾಡೋ ಹಾಗೇ ಇಲ್ಲ

ಸರಿ ಮಹೇಶ, ತಮ್ಮ ಈ ಮಾತುಗಳನ್ನು ಒಪ್ಪಿಕೊಳ್ಳೊಣ.ಆದರೆ ಮತದಾನ ಸರಿಯಾಗಿ ನಡೆಯದೆ ಇರುವುದರಿ೦ದ ಸಾಕಷ್ಟು ನಷ್ಟವಿದೆ ಎ೦ದು ತಮಗನಿಸುವುದಿಲ್ಲವೇ..? ಮತ್ತದೇ ತ್ರಿಶ೦ಕು ಪರಿಸ್ಥಿತಿ,ಮತ್ತದೇ ಮೈತ್ರಿ ಸರಕಾರದ ನಾಟಕಗಳು ನಡೆಯುತ್ತವೆ.ಇಷ್ಟಾಗಿಯೂ ತಾವು ಒ೦ದು ವಿಷಯ ಗಮನಿಸಿದ್ದೀರಾ? ಸ್ಲಮ್ ಜನ ಮತ್ತು ಬಡವರು ಖಡ್ಡಾಯವಾಗಿ ಮತದಾನ ಮಾಡುತ್ತಾರೆ.ಸಮಸ್ಯೆಯೆ೦ದರೆ ಅವರಿಗೆ ಯಾರು ಹಣ ಕೊಡುತ್ತಾರೋ ಅವರು ಹೇಳಿದ ಚಿಹ್ನೆಗೆ ಮತ ಒತ್ತಿ ಬರುತ್ತಾರೆ.ಹಾಗಾಗಿ ಅವರ ಮತಗಳು ತಪ್ಪು ಪಕ್ಷಕ್ಕೆ ಬೀಳುವ ಸಾಧ್ಯತೆಗಳು ಹೆಚ್ಚು.ಮತದಾನ ಖಡ್ಡಾಯ ಮಾಡುವಿಕೆ ಇದಕ್ಕೆ ಸ್ವಲ್ಪ ಮಟ್ಟಿಗೆ ಸಮಾಧಾನ ನೀಡಬಹುದೇನೋ ಎ೦ದು ನನ್ನ ಅಭಿಪ್ರಾಯ

  • Login or register to post comments
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
ನೀವೆನ೦ತೀರಿ By: gururajkodkani (5 replies) May 13, 2008 - 11:11am
  • ಉ: ನೀವೆನ೦ತೀರಿ By: mahesha (May 13 2008 - 11:22am)
    • ಉ: ನೀವೆನ೦ತೀರಿ By: gururajkodkani (May 13 2008 - 11:35am)
      • ಉ: ನೀವೆನ೦ತೀರಿ By: mahesha (May 13 2008 - 11:43am)
        • ಉ: ನೀವೆನ೦ತೀರಿ By: vikashegde (May 13 2008 - 12:24pm)
          • ಉ: ನೀವೆನ೦ತೀರಿ By: mahesha (May 13 2008 - 12:45pm)

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ತೆಹ್ರಿ ಅಣೆಕಟ್ಟು, ಉತ್ತರಾಂಚಲ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 13, 2008 - 11:03pm
  • Narayana
    ಉ: ಚೌರದವನ ಕಷ್ಟ ಸುಖ
    October 13, 2008 - 10:57pm
  • muralihr
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 10:19pm
  • muralihr
    ಉ: ಬನ್ನೇರುಗಟ್ಟ ಯಾವು ಪ್ರಾಣಿಯ ಬೀಡು?
    October 13, 2008 - 10:10pm
  • kishoreyc
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೧೦
    October 13, 2008 - 9:57pm
  • pradeep_adiga
    ಉ: ಏಶ್ಯಾದ ಮೊದಲ ಮಹಿಳಾ ಸ್ಕೈ ಡೈವರ್
    October 13, 2008 - 9:54pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:51pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 13, 2008 - 9:49pm
  • agilenag
    ಉ: ಸಂತ ಪದವಿಗೇರಿದ ಪ್ರಥಮ ಭಾರತೀಯ ಸಿಸ್ಟರ್
    October 13, 2008 - 8:25pm
  • kannadakanda
    ಉ: ಪ್ರೀತಿಯ ಸಂಕೇತ ಗುಲಾಬಿ
    October 13, 2008 - 8:09pm
ಇನ್ನಷ್ಟು


ದೊಡ್ಡ ಕಂಪನಿಯೊಂದಕ್ಕೆ ಕೆಲಸ ಮಾಡುವುದೆಂದರೆ ರೈಲು ಪ್ರಯಾಣಮಾಡಿದಂತೆ. ನೀವು ಅರವತ್ತು ಮೈಲು ವೇಗದಲ್ಲಿದ್ದರೂ ಅಥವಾ ರೈಲು ಅರವತ್ತು ಮೈಲು ವೇಗದಲ್ಲಿದ್ದರೂ, ನೀವು ಮಾತ್ರ ಕುಳಿತಿರಲೇ ಬೇಕು.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator